Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಹಿಂಸಾಚಾರದ ವೇಳೆ 11 ಮುಸ್ಲಿಂ, 2...

ದಿಲ್ಲಿ ಹಿಂಸಾಚಾರದ ವೇಳೆ 11 ಮುಸ್ಲಿಂ, 2 ಹಿಂದೂ ಪ್ರಾರ್ಥನಾ ಸ್ಥಳಗಳಿಗೆ ಹಾನಿ

ಆರ್ ಟಿಐ ಅರ್ಜಿಗೆ ದಿಲ್ಲಿ ಪೊಲೀಸರ ಉತ್ತರ

ವಾರ್ತಾಭಾರತಿವಾರ್ತಾಭಾರತಿ29 Jun 2020 4:40 PM IST
share
ದಿಲ್ಲಿ ಹಿಂಸಾಚಾರದ ವೇಳೆ 11 ಮುಸ್ಲಿಂ, 2 ಹಿಂದೂ ಪ್ರಾರ್ಥನಾ ಸ್ಥಳಗಳಿಗೆ ಹಾನಿ

ಹೊಸದಿಲ್ಲಿ : ಈ ವರ್ಷದ ಫೆಬ್ರವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಎಂಟು ಮಸೀದಿಗಳು, ಎರಡು ದೇವಸ್ಥಾನಗಳು, ಎರಡು ಮದ್ರಸಗಳು ಹಾಗೂ ಒಂದು ದರ್ಗಾ ಹಾನಿಗೊಂಡಿದ್ದವು ಎಂದು ಮಾಹಿತಿ ಹಕ್ಕು ಕಾಯಿದೆಯಡಿ ಕೇಳಲಾದ ವಿವರಗಳಿಗೆ ದಿಲ್ಲಿ ಪೊಲೀಸರು ನೀಡಿದ ಉತ್ತರ ತಿಳಿಸಿದೆ ಎಂದು thequint.com ವರದಿ ಮಾಡಿದೆ.

ದಿಲ್ಲಿ ಮೂಲದ ಆರ್‍ಟಿಐ ಕಾರ್ಯಕರ್ತ ಯೂಸುಫ್ ನಖಿ ಅವರು ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿ ಮಾಹಿತಿ ಕೇಳಿದ್ದರು.

ಹಿಂಸಾಚಾರದ ವೇಳೆ ಎಷ್ಟು ಮುಸ್ಲಿಂ ಪ್ರಾರ್ಥನಾ ಸ್ಥಳಗಳ ಮೇಲೆ ದಾಳಿ ನಡೆಸಲಾಗಿತ್ತು ಎಷ್ಟು ಹಾನಿಗೊಂಡಿದ್ದವು ಹಾಗೂ ಎಷ್ಟು ಮುಸ್ಲಿಂ ಪ್ರಾರ್ಥನಾ ಸ್ಥಳಗಳನ್ನು ಸುಟ್ಟು ಹಾಕಲಾಗಿತ್ತು ಎಂಬ ನಖಿ ಅವರ ನಿರ್ದಿಷ್ಟ ಪ್ರಶ್ನೆ ಇದ್ದ ಅರ್ಜಿಗೆ ಉತ್ತರಿಸಿದ ಪೊಲೀಸರು “ಲಭ್ಯ ದಾಖಲೆಗಳ ಪ್ರಕಾರ ಎಂಟು ಮಸೀದಿಗಳು, ಎರಡು ಮದ್ರಸಾ ಹಾಗೂ ಒಂದು ದರ್ಗಾ ಹಾನಿಗೊಂಡಿದ್ದವು'' ಎಂದು ಮಾಹಿತಿ ನೀಡಿದ್ದಾರೆ.

ಆದರೆ ದಿಲ್ಲಿ ವಕ್ಫ್ ಮಂಡಳಿ ನೀಡಿದ ಅಂಕಿ ಅಂಶಗಳ ಪ್ರಕಾರ ಹಿಂಸಾಚಾರದ ವೇಳೆ 19 ಮಸೀದಿಗಳು ಹಾನಿಗೊಂಡಿದ್ದವು.

ನಖಿ ಅವರ ಇನ್ನೊಂದು ಮಾಹಿತಿ ಹಕ್ಕು ಕಾಯಿದೆ ಅರ್ಜಿ ಹಾನಿಗೊಂಡ ಹಿಂದು ದೇವಳಗಳ ವಿವರ ಕೇಳಿತ್ತು. ಇದಕ್ಕೆ ಎರಡು ಎಂದು ಉತ್ತರ ನೀಡಿದ್ದ ಪೊಲೀಸರು ಅದೇ ಸಮಯ ಯಾವೆಲ್ಲಾ ಪ್ರಾರ್ಥನಾ ಸ್ಥಳಗಳು ಹಾನಿಗೊಂಡಿದ್ದವು ಎಂಬ ಮಾಹಿತಿ ನೀಡಲು ನಿರಾಕರಿಸಿದ್ದಾರೆ.

ಮಸೀದಿಗಳು, ಮದ್ರಸ ಹಾಗೂ ದರ್ಗಾಗಳ ಮೇಲಿನ ದಾಳಿ ಸಂಬಂಧ 11 ಎಫ್‍ಐಆರ್‍ ಗಳು ದಾಖಲಾಗಿವೆ ಹಾಗೂ 31 ಜನರನ್ನು ಬಂಧಿಸಲಾಗಿದೆ, ಅವರ ಪೈಕಿ ಏಳು ಮಂದಿ ಜಾಮೀನಿನ ಮೇಲೆ ಹೊರ ಬಂದಿದ್ದು ಇಲ್ಲಿಯ ತನಕ ನಾಲ್ಕು ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದಿದ್ದಾರೆ.

ಹಿಂದು ದೇವಳಗಳಿಗೆ ಹಾನಿ ಪ್ರಕರಣ ಸಂಬಂಧ ಎರಡು ಎಫ್‍ಐಆರ್‍ಗಳು ದಾಖಲಾಗಿವೆ. ಒಂದು ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಹಾಗೂ ಇಬ್ಬರನ್ನು ಬಂಧಿಸಲಾಗಿದೆ. ಆದರೆ ಅವರು ಇನ್ನೂ ಜಾಮೀನಿನ ಮೇಲೆ ಹೊರಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿತರಾದವರ ಕುರಿತು ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X