Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಾಸ್ಟೆಲ್ ಖಾಲಿ ಮಾಡಲು ಸೂಚಿಸಿದ ವಿವಿ...

ಹಾಸ್ಟೆಲ್ ಖಾಲಿ ಮಾಡಲು ಸೂಚಿಸಿದ ವಿವಿ ಕ್ರಮ ಖಂಡನಾರ್ಹ: ಎಐಡಿಎಸ್‍ಓ

ವಾರ್ತಾಭಾರತಿವಾರ್ತಾಭಾರತಿ1 July 2020 10:41 PM IST
share

ಬೆಂಗಳೂರು, ಜು.1: ಬೆಂಗಳೂರು  ವಿಶ್ವವಿದ್ಯಾನಿಲಯದ ಜ್ಞಾನಭಾರತಿ ಕ್ಯಾಂಪಸ್ ಬಾಲಕಿಯರ ಹಾಸ್ಟೆಲ್ ಅಧಿಕಾರಿಗಳು ಏಕಾಏಕಿ ವಿದ್ಯಾರ್ಥಿನಿಯರನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚನೆ ಜಾರಿಗೊಳಿಸಿರುವ ಕ್ರಮ ಅತ್ಯಂತ ಖಂಡನೀಯವಾದುದು ಎಂದು ಎಐಡಿಎಸ್‍ಓ ಖಂಡಿಸಿದೆ.

ಹಾಸ್ಟೆಲ್‍ನಲ್ಲಿ ಸುಮಾರು 550 ವಿದ್ಯಾರ್ಥಿಗಳು ಪ್ರತಿ ವರ್ಷ ಈ ಹಾಸ್ಟೆಲ್‍ಗೆ ಸೇರುತ್ತಾರೆ. ಮಾರ್ಚ್ ತಿಂಗಳಲ್ಲಿ ಬೆಂಗಳೂರು ವಿಶ್ವವಿದ್ಯಾಲಯ 14 ದಿನ ರಜೆ ಘೋಷಿಸಿ ವಿದ್ಯಾರ್ಥಿಗಳಿಗೆ ಮನೆಗೆ ಹೋಗಲು ಸೂಚಿಸಿತ್ತು. ಈಗ ಲಾಕ್‍ಡೌನ್ ಅನ್ನು ಅನಿರೀಕ್ಷಿತ ಅವಧಿಯವರೆಗೆ  ಮುಂದುವರೆದ ಕಾರಣ,  ವಿದ್ಯಾರ್ಥಿಗಳು ಮನೆಯಲ್ಲೇ ಇರಬೇಕಾಗಿ ಬಂದಿದೆ. ಈಗ ಹಾಸ್ಟೆಲನ್ನು ಕೋವಿಡ್ ಪರಿಹಾರ ಕೇಂದ್ರವಾಗಿ ಪರಿವರ್ತಿಸಲು ಸರಕಾರ ನಿರ್ಧರಿಸಿ, ತಮ್ಮ ವಸ್ತುಗಳನ್ನು ಆದಷ್ಟು ಬೇಗ ತೆಗೆದುಕೊಂಡು ಹೋಗಬೇಕೆಂದು ಅವಸರದ ನೋಟಿಸ್ ಜಾರಿ ಮಾಡಿರುವುದು ಅತ್ಯಂತ ಖಂಡನೀಯ. ಸರಕಾರಿ ಕ್ಯಾಂಪಸ್‍ಗಳನ್ನು ಕೋವಿಡ್ ಪರಿಹಾರಕೇಂದ್ರ ಮಾಡುವುದು ಬಹಳ ಅವಶ್ಯಕವಾಗಿದೆ ಮತ್ತು ಅದಕ್ಕೆ ನಮ್ಮ ಸಹಮತ ಇದೆ. ಆದರೆ ಸಮಯ ಕೊಡದೆ ದಿಢೀರನೆ ಹಾಸ್ಟೆಲ್ ಖಾಲಿ ಮಾಡಬೇಕು ಎಂಬ ನಿರ್ಧಾರ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. 
ಕೊರೋನ ಮಹಾಮಾರಿಯು ದಿನೇದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿ, ಗುಲ್ಬರ್ಗ, ರಾಯಚೂರು, ಬೀದರ್, ಧಾರವಾಡದಂತಹ ದೂರದ ಜಿಲ್ಲೆಗಳಿಂದ ಬಂದು ಯುಜಿ ಹಾಗೂ ಪಿಜಿ ಓದುತ್ತಿರುವ ವಿದ್ಯಾರ್ಥಿಗಳಿಗೆ ದೂರದಿಂದ ಪ್ರಯಾಣ ಮಾಡಿ ತಮ್ಮ ಸಾಮಾನುಗಳನ್ನು ಹಾಗೂ ಲಗೇಜುಗಳನ್ನು ತೆಗೆದುಕೊಂಡು ಹೋಗುವುದು ಅಸಾಧ್ಯ. 
ವಿದ್ಯಾರ್ಥಿಗಳ ಲಗೇಜುಗಳನ್ನು ಇಡಲು ಪರ್ಯಾಯ ವ್ಯವಸ್ಥೆ ಮಾಡಿ ಭದ್ರತೆಯನ್ನು ಒದಗಿಸಬೇಕು. ಕೋವಿಡ್ ಚಿಕಿತ್ಸೆಯ ನಂತರ ಇಡೀ ಕಟ್ಟಡವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಬೇಕು. ಸಂಕಷ್ಟದಲ್ಲಿರುವ ಹಾಗೂ ದುಃಖದಲ್ಲಿರುವ ವಿದ್ಯಾರ್ಥಿಗಳಿಗೆ ಈ ಕೂಡಲೇ ವಿವಿ ಅಧಿಕಾರಿಗಳು ಸ್ಪಂದಿಸಿ, ಅವರ ಸಮಸ್ಯೆಗೆ ಪ್ರತಿಕ್ರಿಯಿಸಬೇಕು ಎಂದು ಎಐಡಿಎಸ್‍ಓ ಒತ್ತಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X