Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ವಿರುದ್ಧದ ಹೋರಾಟ: ಕರ್ನಾಟಕದ ಆಶಾ...

ಕೊರೋನ ವಿರುದ್ಧದ ಹೋರಾಟ: ಕರ್ನಾಟಕದ ಆಶಾ ಕಾರ್ಯಕರ್ತೆಯರಿಗೆ ಕೇಂದ್ರದ ಪ್ರಶಂಸೆ

ವಾರ್ತಾಭಾರತಿವಾರ್ತಾಭಾರತಿ3 July 2020 8:26 PM IST
share
ಕೊರೋನ ವಿರುದ್ಧದ ಹೋರಾಟ: ಕರ್ನಾಟಕದ ಆಶಾ ಕಾರ್ಯಕರ್ತೆಯರಿಗೆ ಕೇಂದ್ರದ ಪ್ರಶಂಸೆ

ಹೊಸದಿಲ್ಲಿ,ಜು.3: ಕೋವಿಡ್-19 ವಿರುದ್ಧ ಹೋರಾಟದಲ್ಲಿ ಕರ್ನಾಟಕದ ಯಶಸ್ಸಿನಲ್ಲಿ ರಾಜ್ಯದ ಸುಮಾರು 42,000 ಆಶಾ ಕಾರ್ಯಕರ್ತೆಯರ ಪಾತ್ರವು ಪ್ರಮುಖವಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯವು ಶುಕ್ರವಾರ ಪ್ರಶಂಸಿಸಿದೆ.

ರಾಜ್ಯದಲ್ಲಿ ಮನೆಮನೆ ಸಮೀಕ್ಷೆ, ಸೋಂಕು ಲಕ್ಷಣಗಳಿಗಾಗಿ ಅಂತರರಾಜ್ಯ ಪ್ರಯಾಣಿಕರು, ವಲಸೆ ಕಾರ್ಮಿಕರು ಮತ್ತು ಸಮುದಾಯದ ಇತರರ ತಪಾಸಣೆ ಕಾರ್ಯಗಳಲ್ಲಿ ಆಶಾ ಕಾರ್ಯಕರ್ತೆಯರು ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ ಎಂದು ಅದು ಹೇಳಿದೆ.

ಕೆಲವು ಸಮುದಾಯಗಳಲ್ಲಿ ಕೊರೋನ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಯಸ್ಸಾದವರು, ಇತರ ಕಾಯಿಲೆಗಳನ್ನು ಹೊಂದಿದವರು ಮತ್ತು ದುರ್ಬಲ ರೋಗ ನಿರೋಧಕ ಶಕ್ತಿಯುಳ್ಳವರು ಇರುವ ಕುಟುಂಬಗಳನ್ನು ಗುರುತಿಸಲು ಒಂದು ಬಾರಿಯ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು,ಈವರೆಗೆ ಸುಮಾರು 1.59 ಮನೆಗಳು ಸಮೀಕ್ಷೆಗೊಳಗಾಗಿವೆ. ಆಶಾ ಕಾರ್ಯಕರ್ತೆಯರು ತಮ್ಮ ಪ್ರದೇಶದಲ್ಲಿಯ ಇಂತಹವರ ಮೇಲೆ ಸತತ ನಿಗಾ ಇರಿಸುತ್ತಿದ್ದಾರೆ. ಇನ್‌ಫ್ಲುಯೆಂಜಾ ಮತ್ತು ತೀವ್ರ ದೀರ್ಘಕಾಲಿಕ ಉಸಿರಾಟ ಸಮಸ್ಯೆ (ಸಾರಿ)ಯಂತಹ ಅನಾರೋಗ್ಯಗಳನ್ನು ಹೊಂದಿರುವವರು ಮತ್ತು ರಾಜ್ಯ ಆರೋಗ್ಯ ಇಲಾಖೆಯ ಸಹಾಯವಾಣಿಗಳಿಗೆ ಕರೆ ಮಾಡುವ ಹೆಚ್ಚಿನ ಅಪಾಯದ ಗುಂಪಿನಲ್ಲಿರುವವರ ಮನೆಗಳಿಗೂ ಆಶಾ ಕಾರ್ಯಕರ್ತೆಯರು ಭೇಟಿ ನೀಡುತ್ತಿದ್ದಾರೆ ಎಂದು ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಆಶಾ ಕಾರ್ಯಕರ್ತೆಯರು ಕೋವಿಡ್-19 ಮತ್ತು ಇತರ ಅನಾರೋಗ್ಯಗಳಿಗೆ ಸಂಬಂಧಿಸಿದ ಸೇವೆಗಳ ಕುರಿತು ಪಂಚಾಯತ ಅಭಿವೃದ್ಧಿ ಅಧಿಕಾರಿ ನೇತೃತ್ವದ ಗ್ರಾಮೀಣ ಕಾರ್ಯಪಡೆಯ ಭಾಗವಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X