Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ವೈದ್ಯರು ನಮ್ಮ ಮಗನನ್ನು...

‘ವೈದ್ಯರು ನಮ್ಮ ಮಗನನ್ನು ಮುಟ್ಟುತ್ತಿಲ್ಲ’: ಮೃತ ಮಗುವನ್ನು ಎದೆಗಪ್ಪಿಕೊಂಡು ಅತ್ತ ಹೆತ್ತವರು

ವೈದ್ಯರ ನಿರ್ಲಕ್ಷ್ಯದ ಆರೋಪ

ವಾರ್ತಾಭಾರತಿವಾರ್ತಾಭಾರತಿ29 Jun 2020 4:58 PM IST
share
‘ವೈದ್ಯರು ನಮ್ಮ ಮಗನನ್ನು ಮುಟ್ಟುತ್ತಿಲ್ಲ’: ಮೃತ ಮಗುವನ್ನು ಎದೆಗಪ್ಪಿಕೊಂಡು ಅತ್ತ ಹೆತ್ತವರು

ಕನೌಜ್: ಉತ್ತರ ಪ್ರದೇಶದ ಕನೌಜ್ ಪಟ್ಟಣದ ಒಂದು ಆಸ್ಪತ್ರೆಯಲ್ಲಿ ದಂಪತಿಯೊಂದು ತಮ್ಮ ಒಂದು ವರ್ಷದ ಮಗುವಿನ ಮೃತದೇಹವನ್ನು ಎದೆಗವಚಿಕೊಂಡು ಬಿಕ್ಕಿ ಬಿಕ್ಕಿ ಅಳುತ್ತಿರುವ ಮನಕಲಕುವ ವೀಡಿಯೋವೊಂದು ವೈರಲ್ ಆಗಿದ್ದು, ಆಕ್ರೋಶ ಸೃಷ್ಟಿಸಿದೆ.

ಮಗು ವೈದ್ಯಕೀಯ ನಿರ್ಲಕ್ಷ್ಯದಿಂದ ಸಾವನ್ನಪ್ಪಿದೆ ಎಂಬ ಆರೋಪ ಕೇಳಿ ಬಂದಿರುವ ನಡುವೆಯೇ ಹಿರಿಯ ವೈದ್ಯಾಧಿಕಾರಿಗಳು ಈ ಆರೋಪವನ್ನು ನಿರಾಕರಿಸಿದ್ದಾರೆ.

ಜ್ವರ ಹಾಗೂ ಕುತ್ತಿಗೆಯ ಉರಿಯೂತ ಹೊಂದಿದ್ದ ಮಗುವನ್ನು ದಂಪತಿ ಆಸ್ಪತ್ರೆಗೆ ಕರೆ ತಂದಿದ್ದರೂ ಮಗುವನ್ನು ಮುಟ್ಟಲು ನಿರಾಕರಿಸಿದ್ದ ವೈದ್ಯರು ಮಗುವನ್ನು ದೊಡ್ಡ ಸರಕಾರಿ ಆಸ್ಪತ್ರೆಗಳಿರುವ ಕಾನ್ಪುರ್‍ ಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದರು ಎಂದು ಆರೋಪಿಸಲಾಗಿದೆ.

ಸಂಪೂರ್ಣ ಕಂಗಾಲಾದ  ಪ್ರೇಮ್ ಚಂದ್ ಹಾಗೂ ಆಶಾದೇವಿ ದಂಪತಿ ಮಗುವನ್ನು ಎತ್ತಿಕೊಂಡು ಅಳುತ್ತಿರುವ ವೀಡಿಯೋವನ್ನು ಹಲವರು ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆ ಹಿಡಿದಿದ್ದರು.

ಇನ್ನೊಂದು ವೀಡಿಯೋದಲ್ಲಿ ವೈದ್ಯರೊಬ್ಬರು ಎಮರ್ಜನ್ಸಿ ವಾರ್ಡ್‍ ನಲ್ಲಿ ಪರೀಕ್ಷಿಸುತ್ತಿರುವುದು ಕಾಣಿಸುತ್ತದೆ. ಹಲವರು ವೀಡಿಯೋ ತೆಗೆಯುತ್ತಿದ್ದಾರೆಂದು ಅರಿವಿಗೆ ಬರುತ್ತಲೇ ಮಗುವನ್ನು ವೈದ್ಯರು ಪರೀಕ್ಷಿಸಿದ್ದರು. ಆದರೆ ಅದಕ್ಕಿಂತ ಮುನ್ನ ಮಗುವನ್ನು ಮುಟ್ಟಲು ನಿರಾಕರಿಸಿದ್ದರು ಎಂದು ಪ್ರೇ ಚಂದ್ ಹೇಳುತ್ತಾನೆ. “ಕೊನೆಗೆ ನಮ್ಮನ್ನು 30-40 ನಿಮಿಷ ಕಾಯಿಸಿ ಆಸ್ಪತ್ರೆಗೆ ಮಗುವನ್ನು ದಾಖಲಿಸಿದರೂ  ಆತ ಅದಾಗಲೇ ಮೃತಪಟ್ಟಿದ್ದ'' ಎಂದು ಆಶಾದೇವಿ ಬಿಕ್ಕಿ ಬಿಕ್ಕಿ ಅಳುತ್ತಾ ಹೇಳುತ್ತಾಳೆ.

ಆದರೆ ಆಸ್ಪತ್ರೆ ಅಧಿಕಾರಿಗಳು ಆರೋಪ ನಿರಾಕರಿಸಿದ್ದಾರೆ. ಮಗುವನ್ನು ರವಿವಾರ ಸಂಜೆ 4.15ಕ್ಕೆ ಕರೆದುಕೊಂಡು ಬಂದಾಗ ಎಮರ್ಜೆನ್ಸಿ ವಾರ್ಡ್‍ಗೆ ದಾಖಲಿಸಲಾಗಿತ್ತು. ಪ್ರಕರಣ ಗಂಭೀರವಾಗಿದ್ದರಿಂದ ಮಕ್ಕಳ ತಜ್ಞರನ್ನು ಕರೆಸಲಾಗಿತ್ತು. ಆದರೆ 30 ನಿಮಿಷಗಳೊಗಾಗಿ ಮಗು ಸಾವನ್ನಪ್ಪಿದೆ. ವೈದ್ಯರ ನಿರ್ಲಕ್ಷ್ಯವೇನೂ ಇಲ್ಲ ಎಂದು  ಹಿರಿಯ ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Extremely distressing visuals from the district hospital in Kannauj from last evening , where the parents of a 1 yr boy cling to his dead body and weep - the parents allege negligence from doctors , the district magistrate has denied on record there was any ... pic.twitter.com/45Qx3Dh5bJ

— Alok Pandey (@alok_pandey) June 29, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X