Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಸೆಂಟ್ರಲ್ ಮಳಿಗೆಯಲ್ಲಿ ‘ಒನ್...

ಮಂಗಳೂರು : ಸೆಂಟ್ರಲ್ ಮಳಿಗೆಯಲ್ಲಿ ‘ಒನ್ ಡೇ ಸೇಲ್’

ವಾರ್ತಾಭಾರತಿವಾರ್ತಾಭಾರತಿ2 July 2020 8:13 PM IST
share
ಮಂಗಳೂರು : ಸೆಂಟ್ರಲ್ ಮಳಿಗೆಯಲ್ಲಿ ‘ಒನ್ ಡೇ ಸೇಲ್’

ಮಂಗಳೂರು, ಜು.2: ನಗರದ ಫೋರಮ್ ಮಾಲ್‌ನ ಸೆಂಟ್ರಲ್ ಸ್ಟೋರ್‌ನಲ್ಲಿ ಶನಿವಾರದಂದು ಗ್ರಾಹಕರಿಗಾಗಿ ‘ಒನ್ ಡೇ ಸೇಲ್’ ಕೊಡುಗೆ ಪ್ರಕಟಿಸಲಾಗುತ್ತಿದೆ. ಎಲ್ಲ ಬಗೆಯ ಫೂಟ್‌ವೇರ್ ಮತ್ತು ಹ್ಯಾಂಡ್‌ಬ್ಯಾಗ್‌ಗಳ ಮೇಲೆ ಶೇ.50ರಷ್ಟು ರಿಯಾಯಿತಿ ಸೌಲಭ್ಯ ಕಲ್ಪಿಸಲಾಗಿದೆ.

ಮೆನ್ಸ್ ಫೂಟ್‌ವೇರ್: ಅಲೇನ್ ಸೊಲಿ, ವುಡ್‌ಲ್ಯಾಂಡ್, ಸ್ಕೆಚರ್ಸ್, ರೆಡ್‌ಟೇಪ್, ಲೀ ಕೂಪರ್, ಲೂಯಿ ಫಿಲಿಪ್, ಕ್ಲಾರ್ಕ್ಸ್, ರಾಂಗ್, ಯುನೈಟೆಡ್ ಕಲರ್ಸ್ ಆಫ್ ಬೆನೆಟನ್, ಬಕಾರೊ, ಕ್ರಾಕ್ಸ್, ನೈಕ್, ಪುಮಾ, ಕನ್ವರ್ಸ್, ಲೊಟೊ, ಫಿಲಾ ಸೇರಿದಂತೆ ಹಲವು ಬಗೆಯ ವಿಶ್ವವಿಖ್ಯಾತ ಬ್ರಾಂಡ್‌ಗಳ ಪಾದರಕ್ಷೆಗಳ ಮಹಾ ಸಂಗ್ರವೇ ‘ಸೆಂಟ್ರಲ್’ ಮಳಿಗೆಯಲ್ಲಿದೆ.

ಲೇಡಿಸ್ ಫೂಟ್‌ವೇರ್: ಅಲೇನ್ ಸೊಲಿ, ರಾಹೈಡ್, ಸೆರಿಝ್, ಲೀ ಕೂಪರ್, ಕ್ಯಾಟ್‌ವಾಕ್ ಸೇರಿದಂತೆ ಇನ್ನು ಹತ್ತು ಹಲವು ಬ್ರಾಂಡ್‌ಗಳ ಪಾದರಕ್ಷೆಗಳು ರಿಯಾಯಿತಿ ದರದಲ್ಲಿ ಲಭ್ಯ ಇವೆ.

ಹ್ಯಾಂಡ್‌ಬ್ಯಾಗ್: ಅಲೇನ್ ಸೊಲಿ, ವ್ಯಾನ್‌ಹ್ಯೂಸೆನ್, ಬ್ಯಾಗಿಟ್, ಸೆರಿಝ್, ಲಿನೊ ಪೆರೊಸ್, ಕ್ಯಾಪ್ರೆಸ್ ಸೇರಿದಂತೆ ಬಗೆಬಗೆಯ ವಿನ್ಯಾಸಗಳ ಹ್ಯಾಂಡ್‌ಗಳನ್ನು ಗ್ರಾಹಕರು ಉತ್ತಮ ಬೆಲೆಯಲ್ಲಿ ಖರೀದಿಸಬಹುದಾಗಿದೆ.

ಸ್ಪೇಷಲ್ ಪ್ರಿವ್ಯೆವ್: ಶುಕ್ರವಾರ ಕೂಡ ಶೇ.50ರ ರಿಯಾಯಿತಿಯ ಆಫರ್‌ನಲ್ಲಿ ಗ್ರಾಹಕರು ಮೇಲಿನ ಎಲ್ಲ ವಸ್ತುಗಳನ್ನು ಖರೀದಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಸೆಂಟ್ರಲ್ ಮಳಿಗೆಯ ಮ್ಯಾನೇಜರ್ ಯಶ್‌ಪಾಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X