Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಾಂಪತ್ಯ ಬದುಕಿಗೆ ಕಾಲಿರಿಸಿದ ದೀಪಿಕಾ...

ದಾಂಪತ್ಯ ಬದುಕಿಗೆ ಕಾಲಿರಿಸಿದ ದೀಪಿಕಾ ಕುಮಾರಿ -ಅತನು ದಾಸ್

ವಾರ್ತಾಭಾರತಿವಾರ್ತಾಭಾರತಿ2 July 2020 11:23 AM IST
share
ದಾಂಪತ್ಯ ಬದುಕಿಗೆ ಕಾಲಿರಿಸಿದ ದೀಪಿಕಾ ಕುಮಾರಿ -ಅತನು ದಾಸ್

ಹೊಸದಿಲ್ಲಿ: ಭಾರತದ ಆರ್ಚರಿ ಪಟುಗಳಾದ ದೀಪಿಕಾ ಕುಮಾರಿ ಮತ್ತು ಅತನು ದಾಸ್ ರಾಂಚಿಯ ಮೊರಾಬಾದಿನಲ್ಲಿ ಮಂಗಳವಾರ ವಿವಾಹವಾಗುವ ಮೂಲಕ ದಾಂಪತ್ಯ ಬದುಕಿಗೆ ಕಾಲಿರಿಸಿದರು.

ವಿವಾಹದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಹ ಹಾಜರಿದ್ದರು, ವಿವಾಹದಲ್ಲಿ ಸುರಕ್ಷಿತ ಅಂತರ ಕಾಪಾಡುವುದು ಸೇರಿದಂತೆ ಸರಕಾರದ ನಿಯಮಗಳನ್ನು ಪಾಲಿಸಲಾಗಿತ್ತು. ಕುಟುಂಬಸ್ಥರು, ಗಣ್ಯರು ಸೇರಿದಂತೆ ಸುಮಾರು 50 ಮಂದಿ ಪಾಲ್ಗೊಂಡಿದ್ದರು.

ದೀಪಿಕಾ ಕುಮಾರಿ ಮತ್ತು ಅತನು ದಾಸ್ 2020ರ ಟೋಕಿಯೊ ಒಲಿಂಪಿಕ್ಸ್ ನಂತರ ಈ ಮೊದಲು ಮದುವೆಯ ಯೋಜನೆಯನ್ನು ಯೋಜಿಸಿದ್ದರು. ಒಲಿಂಪಿಕ್ಸ್‌ನ್ನು ಒಂದು ವರ್ಷ ಮುಂದೂಡಿದ್ದರಿಂದ, ಅವರು ತಮ್ಮ ವಿವಾಹವನ್ನು ಒಲಿಂಪಿಕ್ಸ್ ಕ್ರೀಡಾಕೂಟಕ್ಕಿಂತ ಮೊದಲು ಆಯೋಜಿಸಿದರು. ಅತನು ಮತ್ತು ದೀಪಿಕಾ ಇಬ್ಬರೂ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಈಗಾಗಲೇ ತಮ್ಮ ಸ್ಥಾನವನ್ನು ಕಾಯ್ದಿರಿಸಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಅತನು ತರುಣದೀಪ್ ರಾಯ್ ಮತ್ತು ಪ್ರವೀಣ್ ಜಾಧವ್ ಅವರೊಂದಿಗೆ ತಂಡದ ಕೋಟಾ ಗಳಿಸಿದರೆ, ದೀಪಿಕಾ ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಏಶ್ಯನ್ ಕಾಂಟಿನೆಂಟಲ್ ಅರ್ಹತಾ ಪಂದ್ಯಾವಳಿಯಲ್ಲಿ ಚಿನ್ನ ಗೆಲ್ಲುವ ಮೂಲಕ ಅರ್ಹತೆ ಪಡೆದಿದ್ದರು. ದೀಪಿಕಾ ಅವರು ಮುಂದೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಮೂಲಕ ಕೋಲ್ಕತಾದ 2ನೇ ದಂಪತಿಗಳೆನಿಸಿಕೊಳ್ಳಲಿದ್ದಾರೆ. 1972 ರ ಮ್ಯೂನಿಚ್ ಒಲಿಂಪಿಕ್ಸ್‌ನಲ್ಲಿ ವೆಸ್ ಪೇಸ್ ಮತ್ತು ಅವರ ಪತ್ನಿ ಜೆನ್ನಿಫರ್ ಒಟ್ಟಿಗೆ ಭಾಗವಹಿಸಿದ್ದರು. ವೆಸ್ ಹಾಕಿ ಆಟಗಾರ ಮತ್ತು ಜೆನ್ನಿಫರ್ ಬ್ಯಾಸ್ಕೆಟ್‌ಬಾಲ್ ಆಟಗಾರ್ತಿ. ಟೋಕಿಯೊ ದೀಪಿಕಾ ಅವರ ಮೂರನೇ ಒಲಿಂಪಿಕ್ಸ್ ಪ್ರದರ್ಶನವಾಗಲಿದ್ದು, ಅತನು 2ನೇ ಬಾರಿಗೆ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X