Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉದ್ವಿಗ್ನತೆ ಕಡಿಮೆಗೊಳಿಸಲು ಪರಿಣಾಮಕಾರಿ...

ಉದ್ವಿಗ್ನತೆ ಕಡಿಮೆಗೊಳಿಸಲು ಪರಿಣಾಮಕಾರಿ ಕ್ರಮ: ಚೀನಾ ಸೇನೆ

ವಾರ್ತಾಭಾರತಿವಾರ್ತಾಭಾರತಿ6 July 2020 9:50 PM IST
share
ಉದ್ವಿಗ್ನತೆ ಕಡಿಮೆಗೊಳಿಸಲು ಪರಿಣಾಮಕಾರಿ ಕ್ರಮ: ಚೀನಾ ಸೇನೆ

ಬೀಜಿಂಗ್, ಜು.6: ಗಲ್ವಾನ್ ಕಣಿವೆಯಲ್ಲಿ ಭಾರತದೊಂದಿಗಿನ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ ಇರುವ ಉದ್ವಿಗ್ನತೆಯನ್ನು ಕಡಿಮೆಗೊಳಿಸಲು ತನ್ನ ಮುಂಚೂಣಿ ಸೇನೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದ್ದು ಹಿಂದೆ ಸರಿಯುವ ಪ್ರಕ್ರಿಯೆಯಲ್ಲಿ ಪ್ರಗತಿ ಸಾಧಿಸಲಾಗಿದೆ ಎಂದು ಚೀನಾ ಸೋಮವಾರ ಹೇಳಿದೆ.

 ಚೀನಾದ ಸೇನೆ ಗಲ್ವಾನ್ ಕಣಿವೆಯಲ್ಲಿದ್ದ ಟೆಂಟ್ ಅನ್ನು ತೆಗೆಯುತ್ತಿದ್ದು ಕೆಲವು ಪ್ರದೇಶಗಳಿಂದ ಹಿಂದೆ ಸರಿಯುತ್ತಿದೆ. ಗಸ್ತು ಕೇಂದ್ರ 14ರಲ್ಲಿ ನಿರ್ಮಿಸಿದ್ದ ಶಿಬಿರ ಹಾಗೂ ಕೆಲವು ನಿರ್ಮಾಣಗಳನ್ನು ಪಿಎಲ್ಎ ಸೈನಿಕರು ತೆಗೆಯುತ್ತಿದ್ದಾರೆ. ಈ ಪ್ರದೇಶದಲ್ಲಿ ಚೀನಾದ ಸೇನೆ ಹಿಂದೆ ಸರಿಯುತ್ತಿರುವ ಪ್ರಥಮ ಸಂಕೇತ ಇದಾಗಿದೆ ಎಂದು ಭಾರತ ಸರಕಾರದ ಮೂಲಗಳು ಹೇಳಿಕೆ ನೀಡಿದ ಕೆಲವೇ ತಾಸುಗಳ ಬಳಿಕ ಚೀನಾದ ವಿದೇಶ ವ್ಯವಹಾರ ಇಲಾಖೆಯ ವಕ್ತಾರ ಝಾವೊ ಲಿಜಿಯಾನ್, ಚೀನಾದ ಮುಂಚೂಣಿ ಪಡೆಗಳು ಗಲ್ವಾನ್ ನಿಂದ ಹಿಂದೆ ಸರಿಯುತ್ತಿರುವ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ.

ಜೂನ್ 30ರಂದು ಭಾರತ- ಚೀನಾದ ಸೇನಾಪಡೆಗಳ ಮಧ್ಯೆ ಕಮಾಂಡರ್ ಮಟ್ಟದ ಮಾತುಕತೆ ನಡೆದಿದ್ದು, ಈ ಹಿಂದೆ ನಡೆದಿದ್ದ ಮಾತುಕತೆಯಲ್ಲಿ ಸಹಮತಕ್ಕೆ ಬರಲಾಗಿರುವ ವಿಷಯಗಳನ್ನು ಅನುಷ್ಟಾನಗೊಳಿಸುವತ್ತ ಪ್ರಯತ್ನ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಲಿಜಿಯಾನ್ ಹೇಳಿದ್ದಾರೆ. ಗಡಿ ಭಾಗದಲ್ಲಿ ನೆಲೆಸಿರುವ ಉದ್ವಿಗ್ನತೆಯನ್ನು ಶಮಗೊಳಿಸುವಲ್ಲಿ ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗದ ನಿಕಟ ಸಂವಹನದ ಮೂಲಕ ಸಹಮತಕ್ಕೆ ಬರಲಾಗಿರುವ ನಿರ್ಧಾರಗಳನ್ನು ಜಾರಿಗೊಳಿಸುವಲ್ಲಿ ಭಾರತದ ಸೇನೆಯೂ ಚೀನಾದ ನಡೆಯನ್ನು ಅನುಸರಿಸುತ್ತದೆ ಎಂದು ನಾವು ಆಶಿಸುತ್ತೇವೆ ಎಂದವರು ಹೇಳಿದ್ದಾರೆ.

ಉಭಯ ಸೇನೆಗಳ ಕಮಾಂಡರ್ ಗಳ ಮಟ್ಟದ ಸಭೆಯಲ್ಲಿ ಆಗಿರುವ ಒಪ್ಪಂದದ ಪ್ರಕಾರ ಚೀನಾದ ಸೇನೆ ಗಲ್ವಾನ್ ನದಿಭಾಗದಿಂದ ಹಿಂದೆ ಸರಿಯುತ್ತಿದೆ ಎಂದು ಕೇಂದ್ರ ಸರಕಾರದ ಮೂಲಗಳು ಹೇಳಿವೆ. ಜೂನ್ 30ರಂದು ಭಾರತ-ಚೀನಾ ಸೇನೆಯ ಮಧ್ಯೆ ನಡೆದ ಮೂರನೇ ಸುತ್ತಿನ ಲೆಫ್ಟಿನೆಂಟ್ ಜನರಲ್ ಮಟ್ಟದ ಮಾತುಕತೆಯಲ್ಲಿ, ಉಭಯ ಸೇನೆಗಳ ನಡುವಿನ ಬಿಕ್ಕಟ್ಟು ಪರಿಹಾರಕ್ಕೆ ತ್ವರಿತ, ಹಂತಹಂತವಾಗಿ ಸೇನೆಯನ್ನು ಹಿಂದಕ್ಕೆ ಸರಿಸುವ ಪ್ರಕ್ರಿಯೆಗೆ ಆದ್ಯತೆ ನೀಡಲು ಒಪ್ಪಲಾಗಿದೆ. ಜೂನ್ 6ರಂದು ನಡೆದಿದ್ದ ಪ್ರಥಮ ಸುತ್ತಿನ ಮಾತುಕತೆಯಲ್ಲಿ ಹಂತಹಂತವಾಗಿ ಸೇನೆ ಹಿಂದಕ್ಕೆ ಕರೆಸುವ ಯೋಜನೆಯನ್ನು ಉಭಯ ಸೇನೆಗಳೂ ಅಂತಿಮಗೊಳಿಸಿವೆ ಎಂದು ಕೇಂದ್ರ ಸರಕಾರದ ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X