ಉಡುಪಿ, ಜೂ.29: ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜು.1ರ ಬೆಳಗ್ಗೆ 10 ರಿಂದ ಅಪರಾಹ್ನ 12:30ರವರೆಗೆ ಕುಂದಾಪುರ ತಾಲೂಕು ಕಚೇರಿಯಲ್ಲಿದ್ದು, ಸಾರ್ವಜನಿಕರಿಂದ ಅಹವಾಲು ಗಳನ್ನು ಸ್ವೀಕರಿಸಲಿದ್ದಾರೆ ಎಂದು ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ, ಜೂ.29: ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜು.1ರ ಬೆಳಗ್ಗೆ 10 ರಿಂದ ಅಪರಾಹ್ನ 12:30ರವರೆಗೆ ಕುಂದಾಪುರ ತಾಲೂಕು ಕಚೇರಿಯಲ್ಲಿದ್ದು, ಸಾರ್ವಜನಿಕರಿಂದ ಅಹವಾಲು ಗಳನ್ನು ಸ್ವೀಕರಿಸಲಿದ್ದಾರೆ ಎಂದು ಕಚೇರಿ ಪ್ರಕಟಣೆ ತಿಳಿಸಿದೆ.