Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್‌ನಾಥ್ ಸಿಂಗ್ ಲಡಾಕ್ ಭೇಟಿ...

ರಾಜ್‌ನಾಥ್ ಸಿಂಗ್ ಲಡಾಕ್ ಭೇಟಿ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ2 July 2020 11:12 PM IST
share
ರಾಜ್‌ನಾಥ್ ಸಿಂಗ್ ಲಡಾಕ್ ಭೇಟಿ ಮುಂದೂಡಿಕೆ

    

ಹೊಸದಿಲ್ಲಿ, ಜು.3: ಪೂರ್ವ ಲಡಾಕ್‌ನ ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಹಾಗೂ ಚೀನಾ ಸೇನೆಗಳ ನಡುವೆ ಉದ್ವಿಗ್ನತೆ ನೆಲೆಸಿರುವಂತೆಯೇ, ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರ ಲಡಾಕ್ ಭೇಟಿಯನ್ನು ಮುಂದೂಡಲ್ಪಟ್ಟಿದೆಯೆಂದು ‘ಲೈವ್ ಮಿಂಟ್’ ಸುದ್ದಿಜಾಲ ತಾಣ ವರದಿ ಮಾಡಿದೆ..

ರಾಜ್‌ನಾಥ್ ಸಿಂಗ್ ಅವರು ಶುಕ್ರವಾರ ಲೇಹ್‌ಗೆ ಆಗಮಿಸುವವರಿದ್ದರು. ಗಡಿ ಮುಂಚೂಣಿ ಸ್ಥಳಗಳಲ್ಲಿ ಭಾರತೀಯ ಸೇನಾಪಡೆಗಳ ಕಾರ್ಯಸನ್ನದ್ಧತೆಯ ಪರಾಮರ್ಶೆ ನಡೆಸಲು ಹಾಗೂ ಜೂನ್ 15ರಂದು ಗಲ್ವಾನ್ ಕಣಿವೆಯಲ್ಲಿ ಚೀನಿ ಸೈನಿಕರೊಂದಿಗಿನ ಹಿಂಸಾತ್ಮಕ ಘರ್ಷಣೆಯಲ್ಲಿ ಗಾಯಗೊಂಡ ಯೋಧರನ್ನು ಭೇಟಿಯಾಗುವ ಕಾರ್ಯಕ್ರಮ ನಿಗದಿಯಾಗಿತ್ತು.

ರಕ್ಷಣಾ ಸಚಿವರ ಲಡಾಕ್ ಭೇಟಿಯನ್ನು ಯಾಕೆ ಮುಂದೂಡಲ್ಪಟ್ಟಿದೆೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಜೂನ್ 6, 22 ಹಾಗೂ 30ರಂದು ಕಾರ್ಪ್ಸ್ ಕಮಾಂಡರ್ ಮಟ್ಟದ ಸೇನಾಧಿಕಾರಿಗಳ ಜೊತೆ ನಡೆದ ಮಾತುಕತೆಯಲ್ಲಿ ಚೀನಾವು ಎಲ್‌ಎಸಿಯಿಂದ ಸೇನಾಪಡೆಗಳನ್ನು ಹಿಂತೆಗೆದುಕೊಳ್ಳುವ ಭರವಸೆ ನೀಡಿತ್ತು. ಚೀನಿ ಪಡೆಗಳು ತಮ್ಮ ಈ ಬದ್ಧತೆಯನ್ನು ಗೌರವಿಸುತ್ತವೆಯೇ ಎಂಬುದನ್ನು ಕಾದುನೋಡುವ ಉದ್ದೇಶದಿಂದ ರಾಜ್‌ನಾಥ್ ಸಿಂಗ್ ಅವರು ತಮ್ಮ ಶುಕ್ರವಾರದ ಲಡಾಕ್ ಭೇಟಿಯನ್ನು ಮುಂದೂಡಿರುವ ಸಾಧ್ಯತೆಯಿದೆಯೆಂದು ಮೂಲಗಳು ತಿಳಿಸಿವೆ.

‘‘ರಕ್ಷಣಾ ಸಚಿವರು ಮುಂಚೂಣಿಯಲ್ಲಿ ನಿಯೋಜಿತರಾದ ಸೈನಿಕರನ್ನು ಭೇಟಿಯಾಗಲು ಆಗಮಿಸಿದಲ್ಲಿ, ಅವರಿಗೆ ಅದೊಂದು ದೊಡ್ಡ ಮಟ್ಟ ನೈತಿಕ ಉತ್ತೇಜನ ಸಿಕ್ಕಂತಾಗುವುದು. ಒಂದು ವೇಳೆ ಯಾವುದೇ ರೀತಿಯಲ್ಲಿ ಪರಿಸ್ಥಿತಿ ಉಲ್ಬಣಗೊಂಡಲ್ಲಿ ನಾವು ಸನ್ನದ್ಧರಾಗಿದ್ದೇವೆ ಎಂಬ ಸಂದೇಶವನ್ನು ಶತ್ರುವಿಗೆ ನೀಡಿದಂತಾಗುವುದು. ನಾವು ನಮ್ಮ ಸನ್ನದ್ಧತೆಯನ್ನು ಕಡಿಮೆಗೊಳಿಸಲಾರೆವು’’ ಎಂದು ಮೂಲಗಳು ತಿಳಿಸಿವೆ.

ಜೂನ್ 30ರಂದು ಉಭಯದೇಶಗಳ ಮಿಲಿಟರಿ ಅಧಿಕಾರಿಗಳ ಜೊತೆ ನಡೆದ ಮಾತುಕತೆಯ ಫಲಿತಾಂಶದ ಬಗ್ಗೆ ಚೀನಿಯರು ಆಶಾವಾದವನ್ನು ಹೊಂದಿದ್ದಾರೆಂದು ಚೀನಾ ಸರಕಾರದ ಮುಖವಾಣಿ ಗ್ಲೋಬಲ್ ಟೈಮ್ಸ್ ವರದಿ ಮಾಡಿತ್ತು. ಗಡಿಪ್ರದೇಶಗಳಲ್ಲಿ ಪರಿಸ್ಥಿತಿಯನ್ನು ಶಮನಗೊಳಿಸಲು ಗಡಿ ಮುಂಚೂಣಿ ಪಡೆಗಳನ್ನು ತಂಡತಂಡವಾಗಿ ಹಿಂದಕ್ಕೆ ಕರೆಸಿಕೊಳ್ಳುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಭಾರತ ಹಾಗೂ ಚೀನಾ ಒಪ್ಪಿಕೊಂಡಿವೆ ಎಂದು ಅದು ತಿಳಿಸಿತ್ತು.ಗಲ್ವಾನ್ ಕಣಿವೆ, ಹಾಟ್‌ಸ್ಪ್ರಿಂಗ್ಸ್ ಹಾಗೂ ಪಂಗಾಂಗ್ ತ್ಸೊ ಪ್ರದೇಶಗಳಿಂದ ಹಿಂದೆ ಸರಿಯಲು ಚೀನಿಯರು ಸಮ್ಮತಿಸಿರುವುದು ಭಾರತದ ರಕ್ಷಣಾ ಕಾರ್ಯಾಲಯವು ದೃಢಪಡಿಸಿದೆಯೆಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X