Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ಕ್ಲಿನಿಕಲ್ ಟ್ರಯಲ್ ಗೂ ಮುನ್ನ ಲಸಿಕೆ...

“ಕ್ಲಿನಿಕಲ್ ಟ್ರಯಲ್ ಗೂ ಮುನ್ನ ಲಸಿಕೆ ಬಿಡುಗಡೆ ದಿನಾಂಕ ನಿರ್ಧರಿಸುವುದು ಜಗತ್ತಿನಲ್ಲಿ ಎಲ್ಲೂ ನಡೆದಿಲ್ಲ”

ಐಸಿಎಂಆರ್ ವಿರುದ್ಧ ತಜ್ಞರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ4 July 2020 6:47 PM IST
share
“ಕ್ಲಿನಿಕಲ್ ಟ್ರಯಲ್ ಗೂ ಮುನ್ನ ಲಸಿಕೆ ಬಿಡುಗಡೆ ದಿನಾಂಕ ನಿರ್ಧರಿಸುವುದು ಜಗತ್ತಿನಲ್ಲಿ ಎಲ್ಲೂ ನಡೆದಿಲ್ಲ”

ಹೊಸದಿಲ್ಲಿ: ದೇಶೀಯವಾಗಿ ತಯಾರಿಸಲಾದ ಭಾರತದ ಮೊದಲ ಕೋವಿಡ್-19 ಲಸಿಕೆಯನ್ನು ಮಾನವರ ಮೇಲೆ ಪ್ರಯೋಗಿಸುವ ಕ್ಲಿನಿಕಲ್ ಟ್ರಯಲ್‍ ಗೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಅನುಮತಿ ನೀಡಿ ಆಗಸ್ಟ್ 15ರೊಳಗೆ ಈ ಲಸಿಕೆ ಸಾರ್ವಜನಿಕರಿಗಾಗಿ ಲಭ್ಯವಾಗುವಂತೆ ಮಾಡಬೇಕು ಎನ್ನುವ ಇಂಗಿತ ವ್ಯಕ್ತಪಡಿಸಿರುವುದು ಹಲವು ತಜ್ಞರಿಗೆ ಅಸಮಾಧಾನ ತಂದಿದೆ.

“ಒಂದು ಲಸಿಕೆಯ ಕ್ಲಿನಿಕಲ್ ಟ್ರಯಲ್ ಕೈಗೊಳ್ಳುವ ಮುನ್ನವೇ ಅದರ ಬಿಡುಗಡೆಯ ದಿನಾಂಕವನ್ನು ನಿರ್ಧರಿಸುವುದು ಜಗತ್ತಿನಲ್ಲಿ ಎಲ್ಲಿಯೂ ನಡೆಯುವುದಿಲ್ಲ” ಎಂದು  ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ಎಥಿಕ್ಸ್ ಸಂಪಾದಕ ಅಮರ್ ಜೇಸಾನಿ ಹೇಳಿದ್ದಾರೆ.

ಐಸಿಎಂಆರ್ ಮಹಾನಿರ್ದೇಶಕ ಬಲರಾಂ ಭಾರ್ಗವ ಅವರು ಎಲ್ಲಾ ಕೆಲಸಗಳನ್ನು ತ್ವರಿತವಾಗಿ ನಡೆಸುವಂತೆ ಕ್ಲಿನಿಕಲ್ ಟ್ರಯಲ್‍ ಗಳಲ್ಲಿ ಭಾಗವಹಿಸುವ 12 ಸಂಸ್ಥೆಗಳಿಗೆ ಪತ್ರ ಬರೆದಿರುವುದೂ ಸಾಕಷ್ಟು ಚರ್ಚೆಗೀಡಾಗಿದೆ.

ತಾವು ಪತ್ರವನ್ನು ನೋಡದೇ ಇದ್ದರೂ ನೀಡಲಾದ ಸಮಯಾವಕಾಶ ಬಹಳ ಕಡಿಮೆ. ಒಂದು ತಿಂಗಳೊಳಗೆ ಲಸಿಕೆ ಬಿಡುಗಡೆಗೊಳಿಸಬೇಕೆಂಬುದು ಹಾಗೂ ನೀಡಲಾದ ಅವಧಿ ಬಹಳ ಕಡಿಮೆ, ಪ್ರಕ್ರಿಯೆಯನ್ನು ತ್ವರಿತಗೊಳಿಸಿದರೂ ಕನಿಷ್ಠ ಒಂದು ವರ್ಷವಾದರೂ ಬೇಕು ಎಂದು ಐಸಿಎಂಆರ್‍ನ ಬಯೋಎಥಿಕ್ಸ್ ಸೆಲ್‍ನ  ನೈತಿಕ ಸಲಹಾ ಸಮಿತಿಯ ಅಧ್ಯಕ್ಷೆ ವಸಂತ ಮುತ್ತುಸ್ವಾಮಿ ತಿಳಿಸಿದ್ದಾರೆ.

ಅಚ್ಚರಿಯೆಂದರೆ ಕ್ಲಿನಿಕಲ್ ಟ್ರಯಲ್‍ ನಲ್ಲಿ ಭಾಗಿಯಾಗುವ 12 ಸಂಸ್ಥೆಗಳಿಗೆ ಐಸಿಎಂಆರ್ ಎಥಿಕ್ಸ್ ಸಮಿತಿ ಇನ್ನಷ್ಟೇ ಅತ್ಯಗತ್ಯವಾಗಿರುವ ಹಸಿರು ನಿಶಾನೆ ನೀಡಬೇಕಿದೆ.

ಹೈದರಾಬಾದ್ ಮೂಲದ ಖಾಸಗಿ ಕಂಪೆನಿ ಭಾರತ್ ಬಯೋಟೆಕ್ ಹಾಗೂ ಐಸಿಎಂಆರ್ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಎಂಬ ಈ ಲಸಿಕೆಯನ್ನು ಮಾನವರ ಮೇಲೆ ಪ್ರಯೋಗಕ್ಕೆ ಜೂನ್ 29ರಂದು ಅನುಮತಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X