Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮುಂಬೈಯಿಂದ ಬಂದ ವ್ಯಕ್ತಿ ಸಾವು,...

ಉಡುಪಿ: ಮುಂಬೈಯಿಂದ ಬಂದ ವ್ಯಕ್ತಿ ಸಾವು, ಪತ್ನಿ-ಮಗಳು ಕೊರೋನ ಪಾಸಿಟಿವ್

ಜಿಲ್ಲೆಯಲ್ಲಿ ಕೋವಿಡ್‌ಗೆ ಮೂರನೇ ಬಲಿ

ವಾರ್ತಾಭಾರತಿವಾರ್ತಾಭಾರತಿ30 Jun 2020 9:13 PM IST
share
ಉಡುಪಿ:  ಮುಂಬೈಯಿಂದ ಬಂದ ವ್ಯಕ್ತಿ ಸಾವು, ಪತ್ನಿ-ಮಗಳು ಕೊರೋನ ಪಾಸಿಟಿವ್

ಉಡುಪಿ, ಜೂ.30: ಉಡುಪಿ ಜಿಲ್ಲೆಯಲ್ಲಿ ನೋವೆಲ್ ಕೊರೋನ ವೈರಸ್ (ಕೋವಿಡ್-19) ಮೂರನೇ ಬಲಿಯನ್ನು ಪಡೆದಿದೆ. ಕೇವಲ ನಾಲ್ಕು ದಿನಗಳ ಹಿಂದಷ್ಟೇ ಮುಂಬೈಯಿಂದ ಊರಿಗೆ ಬಂದಿದ್ದ 48 ವರ್ಷ ಪ್ರಾಯದ ಪುರುಷರೊಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ.

ಅವರೊಂದಿಗೆ ಬಂದ ಪತ್ನಿ ಹಾಗೂ ಮಗಳಿಗೂ ಪಾಸಿಟಿವ್ ಬಂದಿದ್ದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದಾರೆ.
ಬೈಂದೂರು ತಾಲೂಕು ಕಾಲ್ತೋಡು ಗ್ರಾಮ ಕಿರಿಮಂಜೇಶ್ವರದ ತಮ್ಮ ಮನೆಯಲ್ಲಿ ಮೃತಪಟ್ಟ ಇವರು, ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತಿದ್ದು, ಗುಣಮುಖರಾಗುವ ಸಾಧ್ಯತೆ ಕ್ಷೀಣಿಸಿದ್ದರಿಂದ ಕಳೆದ ಶುಕ್ರವಾರ (ಜೂ.26) ಕುಟುಂಬ ಸಮೇತ ಊರಿಗೆ ಆಗಮಿಸಿದ್ದರೆಂದು ಹೇಳಲಾಗಿದೆ.

ಯಕೃತ್, ಮಧುಮೇಹ ಹಾಗೂ ಇತರ ಕಾಯಿಲೆಯಿಂದ ಬಳಲುತಿದ್ದ ಅವರು ಜಿಲ್ಲಾಡಳಿತ ಅಥವಾ ಆರೋಗ್ಯ ಇಲಾಖೆಗೆ ಯಾವುದೇ ಮಾಹಿತಿ ನೀಡದೇ ಊರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಶುಕ್ರವಾರ ಊರಿಗೆ ಬಂದ ಇವರು ರವಿವಾರ ಮೃತಪಟ್ಟಿದ್ದರು. ಮಾಹಿತಿ ತಿಳಿದ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮನೆಗೆ ತೆರಳಿ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಪಡೆದಿದ್ದು ಇಂದು ಅದು ಪಾಸಿಟಿವ್ ಫಲಿತಾಂಶ ನೀಡಿದೆ.

ಇದರೊಂದಿಗೆ ಅವರ ಹೆಂಡತಿ (42) ಮತ್ತು ಮಗಳಿಗೂ (17) ಪಾಸಿಟಿವ್ ಬಂದಿದ್ದು, ಅವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆಗೆ ಸೇರಿಸಲಾಗಿದೆ. ಮೃತ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಸೋಮವಾರ ಕೋವಿಡ್ ಮಾರ್ಗಸೂಚಿಯಂತೆ ಊರಿನಲ್ಲಿ ನೆರವೇರಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಕೋವಿಡ್‌ಗೆ ಮೂರನೇ ವ್ಯಕ್ತಿ ಬಲಿ ಯಾದಂತಾಯಿತು. ವಿಶೇಷವೆಂದರೆ ಸತ್ತವರು ಮೂವರೂ ಮುಂಬೈ ಯಿಂದಲೇ ಬಂದವರಾಗಿದ್ದಾರೆ. 54 ವರ್ಷ ಪ್ರಾಯದ ಉಳಿದಿಬ್ಬರೂ ಕ್ರಮವಾಗಿ ಮೇ 14 ಹಾಗೂ ಜೂ.20ರಂದು ಮೃತಪಟ್ಟಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X