Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಸ್ಪತ್ರೆಗಳ ಅಮಾನವೀಯ ನಡೆ: ತುಂಬು...

ಆಸ್ಪತ್ರೆಗಳ ಅಮಾನವೀಯ ನಡೆ: ತುಂಬು ಗರ್ಭಿಣಿ ಕಣ್ಣೀರು

ವಾರ್ತಾಭಾರತಿವಾರ್ತಾಭಾರತಿ2 July 2020 11:47 PM IST
share

ಬೆಂಗಳೂರು, ಜು.2: ಕೋವಿಡ್-19 ನೆಪವೊಡ್ಡಿ ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ಅಮಾನವೀಯತೆ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಕೊರೋನ ಸಂಬಂಧ ಗರ್ಭಿಣಿ ಮಹಿಳೆಯ ವರದಿ ನೆಗಟಿವ್ ಇದ್ದರೂ, ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಲು ಆಸ್ಪತ್ರೆಗಳು ಹಿಂದೇಟು ಹಾಕಿವೆ ಎಂದು ಹೇಳಲಾಗುತ್ತಿದೆ.

ಏನಿದು ಘಟನೆ?: ಇಲ್ಲಿನ ಮೈಸೂರು ರಸ್ತೆಯಲ್ಲಿರುವ ಭೀಮನಕುಪ್ಪೆಯ ನಿವಾಸಿ ಗರ್ಭಿಣಿ ಮಹಿಳೆ ಪ್ರತಿ ತಿಂಗಳು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗುತ್ತಿದ್ದರು. ಗುರುವಾರ ಹೆರಿಗೆ ದಿನಾಂಕವನ್ನು ವೈದ್ಯರು ನೀಡಿದ್ದರು. ಆದರೆ, ಬುಧವಾರ ರಾತ್ರಿಯೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ರಾತ್ರಿ ಹನ್ನೆರಡು ಗಂಟೆಗೆ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಅಲ್ಲಿನ ವೈದ್ಯರು ಇಲ್ಲಿ ಕೆಲವೊಂದು ಸಮಸ್ಯೆ ಇದ್ದು, ವಾಣಿ ವಿಲಾಸ್ ಆಸ್ಪತ್ರೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದರು. ಅಲ್ಲಿಂದ ನೇರವಾಗಿ ವಾಣಿ ವಿಲಾಸ ಆಸ್ಪತ್ರೆಗೆ ಹೋದಾಗ ಇಲ್ಲಿ ಕೊರೋನ ಸೋಂಕಿತ ರೋಗಿಗಳು ಇದ್ದಾರೆ. ನಿಮಗೆ ಚಿಕಿತ್ಸೆ ನೀಡಲು ಆಗುವುದಿಲ್ಲ ಎಂದಿದ್ದಾರೆ. ತದನಂತರ, ಕಿಮ್ಸ್ ಆಸ್ಪತ್ರೆಗೆ ತೆರಳಿದರೂ, ಅಲ್ಲಿಯೂ ಅವರಿಗೆ ಸೂಕ್ತ ರೀತಿ ಸ್ಪಂದಿಸಿಲ್ಲ. 

ಬಳಿಕ ಗೋವಿಂದರಾಜ ನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ತೆರಳಿದಾಗ ಅವರು ಚಿಕಿತ್ಸೆ ಕೊಡಲಿಲ್ಲ. ನಂತರ ವಾರ್ಡ್ 127ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಹೆರಿಗೆ ಮಾಡಿಸುತ್ತೇವೆ, ಆದರೆ ಮಗುವಿನ ಜವಾಬ್ದಾರಿ ತೆಗೆದುಕೊಳ್ಳುವುದಿಲ್ಲ ಎಂದು ಸಬೂಬು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಕೊರೋನ ಸಂಬಂಧ ವರದಿ ನೆಗಟಿವ್ ಇದ್ದರೂ, ಉದ್ದೇಶಪೂರ್ವಕವಾಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿಲ್ಲ ಎನ್ನುವ ಆರೋಪಗಳ ಬೆನ್ನಲ್ಲೇ, ತುಂಬು ಗರ್ಭಿಣಿಯೊಬ್ಬರ ವಿಚಾರದಲ್ಲೂ ಆಸ್ಪತ್ರೆಗಳ ಈ ನಡೆಗೆ ಟೀಕೆಗಳು ಕೇಳಿಬಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X