Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪತ್ರಕರ್ತ ಬಸವರಾಜು ಮೇಗಲಕೇರಿ ಅವರ...

ಪತ್ರಕರ್ತ ಬಸವರಾಜು ಮೇಗಲಕೇರಿ ಅವರ 'ಅವರಿವರು' ವ್ಯಕ್ತಿ ಚಿತ್ರ ಪುಸ್ತಕ ಬಿಡುಗಡೆ

ವ್ಯಕ್ತಿ ಚಿತ್ರದ ಮೂಲಕ ಮೂಲಕ ಮತ್ತೆ ಗಾಂಧಿ ನೆನಪು: ನಟರಾಜ್ ಹುಳಿಯಾರ್

ವಾರ್ತಾಭಾರತಿವಾರ್ತಾಭಾರತಿ6 July 2020 11:24 PM IST
share
ಪತ್ರಕರ್ತ ಬಸವರಾಜು ಮೇಗಲಕೇರಿ ಅವರ ಅವರಿವರು ವ್ಯಕ್ತಿ ಚಿತ್ರ ಪುಸ್ತಕ ಬಿಡುಗಡೆ

ಮೈಸೂರು,ಜು.6: ಪತ್ರಕರ್ತ ಬಸವರಾಜು ಮೇಗಲಕೇರಿ ಅವರು “ಅವರಿವರು” ಪುಸ್ತಕದ ಮೂಲಕ ಮತ್ತೆ ಗಾಂಧಿಯನ್ನು ಹುಡುಕಿಕೊಂಡಿದ್ದಾರೆ ಎಂದು ಹಿರಿಯ ಸಾಹಿತಿ ನಟರಾಜ್ ಹುಳಿಯಾರ್ ಅಭಿಪ್ರಾಯಿಸಿದರು.

ಮೈಸೂರು ಗೆಳೆಯರು, ರೂಪ ಪ್ರಕಾಶನ ಮತ್ತು ಹಸಿರು ಆಗ್ರ್ಯಾನಿಕ್ಸ್ ವತಿಯಿಂದ ಪತ್ರಕರ್ತ ಬಸವರಾಜು ಮೇಗಲಕೇರಿ ಅವರ ನೂತನ “ಅವರಿವರು” ವ್ಯಕ್ತಿ ಚಿತ್ರಗಳ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ ಮೂಲಕ ಮಾತನಾಡಿದ ಅವರು, ಬಸವರಾಜು ಮೇಗಲಕೇರಿ 25 ವರ್ಷಗಳಿಂದ  ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಾ ಒಂದು ಉತ್ತಮ ವ್ಯಕ್ತಿ ಚಿತ್ರದ ಮೂಲಕ ಪುಸ್ತಕವನ್ನು ಹೊರತಂದಿದ್ದಾರೆ. ಗಾಂಧಿಯನ್ನು ಲಂಕೇಶ್ ಮೂಲಕ ಕಂಡುಕೊಂಡ ಅವರು ಇಡೀ ಪುಸ್ತಕದ ತುಂಬಾ ಗಾಂಧಿವಾದವನ್ನೇ ಅನುಸರಿಸಿದ್ದಾರೆ ಎಂದು ಹೇಳಿದರು.

ಗಾಂಧಿ ಬಗ್ಗೆ ಸರಿಯಾಗಿ ಗ್ರಹಿಸದ ನಾವುಗಳು ಆಧುನಿಕ ಗಾಂಧಿಯನ್ನು ಕಂಡುಕೊಂಡಿದ್ದೇವೆ. ಬಸವರಾಜು ಅವರು ಶಾಂತಿ ಅಹಿಂಸಾ ಮಾರ್ಗದಲ್ಲಿ ಸಂಘಟಿತರಾದ ಅನೇಕ ಮಹಾನೀಯರನ್ನು ಪುಸ್ತಕದಲ್ಲಿ ತಂದಿದ್ದಾರೆ. ಅನುಸೂಯಮ್ಮ, ಕೌಲಗಿ, ದೊರೆಸ್ವಾಮಿ ಹೋರಾಟಗಾರ್ತಿ ಅಕ್ಕಯ್ಯ, ಎ.ಟಿ.ರಾಮಸ್ವಾಮಿ ಮತ್ತು ಪ್ರಸನ್ನ ಅಂತವರನ್ನು ನೆನಪು ಮಾಡಿಕೊಳ್ಳುವ ಮೂಲಕ ಅವರೊಳಗಿನ ಗಾಂಧಿಯನ್ನು ಹೊರಹಾಕಿದ್ದಾರೆ ಎಂದು ಹೇಳಿದರು.

ತಮ್ಮ ಸುಧೀರ್ಘ ಅನುಭವದಲ್ಲಿ ಅನೇಕ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಹಲವಾರು ಅಂಕಣಗಳನ್ನು ಬರೆದಿದ್ದಾರೆ. ಆದರೂ ಅವರು ಯಾವುದೇ ವಿಚಾರವನ್ನು ಗೊತ್ತಿದೆ ಎಂದು ಹೇಳುವುದಿಲ್ಲ, ಅದನ್ನು ಮತ್ತಷ್ಟು ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತಾರೆ. ಅವರ ಕರ್ತವ್ಯ ನಿರ್ವಹಣೆ ಹೇಗೆ ಎಂದರೆ ಕಂಪ್ಯೂಟರ್ ಮುಂದೆ ಬುದ್ಧ ಕುಳಿತ ರೀತಿಯಲ್ಲಿ ಇರುತ್ತದೆ. ಆ ಸಂದರ್ಭದಲ್ಲಿ ಅವರ ಬಳಿ ಯಾರೇ ಬಂದರೂ ಅದರ ಅರಿವೂ ಅವರಿಗೆ ಇರುವುದಿಲ್ಲ ಅಷ್ಟೊಂದು ನಿಷ್ಠತೆ ಪ್ರಮಾಣಿಕತೆ ಅವರ ಕರ್ತವ್ಯದಲ್ಲಿದೆ ಎಂದು ಬಣ್ಣಿಸಿದರು.

ಹಿರಿಯ ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಪುಸ್ತಕ ಬಿಡುಗಡೆ ಮಾಡಿದರು. ರೂಪ ಪ್ರಕಾಶನದ ಮಹೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪುಸ್ತಕ ಕುರಿತು ಕೆ.ಪಿ.ಸುರೇಶ್ ಮಾತನಾಡಿದರು. ಪತ್ರಕರ್ತ ಬಸವರಾಜು ಮೇಗಲಕೇರಿ, ಬಿ.ಚಂದ್ರೇಗೌಡ ಉಪಸ್ಥಿತರಿದ್ದರು.

ಮೈಸೂರು ಗೆಳೆಯರು ಬಳಗದ ಎಚ್.ಎಸ್.ರೇಣುಕಾರಾಧ್ಯ, ಚಂದ್ರಶೇಖರ್ ಐಜೂರು, ಸ್ವಾಮಿ ಆನಂದ್, ರವಿಚಂದ್ರ, ಚಿಕ್ಕಮಗಳೂರು ಗಣೇಶ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X