Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಬಳಕೆದಾರರಿಗೆ ಸಿಹಿಸುದ್ದಿ: ಫೇಸ್ ಬುಕ್...

ಬಳಕೆದಾರರಿಗೆ ಸಿಹಿಸುದ್ದಿ: ಫೇಸ್ ಬುಕ್ ನಲ್ಲೇ ಇನ್ನು ಮುಂದೆ ವಾಟ್ಸ್ಯಾಪ್ ಚಾಟ್ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ8 July 2020 2:04 PM IST
share
ಬಳಕೆದಾರರಿಗೆ ಸಿಹಿಸುದ್ದಿ: ಫೇಸ್ ಬುಕ್ ನಲ್ಲೇ ಇನ್ನು ಮುಂದೆ ವಾಟ್ಸ್ಯಾಪ್ ಚಾಟ್ ಸಾಧ್ಯತೆ

ನ್ಯೂಯಾರ್ಕ್ :  ಫೇಸ್ ಬುಕ್ ಮೆಸೆಂಜರ್ ಹಾಗೂ ವಾಟ್ಸ್ಯಾಪ್ ನಡುವೆ ಸಂವಹನ ಸಂಪರ್ಕವೇರ್ಪಡಿಸುವ ನಿಟ್ಟಿನಲ್ಲಿ ಫೇಸ್ ಬುಕ್ ಸದ್ಯ ಕಾರ್ಯನಿರತವಾಗಿದೆ. ಲಭ್ಯ ಮಾಹಿತಿಯ ಪ್ರಕಾರ ಎರಡೂ ಮೆಸೇಜಿಂಗ್ ಅಪ್ಲಿಕೇಶನ್‍ ಗಳ ನಡುವೆ ಕ್ರಾಸ್ ಚಾಟ್ ಸಪೋರ್ಟ್ ಆರಂಭಗೊಳ್ಳುವ ನಿರೀಕ್ಷೆಯಿದೆ.

ಈ ಹೊಸ ಫೀಚರ್ ಲಭ್ಯವಾಗಿದ್ದೇ ಆದಲ್ಲಿ  ಯಾವುದಾದರೂ ವಾಟ್ಸ್ಯಾಪ್ ಕಾಂಟ್ಯಾಕ್ಟ್ ಬ್ಲಾಕ್ ಆಗಿದ್ದಲ್ಲಿ ಫೇಸ್ ಬುಕ್‍ ಗೆ ತಿಳಿಯುತ್ತದೆ. ವಾಟ್ಸ್ಯಾಪ್‍ ನಲ್ಲಿ ನೋಟಿಫಿಕೇಶನ್ ಬಂದಲ್ಲಿ, ಚಾಟ್  ವಿವರ, ಉದಾಹರಣೆಗೆ ಫೋನ್ ನಂಬರ್ ಮೆಸೆಂಜರ್‍ನಲ್ಲಿ ಕಾಣಿಸಿಕೊಳ್ಳಲಿದೆ. ಆದರೆ ವಾಟ್ಸ್ಯಾಪ್  ಸಂದೇಶದಲ್ಲಿರುವ ಮಾಹಿತಿ ಮೆಸೆಂಜರ್‍ ನಲ್ಲಿ ಲಭ್ಯವಾಗದೇ ಇದ್ದರೂ  ಯಾವ ಗ್ರೂಪ್‍ ನಿಂದ ಬಂದಿದೆ ಎಂಬ ಮಾಹಿತಿ ಹಾಗೂ ಕಾಂಟ್ಯಾಕ್ಟ್ ಪ್ರೊಫೈಲ್ ಫೋಟೋ ಮೆಸೆಂಜರ್‍ ನಲ್ಲಿ ಕಾಣಿಸಬಹುದು.

ವಾಟ್ಸ್ಯಾಪ್ ಹಾಗೂ ಫೇಸ್ ಬುಕ್ ಇಂಟಗ್ರೇಶನ್ ಹೊಂದುವ ಅಥವಾ ಹೊಂದದೇ ಇರುವ ಆಯ್ಕೆಯನ್ನು ಬಳಕೆದಾರರಿಗೆ ನೀಡುವ ಸಾಧ್ಯತೆಯೂ ಇದೆ. ಕೆಲವೊಂದು ವರದಿಗಳ ಪ್ರಕಾರ ಬಳಕೆದಾರರು ಫೇಸ್ ಬುಕ್ ಮೆಸೆಂಜರ್ ಮೂಲಕ ವಾಟ್ಸ್ಯಾಪ್ ಸಂದೇಶವನ್ನು ಕಳುಹಿಸಲು ಸಾಧ್ಯವಾಗಬಹುದು. ಈ ರೀತಿಯ ಆಯ್ಕೆ ಲಭ್ಯವಾದರೆ ವಾಟ್ಸ್ಯಾಪ್ ಮೆಸೇಜ್ ಗಳಿಗಾಗಿ ವಾಟ್ಸ್ಯಾಪನ್ನು ಬಳಸಬೇಕಾದ ಅಗತ್ಯವಿಲ್ಲ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X