Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್-19 ರೋಗಿಗಳಿಗೆ ಆಹಾರ ಒದಗಿಸಲು...

ಕೋವಿಡ್-19 ರೋಗಿಗಳಿಗೆ ಆಹಾರ ಒದಗಿಸಲು ಸುತ್ತೋಲೆ ಹೊರಡಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ1 July 2020 9:04 PM IST
share

ಬೆಂಗಳೂರು, ಜು.1: ರಾಜ್ಯದ ಜಿಲ್ಲಾ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೋವಿಡ್-19 ಸೋಂಕಿತ ರೋಗಿಗಳಿಗೆ ತಜ್ಞರ ಸಲಹೆಯಂತೆ ಸಿದ್ಧಪಡಿಸಿರುವ ಪಥ್ಯಾಹಾರದ ಆಹಾರವನ್ನು ಕಾಲಕಾಲಕ್ಕೆ ತಪ್ಪದೆ ಒದಗಿಸುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ. 

ಅಲ್ಲದೆ, ಪಥ್ಯಾಹಾರವನ್ನು ಕೋವಿಡ್ ಕೇರ್ ಸೆಂಟರ್ಸ್. ಡೆಡಿಕೇಟೆಡ್ ಕೋವಿಡ್ ಕೇರ್ ಸೆಂಟರ್ಸ್, ಡೆಡಿಕೇಟೆಡ್ ಕೋವಿಡ್ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೋವಿಡ್-19 ಸೋಂಕಿತ ರೋಗಿಗಳಿಗೂ ಆಹಾರವನ್ನು ಒದಗಿಸಲು ಸೂಚಿಸಲಾಗಿದೆ.  

ಸೋಮವಾರ: ಬೆಳಗ್ಗೆ 7ಕ್ಕೆ ರವೆ ಇಡ್ಲಿ, ಬೆಳಗ್ಗೆ 10ಕ್ಕೆ ಕಲ್ಲಂಗಡಿ ಹಣ್ಣು/ರಾಗಿ ಗಂಜಿ. ಮಂಗಳವಾರ: ಬೆಳಗ್ಗೆ 7ಕ್ಕೆ ಪೊಂಗಲ್, ಬೆಳಗ್ಗೆ 10ಕ್ಕೆ ಪಪ್ಪಾಯ ಹಣ್ಣು/ಪಾಲಾಕ್ ಸೂಪ್. ಬುಧವಾರ: ಬೆಳಗ್ಗೆ 7ಕ್ಕೆ ಸೆಟ್ ದೋಸೆ, ಬೆಳಗ್ಗೆ 10ಕ್ಕೆ ಕರಬೂಜ ಹಣ್ಣು/ರವೆ ಗಂಜಿ. ಗುರುವಾರ: ಬೆಳಗ್ಗೆ 7ಕ್ಕೆ ಅಕ್ಕಿ ಇಡ್ಲಿ, ಬೆಳಗ್ಗೆ 10ಕ್ಕೆ ಕಲ್ಲಂಗಡಿ ಹಣ್ಣು/ಕ್ಯಾರೆಟ್ ಸೂಪ್.  
ಶುಕ್ರವಾರ: ಬೆಳಗ್ಗೆ 7ಕ್ಕೆ ಬಿಸಿಬೇಳೆ ಬಾತ್, ಬೆಳಗ್ಗೆ 10ಕ್ಕೆ ಪಪ್ಪಾಯ ಹಣ್ಣು/ರಾಗಿ ಗಂಜಿ. ಶನಿವಾರ: ಬೆಳಗ್ಗೆ 7ಕ್ಕೆ ಚೌ-ಚೌ ಬಾತ್, ಬೆಳಗ್ಗೆ 10ಕ್ಕೆ ಕರಬೂಜ ಹಣ್ಣು/ಟೊಮೋಟೊ ಸೂಪ್, ರವಿವಾರ: ಬೆಳಗ್ಗೆ 7ಕ್ಕೆ ಸೆಟ್ ದೋಸೆ, ಬೆಳಗ್ಗೆ 10ಕ್ಕೆ ಪಪ್ಪಾಯ ಹಣ್ಣು/ರವೆ ಗಂಜಿಯನ್ನು ಕೊರೋನ ರೋಗಿಗಳಿಗೆ ನೀಡಲಾಗುತ್ತದೆ. 

ಅಲ್ಲದೆ, ವಾರದ ಏಳು ದಿನವೂ ಮಧ್ಯಾಹ್ನ 1ಕ್ಕೆ ರೊಟ್ಟಿ/ಚಪಾತಿ-2+ಪಲ್ಯ+ಅನ್ನ+ಬೇಳೆಸಾರು+ಮೊಸರು/ಮೊಟ್ಟೆ, ಸಾಯಂಕಾಲ 5.30ಕ್ಕೆ ಏಲಕ್ಕಿ ಬಾಳೆಹಣ್ಣು+ಮಾರಿ ಬಿಸ್ಕೇಟ್-3/ಪ್ರೊಟೀನ್ ಬಿಸ್ಕೇಟ್-2/ಫ್ರಶ್ ಡೇಟ್ಸ್-2+ಮ್ಯಾಂಗೋ ಬಾರ್(ವಿಟಮಿನ್-ಸಿ ಯುಕ್ತ), ರಾತ್ರಿ ಊಟ 7ಕ್ಕೆ ರೊಟ್ಟಿ/ಚಪಾತಿ-2+ಪಲ್ಯ+ಅನ್ನ+ಬೇಳೆಸಾರು+ಮೊಸರು, ರಾತ್ರಿ 9ಕ್ಕೆ ಪ್ಲೇವರ್ಡ್ ಮಿಲ್ಕ್ ಅನ್ನು ಕೊರೋನ ರೋಗಿಗಳಿಗೆ ವಿತರಿಸಲಾಗುತ್ತದೆ.

ಪ್ರತಿ ವ್ಯಕ್ತಿಗೆ ಮೇಲಿನ ಆಹಾರದ ವೆಚ್ಚಗಳಿಗಾಗಿ 250 ರೂ.ಗೆ ಮೀರದಂತೆ ಕ್ರಮವಹಿಸಿ, ಸದರಿ ಮೊತ್ತವನ್ನು ಆಸ್ಪತ್ರೆಯ ಎಆರ್‍ಎಸ್ ನಿಧಿಯಿಂದ/ಜಿಲ್ಲಾಧಿಕಾರಿಗಳ ಅಧೀನದಲ್ಲಿನ ವಿಪತ್ತು ಪರಿಹಾರ ನಿಧಿಯಿಂದ ಪಡೆದುಕೊಳ್ಳಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸುತ್ತೋಲೆ ಹೊರಡಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X