Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಎಲ್ಲಾ ಹಬ್ಬಗಳ ಹೆಸರು ಹೇಳಿದ ಪ್ರಧಾನಿ...

"ಎಲ್ಲಾ ಹಬ್ಬಗಳ ಹೆಸರು ಹೇಳಿದ ಪ್ರಧಾನಿ ಮುಸ್ಲಿಮರ ಹಬ್ಬಗಳನ್ನು ಏಕೆ ಉಲ್ಲೇಖಿಸಿಲ್ಲ?"

ಟ್ವಿಟರಿಗರ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ1 July 2020 3:31 PM IST
share
ಎಲ್ಲಾ ಹಬ್ಬಗಳ ಹೆಸರು ಹೇಳಿದ ಪ್ರಧಾನಿ ಮುಸ್ಲಿಮರ ಹಬ್ಬಗಳನ್ನು ಏಕೆ ಉಲ್ಲೇಖಿಸಿಲ್ಲ?

ಹೊಸದಿಲ್ಲಿ: ಮಂಗಳವಾರ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ನವೆಂಬರ್ ಅಂತ್ಯದವರೆಗೆ ಮುಂಬರುವ ದೀಪಾವಳಿ ಹಾಗೂ ಛತ್ ಪೂಜಾ ಹಬ್ಬಗಳ ಸಲುವಾಗಿ ಬಡವರ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ವಿಸ್ತರಿಸಲಾಗುವುದು ಎಂದು ಘೋಷಿಸಿದ್ದರು.

“ಜುಲೈ ತಿಂಗಳಿನಿಂದ ಹಬ್ಬಗಳ ಋತು ಆರಂಭಗೊಳ್ಳುತ್ತದೆ, ಜುಲೈ 5ರಂದು ಗುರುಪೂರ್ಣಿಮಾ ಆಚರಿಸಲಾಗುತ್ತದೆ, ನಂತರ ಶ್ರಾವಣ ಮಾಸ ಆರಂಭಗೊಳ್ಳುತ್ತದೆ, ಮುಂದೆ ರಕ್ಷಾ ಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ಓಣಂ, ಕಟಿ ಬಿಹು, ನವರಾತ್ರಿ, ದುರ್ಗಾ ಪೂಜೆ ಹಾಗೂ ದಸರಾ ಬರುತ್ತದೆ,'' ಎಂದು ಹೀಗೆ ಹಬ್ಬಗಳ ಹೆಸರು ಹೇಳುತ್ತಾ ಹೋದ ಪ್ರಧಾನಿ ಮುಸ್ಲಿಮರ ಎರಡು ಪ್ರಮುಖ ಹಬ್ಬಗಳಾದ ಈದುಲ್ ಅಝ್ ಹಾ ಹಾಗೂ ಮುಹರ್ರಂ ಅನ್ನು ಬಿಟ್ಟಿದ್ದೇಕೆ ಎಂದು ಹಲವು ಟ್ವಿಟ್ಟರಿಗರು ಪ್ರಶ್ನಿಸಿದ್ದಾರೆ.

“ನರೇಂದ್ರ ಮೋದಿ ಎಲ್ಲಾ ಹಬ್ಬಗಳ ಹೆಸರುಗಳನ್ನು ಉಲ್ಲೇಖಿಸುವಾಗ ಮುಂಬರುವ ಈದ್ ಉಲ್ಲೇಖಿಸಿಲ್ಲ, ದೊಡ್ಡ ವಿಚಾರವೇನಲ್ಲ, ನಮಗೆ ಅದರ ಪರಿವೆಯಿಲ್ಲ. ಆದರೆ ಅದು ಅವರು ಅಗ್ಗದ ಮನಸ್ಥಿತಿಯನ್ನು ಸೂಚಿಸುತ್ತದೆ. ನಾವು ಭಾರತೀಯ ಮುಸ್ಲಿಮರು ಕಳೆದುಕೊಳ್ಳಲು ಏನೂ ಇಲ್ಲ'' ಎಂದು ಒಬ್ಬ ಟ್ವಿಟ್ಟರಿಗ ಪ್ರತಿಕ್ರಿಯಿಸಿದ್ದಾರೆ.

“ಭಾರತದಲ್ಲಿ ಮುಸ್ಲಿಮರು, ಕ್ರೈಸ್ತರು, ಸಿಖರು ಹಾಗೂ ಬೌದ್ಧರೂ ಇದ್ದಾರೆ ಹಾಗೂ ಅವರಿಗೂ ಹಬ್ಬಗಳ ಆಚರಣೆಯಿದೆ ಎಂದು  ಮರೆತಿದ್ದಾರೆ'' ಎಂದು ಇನ್ನೊಬ್ಬರು ಬರೆದಿದ್ದಾರೆ.

“ಪ್ರಧಾನಿ ಸುಲಭವಾಗಿ ಯಾವುದೇ ಇಸ್ಲಾಮಿಕ್ ಹಬ್ಬವನ್ನು ಉಲ್ಲೇಖಿಸಿಲ್ಲ'', “ಈದ್ ಬಗ್ಗೆ ಏಕಿಲ್ಲ? ಓಹ್ ಅದು ಮುಸ್ಲಿಮರ ಹಬ್ಬವೆಂದು ನನಗೆ ಮರೆತುಹೋಯಿತು, ಇದೇ ಕಾರಣಕ್ಕಾಗಿ ಉಲ್ಲೇಖಿಸಲಾಗಿಲ್ಲ”  ಎಂದು ಇನ್ನೊಬ್ಬ ಟ್ವಿಟ್ಟರಿಗ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

What about Eid? Oh i forgot its a festival of Muslim so it can't be mentioned.

— Hamza Sufyan (@HamzaSufyan11) June 30, 2020

So #PMModi had the time to list all the festivals till November, except Muslim festivals.

Hmmmm

Is it because no Muslim festival falls in that window or....

— Dibyayudh Das (@Ddibyayudh) June 30, 2020

Is it just me or did #PMModi forget to mention the festivals of Sikhs, Christians and Muslims in his speech addressing a secular nation? @ndtv @aajtak

— Zainab Cyclewala (@CyclewalaZainab) June 30, 2020

जब बात करनी चाहिए खेत की
तो ये बात करेंगे खलियान की

PM mentioned #chhatt pooja twice.

Named many festivals but didn’t mention #Bakrid and #Muharram which are festivals to second largest community of our country.

Country’s #PM.

— Lt Col Anil Duhoon (Veteran) (@anilduhoon) June 30, 2020

PM Narendra Modi easily avoids mentioning any islamic festival #NarendraModi #PMModiAddrssTheNation pic.twitter.com/xfy5L0gshZ

— Tejas Padwal (@tejas_vp) June 30, 2020

PM Narendra Modi remembers all festival in his today's addressed except Muslims festival Eid al-Adha which is on 1 Aug . Why ??? #NarendraModi #PMAddress

— Abu-Modi-Al-Damodar-Al-Mullah (@ModifiedMullah) June 30, 2020

PM of a nation of with 172 million Muslims doesn't mention the festival of Eid (which is in August) in his address to the nation. He mentions EVERY festival that's in the coming months.
Petty. No not pretty. I said petty.

— Zainab Sikander (@zainabsikander) June 30, 2020

Did you miss out on Eid in the list of upcoming festivals? Sabka Saath?

— Umar Khalid (@UmarKhalidJNU) June 30, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X