Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಕ್ಕೆ...

ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಕ್ಕೆ ಹೊಸ ಸದಸ್ಯರ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ2 July 2020 7:23 PM IST
share
ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಕ್ಕೆ ಹೊಸ ಸದಸ್ಯರ ಸೇರ್ಪಡೆ

ಬೆಂಗಳೂರು, ಜು.2: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ವಿವಿಧ ಅಕಾಡೆಮಿಗಳಿಗೆ, ಪ್ರಾಧಿಕಾರಗಳಿಗೆ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಿ ಆದೇಶಿಸಲಾಗಿದೆ.

ಕರ್ನಾಟಕ ಲಲಿತಕಲಾ ಅಕಾಡೆಮಿ: ರಾಘವೇಂದ್ರ(ಬೆಂಗಳೂರು), ಲ.ಅಶೋಕ(ಬಳ್ಳಾರಿ), ವೀರೇಶ ರುದ್ರಸ್ವಾಮಿ(ಬಾಗಲಕೋಟೆ), ಮಹದೇವ ದಂಡಿನ(ಚಾಮರಾಜನಗರ), ಶ್ರೀಕಾಂತ್ ರಾಜ್(ಬೆಂಗಳೂರು ಗ್ರಾಮಾಂತರ) ಹಾಗೂ ಸೌಮ್ಯಾ ಮಂಜುನಾಥ(ಬೆಂಗಳೂರು).

ಕರ್ನಾಟಕ ಜಾನಪದ ಅಕಾಡೆಮಿ: ಸಿ.ಎಂ.ನರಸಿಂಹಮೂರ್ತಿ(ಚಾಮರಾಜನಗರ), ಜೋಗಿಲ ಸಿದ್ದರಾಜು(ರಾಮನಗರ), ಡಾ.ನಾರಾಯಣಪ್ಪ(ಸಿಂಧನೂರು), ಶಿಲ್ಪ ಮುಡಬಿ(ಬೆಳಗಾವಿ) ಹಾಗೂ ಮಹಾರುದ್ರಪ್ಪ ವೀರಪ್ಪ ಇಟಗಿ(ಹಾವೇರಿ).

ಕರ್ನಾಟಕ ಸಾಹಿತ್ಯ ಅಕಾಡೆಮಿ: ನಲ್ಲತಂಬಿ(ಮೈಸೂರು), ದತ್ತಗುರು ಹೆಗಡೆ(ಉತ್ತರ ಕನ್ನಡ), ಮಡಿವಾಳಪ್ಪ ಮುಳಚಂಡಿ(ಕಲಬುರಗಿ), ವನಜಾ(ಬೆಂಗಳೂರು), ಮಾರುತಿ ಕಟ್ಟಿಮನಿ(ಧಾರವಾಡ), ಬಸವರಾಜ ಜಗದಂಪಿ(ಬೆಳಗಾವಿ), ದೀಪ್ತಿ(ಶಿವಮೊಗ್ಗ) ಹಾಗೂ ಡಾ.ಪ್ರಸನ್ನಕುಮಾರ್(ತುಮಕೂರು).

ಕರ್ನಾಟಕ ನಾಟಕ ಅಕಾಡೆಮಿ: ಬಿಸ್ಲೆಹಳ್ಳಿ ಸೋಮಶೇಖರ(ಚಿಕ್ಕಮಗಳೂರು), ಎ.ಪಿ.ಸೂರನಾಯಕ್(ಬೆಳಗಾವಿ), ಕೂರ್ಗಿ ಶಂಕರನಾರಾಯಣ ಉಪಾಧ್ಯಾಯ(ಉತ್ತರ ಕನ್ನಡ) ಹಾಗೂ ರಾಚಪ್ಪ ಬಡಿಗೇರ(ಬಾಗಲಕೋಟೆ).

ಕರ್ನಾಟಕ ಸಂಗೀತ-ನೃತ್ಯ ಅಕಾಡೆಮಿ: ಡಾ.ಶೋಭಾ ಶಶಿಕುಮಾರ(ಬೆಂ.ಗ್ರಾಮಾಂತರ), ಸಿ.ಕೆ.ಅಂಜಲಿ ಶೆಟ್ಟಿ(ಶಿವಮೊಗ್ಗ), ಸೌಮ್ಯಶ್ರೀ(ಹಾಸನ), ನಾಗೇಶ ಹೆಬ್ಬಾಳೆ(ಬೆಂಗಳೂರು) ಹಾಗೂ ಸ್ಮೃತಿ ಹರಿತ್ಸ(ಬೆಂಗಳೂರು).

ಕರ್ನಾಟಕ ಅರೆ ಭಾಷೆ ಸಾಹಿತ್ಯ-ಸಂಸ್ಕೃತಿ ಅಕಾಡೆಮಿ: ಡಾ.ದಯಾನಂದ ಕೆ.ಸಿ(ಮಡಿಕೇರಿ), ಕುಸುಮಾಧರ ಎ.ಟಿ(ದಕ್ಷಿಣ ಕನ್ನಡ), ಡಾ.ವಿಶ್ವನಾಥ ಬದಿಕಾನ(ದಕ್ಷಿಣ ಕನ್ನಡ), ಜಯಪ್ರಕಾಶ್ ಮೋಂಟಡ್ಕ(ದಕ್ಷಿಣ ಕನ್ನಡ), ಪುರುಷೋತ್ತಮ ಕಿರ್ಲಾಯ(ದಕ್ಷಿಣ ಕನ್ನಡ) ಹಾಗೂ ಭಾರತಿ ರಮೇಶ್ (ಕೊಡಗು).

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ: ರಾಧಾಕೃಷ್ಣ ನಾವಡ(ಕಾಸರಗೋಡು), ರೂಪಶ್ರೀ ವರ್ಕಾಡಿ(ಕಾಸರಗೋಡು), ನಝೀರ್ ಪೊಲ್ಯ(ಉಡುಪಿ) ಹಾಗೂ ಶಂಶೀರ್ ಬುಡೋಳಿ(ದಕ್ಷಿಣ ಕನ್ನಡ).

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ: ರವಿ ಪಿ.ಎಮ್(ಮಡಿಕೇರಿ), ನರೇಂದ್ರ ಕೆರೆಕಾಡು(ಮುಲ್ಕಿ), ಸರ್ವೋತ್ತಮ ಶೆಟ್ಟಿ(ದುಬೈ), ಸಂತೋಷಕುಮಾರ(ಬೆಳ್ತಂಗಡಿ) ಹಾಗೂ ಕಲಾವತಿ(ಉಡುಪಿ).

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ: ಯತೀಂದ್ರನಾಥ(ಶಿವಮೊಗ್ಗ), ಪ್ರೊ.ರಾಘವೇಂದ್ರ ಪಾಟೀಲ(ಧಾರವಾಡ) ಹಾಗೂ ಕನ್ನಡ ಅಭಿವೃದ್ದಿ ಪ್ರಾಧಿಕಾರಕ್ಕೆ ಡಾ.ಕಿಶೋರ್ ರನ್ನು ಸದಸ್ಯರನ್ನಾಗಿ ಸೇರ್ಪಡೆಗೊಳಿಸಿ ಪ್ರಕಟನೆಯಲ್ಲಿ ತಿಳಿಸಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X