Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರಿಗೆ...

ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರಿಗೆ ನಿರ್ಬಂಧ: ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್

ವಾರ್ತಾಭಾರತಿವಾರ್ತಾಭಾರತಿ6 July 2020 11:51 PM IST
share
ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರಿಗೆ ನಿರ್ಬಂಧ: ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್

ಚಿಕ್ಕಮಗಳೂರು, ಜು.6: ಜಿಲ್ಲೆಯಾದ್ಯಂತ ಕೋವಿಡ್-19 ಸೋಂಕು ಪ್ರಕರಣಗಳು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005, ಕಲಂ 34(ಸಿ) ಮತ್ತು ದಂಡ ಪ್ರಕ್ರಿಯೆ ಸಂಹಿತೆ ಕಲಂ 144(3) ರಡಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಪ್ರವಾಸವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ.

ಪ್ರಸಕ್ತ ಹವಾಮಾನ ಮತ್ತು ಕೋವಿಡ್ ವಿಕೋಪದ ಈ ಸ್ಥಿತಿಯಲ್ಲಿ ಜಿಲ್ಲೆಯಲ್ಲಿ ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಪ್ರವಾಸಿಗರು ಪ್ರವಾಸ ಮಾಡುವುದು ಪ್ರವಾಸಿಗರ ಮತ್ತು ಜಿಲ್ಲೆಯ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಸೂಕ್ತವಲ್ಲವೆಂದು ಅಭಿಪ್ರಾಯಿಸಿ ಈ ಆದೇಶವನ್ನು ಹೊರಡಿಸಲಾಗಿದ್ದು, ಹೊರ ದೇಶ, ಹೊರ ರಾಜ್ಯ ಮತ್ತು ಹೊರ ಜಿಲ್ಲೆಯಿಂದ ಬರುವ ಎಲ್ಲಾ ರೀತಿಯ ಪ್ರವಾಸಿಗರು ಜಿಲ್ಲೆಗೆ ಆಗಮಿಸಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದನ್ನು ಹಾಗೂ ಪ್ರವಾಸ ಮಾಡುವುದನ್ನು ಈ ತಕ್ಷಣದಿಂದ ನಿರ್ಬಂಧಿಸಲಾಗಿದೆ. ಹೊರ ದೇಶ, ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಪ್ರವಾಸಿಗರಿಗಾಗಿ ಜಿಲ್ಲೆಯ ಯಾವುದೇ ಹೋಟೆಲ್‍ಗಳು, ರೆಸಾರ್ಟ್ ಗಳು, ಹೋಂ ಸ್ಟೇಗಳು ಹಾಗೂ ಇತರ ವಸತಿ ಗೃಹಗಳಲ್ಲಿ ವಸತಿ ಉದ್ದೇಶಕ್ಕೆ ರೂಮ್‍ಗಳನ್ನು ನೀಡುವುದನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಿ ಡಿಸಿ ಆದೇಶಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯಲ್ಲಿನ ಸಾರ್ವಜನಿಕರು ನಿಯಂತ್ರಣ ಸಂಬಂಧದ ಎಲ್ಲಾ ಮುಂಜಾಗ್ರತಾ ಕ್ರಮಗಳ ಮತ್ತು ಕಾನೂನು ಸುವ್ಯವಸ್ಥೆಯ ಬಗ್ಗೆ ಆದ್ಯತೆ ನೀಡಿ ಅದರಂತೆ ಕಡ್ಡಾಯವಾಗಿ ಆದೇಶ ಪಾಲಿಸುವ ನಿಬಂಧನೆಗಳಿಗೆ ಒಳಪಟ್ಟು ಜಿಲ್ಲೆಯ ಒಳಗೆ ಪ್ರಯಾಣಿಸುವ ಯಾವುದೇ ನಿರ್ಬಂಧವಿರುವುದಿಲ್ಲ. ಆದರೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳ ಪ್ರದೇಶ ದ್ವಾರಗಳು/ಕೇಂದ್ರಗಳಲ್ಲಿ ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಆಗಮಿಸುವ ಪ್ರವಾಸಿಗರನ್ನು ಪ್ರವಾಸಿ ತಾಣಗಳ ಒಳಗೆ ಪ್ರವೇಶ ಮಾಡದಂತೆ ನಿರ್ಬಂಧಗೊಳಿಸಲು ಸ್ಥಳೀಯ ಅಧಿಕಾರಿಗಳಿಗೆ ಡಿಸಿ ಸೂಚಿಸಿದ್ದು, ಈ ಆದೇಶದ ಉಲ್ಲಂಘನೆಯು ಭಾರತ ದಂಡಸಂಹಿತೆ 1860ರ ಕಲಂ 188 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ ಕಲಂ 51ರಡಿ ಶಿಕ್ಷಾರ್ಹ ಅಪರಾಧವಾಗಿದೆ. ಈ ಆದೇಶ ತಕ್ಷಣದಿಂದ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X