Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ 19 ಭೀತಿ : ಉಳ್ಳಾಲ ಕೋಡಿ,...

ಕೋವಿಡ್ 19 ಭೀತಿ : ಉಳ್ಳಾಲ ಕೋಡಿ, ಕೋಟೆಪುರ ವರ್ತಕರು ಸ್ವಯಂ ಬಂದ್

ವಾರ್ತಾಭಾರತಿವಾರ್ತಾಭಾರತಿ1 July 2020 10:33 PM IST
share

ಉಳ್ಳಾಲ : ಕೋವಿಡ್19 ಅಟ್ಟಹಾಸ ಉಳ್ಳಾಲದಾದ್ಯಂತ ಮುಂದುವರಿದ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ  ಉಳ್ಳಾಲ ಕೋಡಿ, ಕೋಟೆಪುರ ಜುಮಾ ಮಸೀದಿ ಆಡಳಿತ ಸಮಿತಿ ನೇತೃತ್ವದಲ್ಲಿ ವರ್ತಕರು ಸ್ವಯಂ ಬಂದ್ ನಡೆಸಿದ್ದಾರೆ.

ಅಳೇಕಲ, ಮಂಚಿಲ, ಮಾರ್ಗತ್ತಲೆ, ಹಳೆಕೋಟೆ ಪ್ರದೇಶಗಳಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಸೇರಿ  ಮನೆಗೆ ಜನಜಾಗೃತಿ ಅಭಿಯಾನ ಆಯೋಜಿಸಿ ಕೊರೊನ ಸೋಂಕು ಹರಡದಂತೆ ತಡೆಯಲು ಮಾಡಬೇಕಾದ ಕಾರ್ಯ ಗಳ ಬಗ್ಗೆ ಮಾಹಿತಿ ನೀಡಿದರು.

ಉಳ್ಳಾಲದಲ್ಲಿ  ತೀವ್ರಗೊಂಡ ಕೊರೊನಾ ಎಂಬ ಮಾರಕ ವೈರಸ್  ನಿರ್ಮೂಲನೆಯಾಗುವವರೆಗೆ  ಉಳ್ಳಾಲದ ಸರ್ವ ಧರ್ಮದ ವ್ಯಾಪಾರಸ್ಥರು ವಹಿವಾಟು ದಾರರು ಆಟೋ ಚಾಲಕರು  ಪ್ರತಿದಿನ ಮಧ್ಯಹ್ನ 12 30 ಗಂಟೆಯವರೆಗೆ ಮಾತ್ರ   ವ್ಯಾಪಾರ ವಹಿವಾಟು ಮಾಡಿ ಮಧ್ಯಾಹ್ನದ ಬಳಿಕ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಉಳ್ಳಾಲ ವನ್ನು  ಕೊರೊನಾ ಮುಕ್ತಗೊಳಿಸಲು ಮುಂದಾಗಿದ್ದಾರೆ.

ವ್ಯವಹಾರ 5ಗಂಟೆಗೆ ಸೀಮಿತ ಗೊಳಿಸಲು ದರ್ಗಾ ಅಧ್ಯಕ್ಷರ ಮನವಿ

ಉಳ್ಳಾಲ ಜಮಾಅತ್ ವ್ಯಾಪ್ತಿಯ ವರ್ತಕರು 5ಗಂಟೆಗೆ ವ್ಯವಹಾರ ಸ್ಥಗಿತಗೊಳಿಸಬೇಕು.ಮಾಸ್ಕ್ ರಹಿತ ಗ್ರಾಹಕರ ಜತೆ ವ್ಯವಹರಿಸದೇ ಇರುವುದು. ಅಗತ್ಯ ಕಾರ್ಯಗಳನ್ನು ಐದು ಗಂಟೆಯ ಒಳಗೆ ಮುಗಿಸಬೇಕು. 5 ಗಂಟೆಯ  ನಂತರ  ವಾಹನ ಚಾಲಕರು  ಓಡಾಟ ಸ್ಥಗಿತಗೊಳಿಸಿ ನಮ್ಮ ಆರೋಗ್ಯ ಕಾಪಾಡಲು ಸರ್ಕಾರ ದ ಆದೇಶಕ್ಕೆ ಕಾಯದೇ ನಾವೇಲಾಕ್ ಡೌನ್ ಮಾಡಿ ಇರಲು ಸಹಕರಿಸುವಂತೆ ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ರವರು ಎಲ್ಲಾ ಮಸೀದಿಗಳ ಆಡಳಿತ ಸಮಿತಿ ಗಳಿಗೆ, ವಿವಿಧ ಸಮಾಜಕ್ಕೆ ಸೇರಿದ ದೇವಸ್ಥಾನ ಗಳಿಗೆ, ಉಳ್ಳಾಲ ನರಸಭೆ ಪೌರಾಯುಕ್ತ ಹಾಗೂ ಕೌನ್ಸಿಲರ್ ಗಳಿಗೆ ಅಂಗಡಿ ಮಾಲೀಕರಿಗೆ  ನೊಟೀಸ್ ನೀಡುವ ಮೂಲಕ ಮನವಿ ಮಾಡಿದ್ದಾರೆ. ಇದಕ್ಕೆ ಬಹಳಷ್ಟು ಜನರ ಸ್ಪಂದನೆ ದೊರೆತಿದ್ದು ,ಕೊರೊನ ಜಾಗೃತಿ ಯ ದೃಷ್ಟಿಯಿಂದ  5ಗಂಟೆಯವರೆಗೆ ಮಾತ್ರ ವ್ಯವಹರಿಸಲು ಅಂಗಡಿ ಮಾಲಕರು ಒಪ್ಪಿಕೊಂಡಿದ್ದಾರೆ ಎಂದು ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ತಿಳಿಸಿದ್ದಾರೆ.

ಅಧ್ಯಕ್ಷರ ಮನವಿಗೆ ಸ್ಪಂದಿಸಿದ ಜನರಿಗೆ ಫಾರೂಕ್ ಉಳ್ಳಾಲ್ ಕೃತಜ್ಞತೆ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X