Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನಪಾಕ್ಕೆ ಮಾತ್ರ ಕೊರೋನ ಭಯವೇ ? :...

ಮನಪಾಕ್ಕೆ ಮಾತ್ರ ಕೊರೋನ ಭಯವೇ ? : ಕಚೇರಿಯೆದುರು ಸಾರ್ವಜನಿಕರ ಅಸಮಾಧಾನದ ಮಾತು

ವಾರ್ತಾಭಾರತಿವಾರ್ತಾಭಾರತಿ29 Jun 2020 12:18 PM IST
share
ಮನಪಾಕ್ಕೆ ಮಾತ್ರ ಕೊರೋನ ಭಯವೇ ? : ಕಚೇರಿಯೆದುರು ಸಾರ್ವಜನಿಕರ ಅಸಮಾಧಾನದ ಮಾತು

ಮಂಗಳೂರು, ಜೂ. 29: ನಗರದ ಎಲ್ಲಾ ಅಂಗಡಿ, ಮಾಲ್‌ಗಳು, ಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ. ಆದರೆ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಗೆ ಮಾತ್ರ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಕೊರೋನ ಭಯ ಈ ಕಚೇರಿಗೆ ಮಾತ್ರವೇ ? ಮನಪಾ ಕಚೇರಿಯೆದುರು ಸಾರ್ವಜನಿಕರಿಂದ ಕೇಳಿಬಂದ ಅಸಮಾಧಾನದ ಮಾತಿದು.

ಕೊರೋನ ತಡೆಗಟ್ಟುವ ನಿಟ್ಟಿನಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ಜೂನ್ 29ರಿಂದ ಒಂದು ವಾರ ಕಾಲ ಪಾಲಿಕೆ ಕಚೇರಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಿ ಮೇಯರ್ ನಿನ್ನೆ ಪ್ರಕಟನೆಯನ್ನು ಹೊರಡಿಸಿದ್ದರು.

ನಿನ್ನೆ ಸಂಜೆಯ ವೇಳೆಗೆ ಮೇಯರ್ ದಿವಾಕರ್ ಪಾಂಡೇಶ್ವರ ಅವರು ಈ ಪ್ರಕಟನೆಯನ್ನು ನೀಡಿದ್ದು, ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿದೆ. ನಿನ್ನೆ ರವಿವಾರ ಹಾಗೂ ಸಂಜೆಯ ವೇಳೆಗೆ ಮೇಯರ್ ಅವರು ದಿಢೀರನೆ ಈ ಸಾರ್ವಜನಿಕ ನಿರ್ಬಂಧದ ಪ್ರಕಟನೆ ನೀಡಿರುವ ಮಾಹಿತಿ ಕೆಲವರಿಗೆ ತಲುಪಿಲ್ಲ. ಪ್ರವೇಶ ದ್ವಾರದಲ್ಲೇ ಸಾರ್ವಜನಿಕ ಪ್ರವೇಶ ನಿರ್ಬಂಧ ಎಂಬ ಫಲಕವನ್ನು ಅಳವಡಿಸಲಾಗಿದೆ. ಹಾಗಿದ್ದರೂ ಮಾಹಿತಿ ಇಲ್ಲದ ಜನಸಾಮಾನ್ಯರು ಇಂದು ಬೆಳಗ್ಗಿನಿಂದ ಮನಪಾ ಕಚೇರಿಯತ್ತ ಬರುತ್ತಿದ್ದು, ಅಲ್ಲಿ ಸೆಕ್ಯೂರಿಟಿ ಗಾರ್ಡ್‌ಗಳು ಅವನ್ನು ಹಿಂದಕ್ಕೆ ಕಳುಹಿಸುತ್ತಿದ್ದಾರೆ.

ಕೆಲವರು ಮರು ಮಾತಿಲ್ಲದೆ ಹಿಂತಿರುಗಿದರೆ, ಮತ್ತೆ ಕೆಲವರು ಈ ರೀತಿ ಅಸಮಾಧಾನ ವ್ಯಕ್ತಪಡಿಸುತ್ತಾ ತೆರಳುತ್ತಿದ್ದಾರೆ. ಇನ್ನು ಕೆಲವರು ಸೆಕ್ಯುರಿಟಿ ಗಾರ್ಡ್ ಬಳಿ ತಮಗೆ ತುರ್ತಾಗಿ ಕೆಲಸ ಆಗಬೇಕಾಗಿದೆ. ಒಳ ಹೋಗಲು ಅವಕಾಶ ನೀಡಿ ಎಂದು ಮನವಿ ಮಾಡುತ್ತಿರುವ ದೃಶ್ಯವೂ ಕಂಡು ಬಂತು. ವಯೋವೃದ್ಧರು, ಮಹಿಳೆಯರು ಸೇರಿದಂತೆ ನೂರಾರು ಮಂದಿ ಜನನ ಮರಣ ಪ್ರಮಾಣ ಪತ್ರ ಸೇರಿದಂತೆ ವಿವಿಧ ಕೆಲಸ ಕಾರ್ಯಗಳಿಗಾಗಿ ಇಂದು ಕಚೇರಿಗೆ ಆಗವಿುಸಿ ನಿರಾಶೆಯಿಂದ ಹಿಂತಿರುಗುತ್ತಿದ್ದಾರೆ.

ಅಧಿಕಾರಿಗಳು, ಕಚೇರಿ ಸಿಬ್ಬಂದಿಗೆ ಮಾತ್ರವೇ ಸೆಕ್ಯುರಿಟಿ ಗಾರ್ಡ್ ತಪಾಸಣೆ ನಡೆಸಿ ಒಳಗೆ ಹೋಗಲು ಅವಕಾಶ ನೀಡುತ್ತಿದ್ದಾರೆ. ನಗರದ ರಸ್ತೆ, ಒಳಚರಂಡಿ ಸೇರಿದಂತೆ ವಿವಿಧ ರೀತಿಯ ಗುತ್ತಿಗೆ ಕಾರ್ಯ ನಿರ್ವಹಿಸುವ ಕೆಲ ಗುತ್ತಿಗೆದಾರರ ಗುಂಪೊಂದು ಕೂಡಾ ಕಚೇರಿ ಹೊರಗಡೆ ತಮ್ಮ ಬಿಲ್ ಪಾವತಿಯ ಕುರಿತು ಪ್ರವೇಶಕ್ಕಾಗಿ ಕಾಯುತ್ತಿದ್ದ ದೃಶ್ಯ ಕಂಡು ಬಂತು.

ಇದೇ ವೇಳೆ ಕೊರೋನ ಮುಂಜಾಗೃತಾ ಕ್ರಮವಾಗಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯ ಸುತ್ತಮುತ್ತ ಅಗ್ನಿಶಾಮಕ ದಳದ ವಾಹನದ ಮೂಲಕ ಸ್ಯಾನಿಟೈಸೇಶನ್ ಕಾರ್ಯವೂ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X