Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಪೂರೈಕೆ ಮಾಡಿದ್ದ 175...

ಕೇಂದ್ರ ಪೂರೈಕೆ ಮಾಡಿದ್ದ 175 ವೆಂಟಿಲೇಟರ್ ಗಳಲ್ಲಿ ಅಗತ್ಯ ತಂತ್ರಜ್ಞಾನವಿಲ್ಲ: ಲೋಕ್ ನಾಯಕ್ ಆಸ್ಪತ್ರೆ ಆರೋಪ

ಆರೋಪ ನಿರಾಕರಿಸಿದ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ1 July 2020 6:28 PM IST
share
ಕೇಂದ್ರ ಪೂರೈಕೆ ಮಾಡಿದ್ದ 175 ವೆಂಟಿಲೇಟರ್ ಗಳಲ್ಲಿ ಅಗತ್ಯ ತಂತ್ರಜ್ಞಾನವಿಲ್ಲ: ಲೋಕ್ ನಾಯಕ್ ಆಸ್ಪತ್ರೆ ಆರೋಪ

ಹೊಸದಿಲ್ಲಿ: ಕೇಂದ್ರ ಸರಕಾರ ಪೂರೈಕೆ ಮಾಡಿದ 175 ವೆಂಟಿಲೇಟರ್ ‍ಗಳು ಅತಿ ಮುಖ್ಯ ಅಂಶವೊಂದನ್ನು ಹೊಂದಿಲ್ಲ ಎಂದು ದಿಲ್ಲಿಯ ಪ್ರಮುಖ ಕೋವಿಡ್ ಆಸ್ಪತ್ರೆಯಾಗಿರುವ ಲೋಕ್ ನಾಯಕ್ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಯ ಅಧಿಕಾರಿಗಳು  ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯಕ್ಕೆ ದೂರಿದ್ದಾರೆ.

ಈ ವೆಂಟಿಲೇಟರ್ ಗಳಲ್ಲಿ ಅತೀ ಅಗತ್ಯವಾದ ಬಿಲೆವೆಲ್ ಪಾಸಿಟಿವ್ ಏರ್‍ ವೇ ಪ್ರೆಶರ್ ಅಥವಾ ಬೈಪಿಎಪಿ ಮೋಡ್ ಇಲ್ಲ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ. ಈ ಮೋಡ್ ಮುಖಾಂತರ ವೈದ್ಯರು ರೋಗಿಗಳ ಮೂಗಿಗೆ ಟ್ಯೂಬ್ ಅಳವಡಿಸದೆ   ಆಮ್ಲಜನಕ ಪೂರೈಕೆ ಮಾಡಬಹುದಾಗಿದೆ. ಈ ಬೈಪಿಎಪಿ ಮೋಡ್ ಹೊಂದಿದ ಇನ್ನೂ 250 ಹೆಚ್ಚು ವೆಂಟಿಲೇಟರ್‍ ಗಳನ್ನು ಒದಗಿಸುವಂತೆಯೂ ಆಸ್ಪತ್ರೆ ಸರಕಾರಕ್ಕೆ ಮನವಿ ಮಾಡಿದೆ.

ಈಗ ಹೆಚ್ಚಿನ ರೋಗಿಗಳಿಗೆ ಟ್ಯೂಬ್ ಅಳವಡಿಸಿ ಆಮ್ಲಜನಕ ನೀಡಲಾಗುವುದಿಲ್ಲ ಹಾಗೂ ಶೇ.10ರಿಂದ ಶೇ. 15ರಷ್ಟು ರೋಗಿಗಳಿಗೆ ಮಾತ್ರ ಇದನ್ನು ಬಳಸಬಹುದಾದುದರಿಂದ ಅವುಗಳು ಹೆಚ್ಚು ಪ್ರಯೋಜನಕಾರಿಯಲ್ಲ ಎಂದು ಅಲ್ಲಿನ ವೈದ್ಯರು ಹೇಳುತ್ತಿದ್ದಾರೆ.

ಈ ವೆಂಟಿಲೇಟರ್ ‍ಗಳಲ್ಲಿ ಕೆಲವು ಮಾರ್ಪಾಟುಗಳನ್ನು ಹೇಗೆ ಮಾಡಬಹುದು ಎಂದು ಚರ್ಚಿಸಲು ಆಸ್ಪತ್ರೆ ಒಂದು ಸಮಿತಿ ರಚಿಸಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸುರೇಶ್ ಕುಮಾರ್ ಹೇಳಿದ್ದಾರೆ.

ಆದರೆ ಈ ಆರೋಪಗಳನ್ನು ನಿರಾಕರಿಸಿರುವ ಆರೋಗ್ಯ ಸಚಿವಾಲಯ, ಮೇಡ್ ಇನ್ ಇಂಡಿಯಾ ವೆಂಟಿಲೇಟರ್ ಗಳು ಅಗತ್ಯ ತಂತ್ರಜ್ಞಾನವನ್ನು ಹೊಂದಿದೆ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X