Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನಪರ ಚಿಂತಕ ದಲಿತ್ ನಾಗರಾಜ್ ನಿಧನ

ಜನಪರ ಚಿಂತಕ ದಲಿತ್ ನಾಗರಾಜ್ ನಿಧನ

ವಾರ್ತಾಭಾರತಿವಾರ್ತಾಭಾರತಿ6 July 2020 10:05 PM IST
share
ಜನಪರ ಚಿಂತಕ ದಲಿತ್ ನಾಗರಾಜ್ ನಿಧನ

ಬೆಂಗಳೂರು, ಜು. 6: ದಲಿತ ಫ್ಯಾಂಥರ್ಸ್ ಆಫ್ ಇಂಡಿಯಾ(ಡಿಪಿಐ) ಮತ್ತು ವಿಡುದಲೈ ಚಿರುತೆಗಳ್(ವಿಸಿಕೆ) ಕರ್ನಾಟಕ ರಾಜ್ಯಾಧ್ಯಕ್ಷ ಹಾಗೂ ಜನಪರ ಚಿಂತಕ ದಲಿತ್ ನಾಗರಾಜ್ (52) ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.

ಪತ್ನಿ, ಇಬ್ಬರು ಮಕ್ಕಳು, ಅಪಾರ ಗೆಳೆಯರು, ಸಂಘಟನೆಯ ಕಾರ್ಯಕರ್ತರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ. 1962ರ ಮಾರ್ಚ್ 10ರಂದು ಬೆಂಗಳೂರಿನಲ್ಲಿ ಹುಟ್ಟಿದ್ದ ನಾಗರಾಜ್, ಸುಮಾರು ಇಪ್ಪತ್ತು, ಇಪ್ಪತ್ತೈದು ವರ್ಷಗಳಿಂದ ದಲಿತ ಮತ್ತು ಜನಪರ ಚಳವಳಿಗಳಲ್ಲಿ ಗುರುತಿಸಿಕೊಂಡಿದ್ದರು. ಸಂಸದ ತೋಳ್ ತಿರುಮಾವಳವನ್ ಅವರು ಸ್ಥಾಪಿಸಿದ್ದ ತಮಿಳುನಾಡು ಮೂಲದ ಡಿಪಿಐ-ವಿಸಿಕೆ ಸಂಘಟನೆಗಳ ರಾಜ್ಯಾಧ್ಯಕ್ಷರಾಗಿದ್ದ ನಾಗರಾಜ್, ರಾಜ್ಯದಲ್ಲಿ ಪ್ರಬಲವಾಗಿ ಎರಡೂ ಸಂಘಟನೆಗಳನ್ನು ರೂಪಿಸಿದ್ದರು.

ದಲಿತರ ಮೇಲಿನ ದೌರ್ಜನ್ಯಗಳ ವಿರುದ್ಧ, ಕೊಳಚೆ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸುವುದು ಸೇರಿದಂತೆ ಶೋಷಣೆ ವಿರುದ್ಧದ ಹೋರಾಟಗಳಲ್ಲಿ ನಾಗರಾಜ್ ಅವರು ಸದಾ ಮುಂಚೂಣಿಯಲ್ಲಿರುತ್ತಿದ್ದರು. ಜನಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರಿಗೆ ದಲಿತ್ ನಾಗರಾಜ್ ಎಂದೇ ಚಿರಪರಿಚಿತರಾಗಿದ್ದ ಶ್ರೀಯುತರು, ಕೆಳದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟಿದ್ದಾರೆ ಎಂದು ಗೊತ್ತಾಗಿದೆ.

ನಾಗರಾಜ್ ಅವರು ವಾಸವಾಗಿದ್ದ ಪರಪ್ಪನ ಅಗ್ರಹಾರ ಸಮೀಪದ ಸಿಂಗಸಂದ್ರದಲ್ಲಿ ನಾಳೆ(ಜು.7) ಮಧ್ಯಾಹ್ನ 12ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ವಿಸಿಕೆ ಪ್ರಧಾನ ಕಾರ್ಯದರ್ಶಿಗಳಾದ ವಿ.ಮೂರ್ತಿ, ಶೇಖರ್ ಸೇರಿದಂತೆ ಅವರ ಒಡನಾಡಿಗಳು ಸಂತಾಪ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X