Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಮ್ಮಲ್ಲಿ ಹೆಚ್ಚಿನವರಿಗೆ ಕೋವಿಡ್-19...

ನಮ್ಮಲ್ಲಿ ಹೆಚ್ಚಿನವರಿಗೆ ಕೋವಿಡ್-19 ಲಸಿಕೆಯ ಅಗತ್ಯವಿಲ್ಲ: ಆಕ್ಸ್‌ಫರ್ಡ್ ವಿವಿಯ ಪ್ರೊ. ಗುಪ್ತಾ

ವಾರ್ತಾಭಾರತಿವಾರ್ತಾಭಾರತಿ2 July 2020 11:02 PM IST
share
ನಮ್ಮಲ್ಲಿ ಹೆಚ್ಚಿನವರಿಗೆ ಕೋವಿಡ್-19 ಲಸಿಕೆಯ  ಅಗತ್ಯವಿಲ್ಲ: ಆಕ್ಸ್‌ಫರ್ಡ್ ವಿವಿಯ ಪ್ರೊ. ಗುಪ್ತಾ

ಹೊಸದಿಲ್ಲಿ,ಜು.2: ಹೆಚ್ಚಿನ ಜನರಿಗೆ ಕೋವಿಡ್-19 ಲಸಿಕೆಯು ಅಗತ್ಯವಾಗುವುದಿಲ್ಲ ಎಂದು ಹೇಳಿರುವ ಸಾಂಕ್ರಾಮಿಕ ರೋಗಗಳ ತಜ್ಞೆ ಹಾಗೂ ಆಕ್ಸ್‌ಫರ್ಡ್ ವಿವಿಯ ಪ್ರೊಫೆಸರ್ ಸುನೇತ್ರಾ ಗುಪ್ತಾ ಅವರು, ಕೋರೋನ ವೈರಸ್ ಹರಡುವಿಕೆಯನ್ನು ತಡೆಯಲು ಲಾಕ್‌ಡೌನ್‌ಗಳು ದೀರ್ಘಾವಧಿಯ ಪರಿಹಾರಗಳಲ್ಲ ಎಂದು ಪ್ರತಿಪಾದಿಸಿದ್ದಾರೆ. ಲಾಕ್‌ಡೌನ್‌ಗಳ ವಿರುದ್ಧ ತನ್ನ ವಾದಕ್ಕಾಗಿ ಅವರು ಟ್ವಿಟರ್‌ನಲ್ಲಿ ‘ಪ್ರೊಫೆಸರ್ ರೀ ಓಪನ್’ ಅನ್ನು ಟ್ಯಾಗ್ ಮಾಡಿದ್ದಾರೆ.

ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಗುಪ್ತಾ,‘ಹಿರಿಯ ವಯಸ್ಸಿನವರಲ್ಲದ ಅಥವಾ ದುರ್ಬಲ ಕಾಯದವರಲ್ಲದ ಮತ್ತು ಯಾವುದೇ ಅನಾರೋಗ್ಯಗಳಿಲ್ಲದ ಸಾಮಾನ್ಯ, ಆರೋಗ್ಯವಂತ ಜನರ ಪಾಲಿಗೆ ಕೊರೋನ ವೈರಸ್ ಫ್ಲೂಗಿಂತ ಹೆಚ್ಚು ಚಿಂತಿಸಬೇಕಾದ ವಿಷಯವಲ್ಲ ಎನ್ನುವುದನ್ನು ಗಮನಿಸಿದ್ದೇವೆ. ಲಸಿಕೆಯು ಅಭಿವೃದ್ಧಿಗೊಂಡಾಗ ಅದು ಕೊರೋನ ವೈರಸ್‌ಗೆ ಸುಲಭವಾಗಿ ತುತ್ತಾಗಬಲ್ಲವರ ಚಿಕಿತ್ಸೆಗೆ ಬಳಕೆಯಾಗಲಿದೆ. ನಮ್ಮಲ್ಲಿ ಹೆಚ್ಚಿನವರು ಕೊರೋನ ವೈರಸ್ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ’ಎಂದು ಹೇಳಿದರು.

ಕೊರೋನ ವೈರಸ್ ಸಾಂಕ್ರಾಮಿಕವು ನೈಸರ್ಗಿಕವಾಗಿ ಕೊನೆಗೊಳ್ಳಲಿದೆ ಮತ್ತು ಇನ್‌ಫ್ಲುಯೆಂಝಾ ಅಥವಾ ಶೀತಜ್ವರದಂತೆ ನಮ್ಮ ಬದುಕಿನ ಒಂದು ಭಾಗವಾಗಿ ಉಳಿಯಲಿದೆ ಎಂದು ಭಾವಿಸಿದ್ದೇನೆ ಎಂದ ಅವರು,ಕೊರೋನ ವೈರಸ್ ಸಾವುಗಳ ಸಂಖ್ಯೆ ಇನ್‌ಫ್ಲುಯೆಂಜಾ ಸಾವುಗಳಿಗಿಂತ ಕಡಿಮೆಯಾಗಿರಲಿದೆ ಎಂದು ಆಶಯ ವ್ಯಕ್ತಪಡಿಸಿದರು. ‘ಕೊರೋನ ವೈರಸ್‌ಗೆ ಲಸಿಕೆಯನ್ನು ಸಿದ್ಧಪಡಿಸುವುದು ಹೆಚ್ಚು ಕಷ್ಟದ ಕೆಲಸವಲ್ಲ ಎಂದು ನಾನು ಭಾವಿಸಿದ್ದೇನೆ ಮತ್ತು ಈ ಬೇಸಿಗೆಯ ಅಂತ್ಯದೊಳಗೆ ಲಸಿಕೆ ಕೆಲಸ ಮಾಡುತ್ತದೆ ಎಂಬ ಪುರಾವೆ ನಮಗೆ ದೊರೆಯಬೇಕು’ ಎಂದರು.

ಲಾಕ್‌ಡೌನ್ ವಿವೇಚನಾಯುತ ಕ್ರಮ,ಆದರೆ ಅದು ವೈರಸ್‌ನ್ನು ತುಂಬ ಸಮಯ ದೂರವಿಡಲು ಶಕ್ತವಲ್ಲ ಎಂದ ಗುಪ್ತಾ,ಕೊರೋನ ವೈರಸ್ ಪಿಡುಗಿನ ಎರಡನೇ ಅಲೆ ಎಂದು ಬಣ್ಣಿಸಲಾಗುತ್ತಿರುವುದು ವಾಸ್ತವದಲ್ಲಿ ವಿವಿಧ ಭೌಗೋಳಿಕ ಪ್ರದೇಶಗಳನ್ನು ತಲುಪುತ್ತಿರುವ ಮೊದಲ ಅಲೆಯಾಗಿದೆ. ಲಾಕ್‌ಡೌನ್ ಅನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದ ದೇಶಗಳು ಈಗ ಮತ್ತೆ ವೈರಸ್ ಉಲ್ಬಣಗೊಳ್ಳುತ್ತಿರುವುದನ್ನು ಎದುರಿಸುತ್ತಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X