Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲ್ನಾಡ್ ಗಲ್ಫ್ ಅಸೋಸಿಯೇಷನ್:...

ಮಲ್ನಾಡ್ ಗಲ್ಫ್ ಅಸೋಸಿಯೇಷನ್: ಬಾಳೆಹೊನ್ನೂರು ವಲಯದ ನೂತನ ಕಾರ್ಯಕಾರಿಣಿ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ4 July 2020 6:42 PM IST
share
ಮಲ್ನಾಡ್ ಗಲ್ಫ್ ಅಸೋಸಿಯೇಷನ್: ಬಾಳೆಹೊನ್ನೂರು ವಲಯದ ನೂತನ ಕಾರ್ಯಕಾರಿಣಿ ಸಮಿತಿ ರಚನೆ

ಬಾಳೆಹೊನ್ನೂರು: ಮಲ್ನಾಡ್ ಗಲ್ಪ್ ಅಸೋಸಿಯೇಷನ್ (ಎಮ್.ಜಿ.ಎ) ಇದರ ಬಾಳೆಹೊನ್ನೂರು ವಲಯದ (ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲ್ಲೂಕುಗಳನ್ನೊಳಗೊಂಡ) ನೂತನ ಸಮಿತಿಯ ರಚನೆ ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಿತು.

ಮಹಮ್ಮದ್ ರಫೀಕ್ ಜಯಪುರ ಇವರ ಕಿರಾತ್ ಪಾರಾಯಣದೊಂದಿಗೆ ಸಭೆ ಪ್ರಾರಂಭವಾಯಿತು. ಅನ್ವರ್ ಅಸ್ಸಾದಿ ತಲಗೂರು ದುಆ ಮತ್ತು ಆಶೀರ್ವಚನ ನೀಡಿದರು. ಎಮ್.ಜಿ.ಎ ಜಿದ್ದಾ ಘಟಕದ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಗಬ್ಗಲ್ ಸ್ವಾಗತ ಭಾಷಣ ನೆರವೇರಿಸಿದರು.

ಬಾಳೆಹೊನ್ನೂರು ಹೊಸ ಸಮಿತಿಯ ಕಾರ್ಯ ಚಟುವಟಿಕೆ, ಹೊಸ ಸಮಿತಿ ರಚನೆ ಮತ್ತು ರೂಪುರೇಷಗಳ ಬಗ್ಗೆ ಅಂತರ್ ರಾಷ್ಟ್ರೀಯ ಸಂಯೋಜಕ ಮತ್ತು ದಮ್ಮಾಮ್ ಖೋಬರ್ ಘಟಕದ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ಜಯಪುರ ವಿವರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷ ಶರೀಪ್ ಕಳಸರವರು ಸಭೆಯನ್ನುದ್ಧೇಶಿಸಿ ಮಾತನಾಡಿ, ಎಮ್.ಜಿ.ಎ ಸಂದೇಶ ಸಾರಿದರು.

ಚಿಕ್ಕಮಗಳೂರು ಜಿಲ್ಲಾ ಎಮ್.ಜಿ.ಎ ಸಂಚಾಲಕರಾದ ಇರ್ಷಾದ್ ಚಕ್ಕಮಕ್ಕಿ ಮುಖ್ಯ ಚುನಾವಣಾದಿಕಾರಿಯಾಗಿ ಭಾಗವಹಿಸಿದರು.

ಜಿದ್ದಾ ಝೋನ್ ಅಧ್ಯಕ್ಷ ಮುಸ್ತಾಕ್ ಗಬ್ಗಲ್ ಮತ್ತು ಎಮ್ .ಜಿ .ಎ. ಕೇಂದ್ರೀಯ ಸಮಿತಿಯ ಗೌರವಾಧ್ಯಕ್ಷ  ಬಶೀರ್ ಬಾಳ್ಳುಪೇಟೆ ಹೊಸ ಸಮಿತಿಗೆ ಶುಭ ಕೋರಿ ಹಿತವಚನಗಳನ್ನು ನೀಡಿದರು.

ದಮ್ಮಾಮ್ ಖೋಬರ್ ಘಟಕದ ಪ್ರಧಾನ ಕಾರ್ಯದರ್ಶಿ ಅಸ್ಗರ್ ತಲಗೂರು ರವರು ಕತರ್ ನಲ್ಲಿ ಹೊಸ ಸಮಿತಿ ರಚಿಸುವ ಬಗ್ಗೆ ಇಫ್ತಿಕಾರ್ ಅಹಮದ್ ಬಾಳೆಹೊನ್ನೂರು ರವರ ಸಹಕಾರ ಕೇಳಿದರು. ಹೊಸದಾಗಿ ಚುನಾಯಿತರಾದ ವಹೀದ್ ಮಾಗುಂಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ರಿಯಾದ್ ಘಟಕದ ಪ್ರಧಾನ ಕಾರ್ಯದರ್ಶಿ ನಝೀರ್ ಜಯಪುರರವರು ಕಾರ್ಯಕ್ರಮದ ಎಲ್ಲಾ ಚರ್ಚೆ, ಅನುಮೋದನೆ, ತೀರ್ಮಾನಗಳನ್ನು ಸಭೆಗೆ ವಿವರಿಸಿದರು. ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಶೀದ್ ಅಹಮದ್ ವಂದಿಸಿದರು.

ಹೊಸ ಸಮಿತಿಯ ವಿವರ:

ಅಧ್ಯಕ್ಷ: ಅಬ್ದುಲ್ ವಹೀದ್ ಮಾಗುಂಡಿ

ಗೌರವಾಧ್ಯಕ್ಷ: ಇಬ್ರಾಹಿಮ್ ಮಮ್ಮುನ್ಞಿ ಕಳಸ

ಉಪಾಧ್ಯಕ್ಷ: ಝಮೀರ್ ಮೂಸಬ್ಬ ಬಾಳೆಹೊನ್ನೂರು

ಪ್ರಧಾನ ಕಾರ್ಯದರ್ಶಿ: ಅಬ್ದುಲ್ ಹಕ್ -ಶಾಂತಿಪುರ

ಖಜಾಂಚಿ: ರಝೀನ್ ಅಬ್ದುಲ್ ಕಾದರ್ ಗಬ್ಗಲ್

ಸಹ ಕಾರ್ಯದರ್ಶಿ: ಇಬ್ರಾಹಿಮ್ ಶಾಫಿ ಬಾಳೆಹೊನ್ನೂರು

ಹಿರಿಯ ಸಲಹೆಗಾರರು

ನಾಸಿರ್ ಬಾಳೆಹೊನ್ನೂರು- ಜಿದ್ದಾ, ಇಫ್ತಿಕಾರ್ ಅಹಮದ್ ಬಾಳೆಹೊನ್ನೂರು ಕತರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X