Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ನಿಮ್ಮಲ್ಲಿ ಅನುಕಂಪ ಎಂಬುದು ಇಲ್ಲವೇ?”:...

“ನಿಮ್ಮಲ್ಲಿ ಅನುಕಂಪ ಎಂಬುದು ಇಲ್ಲವೇ?”: ಸಂಬಿತ್ ಪಾತ್ರಾ ವಿರುದ್ಧ ಟ್ವಿಟರಿಗರ ಆಕ್ರೋಶ

ಅಜ್ಜನ ಮೃತದೇಹದ ಬಳಿ ಕುಳಿತ ಮಗುವಿನ ಫೋಟೊ ಬಗ್ಗೆ ವಿವಾದಾತ್ಮಕ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ1 July 2020 6:00 PM IST
share
“ನಿಮ್ಮಲ್ಲಿ ಅನುಕಂಪ ಎಂಬುದು ಇಲ್ಲವೇ?”: ಸಂಬಿತ್ ಪಾತ್ರಾ ವಿರುದ್ಧ ಟ್ವಿಟರಿಗರ ಆಕ್ರೋಶ

ಹೊಸದಿಲ್ಲಿ : ಬುಧವಾರ ಕಾಶ್ಮೀರದ ಸೋಪೋರ್ ಎಂಬಲ್ಲಿ ಉಗ್ರರ ಗುಂಡಿನ ದಾಳಿಗೆ 60 ವರ್ಷದ ನಾಗರಿಕರೊಬ್ಬರು ಮೃತಪಟ್ಟಿದ್ದು, ಅವರ 3 ವರ್ಷದ ಮೊಮ್ಮಗ ಅಜ್ಜನ ಮೃತದೇಹದ ಮೇಲೆ ಕುಳಿತು ಅಳುತ್ತಿರುವ ಚಿತ್ರ ಎಲ್ಲರ ಮನಕಲಕಿತ್ತು. ಈ ನಡುವೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಈ ಚಿತ್ರದ ಬಗ್ಗೆ ಮಾಡಿರುವ ಟ್ವೀಟ್ ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಫೋಟೊವನ್ನು ಟ್ವೀಟ್ ಮಾಡಿದ್ದ ಸಂಬಿತ್ ಪಾತ್ರಾ ಅದರ ಕೆಳಗೆ `ಪುಲಿಟ್ಝರ್ ಲವರ್ಸ್?'' ಎಂದು ಬರೆದಿದ್ದರು. ಬಹುತೇಕ ಟ್ವಿಟ್ಟರಿಗರಿಗೆ ಪಾತ್ರ ಅವರ ಈ ಕಮೆಂಟ್ ಇಷ್ಟಗಾಗಿಲ್ಲ. ಬಾಲಿವುಡ್ ನಟಿ ದಿಯಾ ಮಿರ್ಝಾ ಟ್ವಿಟ್ ಮಾಡಿ , “ನಿಮ್ಮಲ್ಲಿ ಅನುಕಂಪ ಎಂಬುದು ಒಂದಿನಿತೂ ಇಲ್ಲವೇ?'' ಎಂದು ಪ್ರಶ್ನಿಸಿದರೆ ಹನ್ಸಲ್ ಮೆಹ್ತಾ ಎಂಬವರು ಟ್ವೀಟ್ ಮಾಡಿ, “ಈ ವ್ಯಕ್ತಿ ಆಡಳಿತ ಪಕ್ಷದ ವಕ್ತಾರನಾಗಿದ್ದರೂ  ಟ್ರೋಲ್ ಅಲ್ಲದೆ ಮತ್ತಿನ್ನೇನಲ್ಲ'' ಎಂದು ಬರೆದಿದ್ದಾರೆ.

ಶಾಸಕ ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿ ``ಇದು ಶಾಖಾ ವರ್ತನೆಯ ಮಟ್ಟ. ಮೊದಲು ಸಂವಿಧಾನದ 370ನೇ ವಿಧಿಯನ್ನು ಅಪ್ರಜಾಸತ್ತಾತ್ಮಕವಾಗಿ ತೆಗೆದು ಹಾಕುವುದು ಹಾಗೂ ಇದು ಅಂತಿಮವಾಗಿ ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡುವುದೆಂದು ಭರವಸೆ ನೀಡುವುದು, ನಂತರ ಕಾಶ್ಮೀರಿ ನಾಗರಿಕನ ಸಾವು ಹಾಗೂ ಅಳುತ್ತಿರುವ ಮಗುವನ್ನು ಅಣಕವಾಡುವುದು. ಈಗ ಅಲ್ಲಿ ಶಾಂತಿಯೂ ಇಲ್ಲ, ನೀವು ಲಜ್ಜೆಗೆಟ್ಟವರೆಂದೂ ಸಾಬೀತು ಪಡಿಸಿದ್ದೀರಿ'' ಎಂದು ಬರೆದಿದ್ದಾರೆ.

PULITZER LOVERS ?? pic.twitter.com/Mvau0UAyux

— Sambit Patra (@sambitswaraj) July 1, 2020

Do you not have an iota of empathy left in you?? https://t.co/PJYT4uZZbj

— Dia Mirza (@deespeak) July 1, 2020

@sambitswaraj please delete this tweet. It is beyond words. https://t.co/oVU0w5EXTC

— Sumanth Raman (@sumanthraman) July 1, 2020

This man who is supposed to be a spokesperson for the ruling party but is nothing but a troll and chronic abuser must be reported. https://t.co/cdc3FIwvt7

— Hansal Mehta (@mehtahansal) July 1, 2020

Cant you just observe or comment on the horrific human tragedy of something like this without it being used as snark for a political grouping you disagree with? You are at a level of sickness & vileness that there may not be a way back from. Hope the journey was worth it. https://t.co/nFAmjxfHSK

— Abhinandan Sekhri (@AbhinandanSekhr) July 1, 2020

With people like this one, it's not a question of political differences. They are depraved human beings with a depraved ideology. https://t.co/QFhGbCaV2v

— Aditya Menon (@AdityaMenon22) July 1, 2020

This is the level of Shaakha behaviour.
First undemocratically remove Art 370 and assure that it will finally bring peace to Kashmir, then at the same time mock a crying baby and the death of a Kashmiri civilian?!
Not only is there no peace yet, you also prove you are shameless. https://t.co/Af69w04yUJ

— Jignesh Mevani (@jigneshmevani80) July 1, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X