Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈತ್ರಿ ಸಹವಾಸವೇ ಬೇಡ: ದಿನೇಶ್...

ಮೈತ್ರಿ ಸಹವಾಸವೇ ಬೇಡ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ2 July 2020 8:43 PM IST
share
ಮೈತ್ರಿ ಸಹವಾಸವೇ ಬೇಡ: ದಿನೇಶ್ ಗುಂಡೂರಾವ್

ಬೆಂಗಳೂರು, ಜು. 2: ಮುಂದಿನ ದಿನಗಳಲ್ಲಿ ಜಾತ್ಯತೀತ ಜನತಾ ದಳ(ಜೆಡಿಎಸ್) ಸೇರಿದಂತೆ ಬೇರೆ ಪಕ್ಷಗಳೊಂದಿಗೆ ಯಾವುದೇ ಕಾರಣಕ್ಕೂ ಮೈತ್ರಿ ಬೇಡ. ಮುಂದೆ ಎಂದೂ ಮೈತ್ರಿ ಸಹವಾಸಕ್ಕೆ ಹೊಗದೆ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಏಕಾಂಗಿಯಾಗಿಯೇ ಸ್ಪರ್ಧಿಸಿ, ಹೋರಾಟ ಮಾಡಬೇಕು ಎಂದು ಕೆಪಿಸಿಸಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಲಹೆ ಮಾಡಿದ್ದಾರೆ.

ಗುರುವಾರ ಪದಗ್ರಹಣ ಸಮಾರಂಭದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿ ಮಾತನಾಡಿದ ಅವರು, ನಾನು ಈಗಾಗಲೇ ಅಧಿಕಾರ ಹಸ್ತಾಂತರ ಮಾಡಿ 7 ತಿಂಗಳುಗಳಾಗಿವೆ. ಏಕೆಂದರೆ ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ 7 ತಿಂಗಳು ಕಳೆದಿದೆ. ಲೋಕಸಭೆ ಚುನಾವಣೆಯಲ್ಲಿ ನಮ್ಮ ನಿರೀಕ್ಷೆ ಹುಸಿಯಾಗಿತ್ತು. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ನಾವು ಹೀನಾಯ ಸೋಲು ಕಂಡಿದೇವೆ ಎಂದರು

ಈ ಹಿಂದೆ ಸಿದ್ದರಾಮಯ್ಯನವರು ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸೋಣ ಎಂಬ ಸಲಹೆ ಮಾಡಿದ್ದರು. ಆದರೂ ಪಕ್ಷದ ವರಿಷ್ಟರ ತೀರ್ಮಾನದಂತೆ ನಾವು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದೇವೆ. ಚುನಾವಣೆಯಲ್ಲಿ ನಾವು ಹೀನಾಯವಾಗಿ ಸೋಲು ಕಂಡಿದ್ದೇವೆ. ಮೈತ್ರಿ ಸಹವಾಸದಿಂದಲೇ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾಗಿದೆ ಎಂದರು.

ಸಂಕಷ್ಟದ ಪರಿಸ್ಥಿತಿಯಲ್ಲಿ ನಾನು ಪಕ್ಷದ ಅಧ್ಯಕ್ಷನಾಗಿದ್ದೆ. ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದೇನೆ. ಲೋಕಸಭೆ ಹಾಗೂ ಉಪ ಚುನಾವಣೆ ಸೋಲಿನಿಂದ ರಾಜೀನಾಮೆ ಕೊಡಲು ತೀರ್ಮಾನಿಸಿದೆ. ಪಕ್ಷ ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಿದ್ದು ಸೂಕ್ತವಾಗಿದೆ. ಅವರಿಗೆ ಛಲ ಇದೆ, ನಿಶ್ಚಿತ ಗುರಿ ಇದೆ. ಅವರು ಬಯಸಿದ್ದನ್ನು ಮಾಡುತ್ತಾರೆ. ಡಿಕೆಶಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ನಮ್ಮ ಮುಂದಿನ ಗುರಿ ಏಕಾಂಗಿಯಾಗಿ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X