Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರವಾರ: ಅನಾರೋಗ್ಯದಿಂದ ಮೃತಪಟ್ಟ ಯೋಧನ...

ಕಾರವಾರ: ಅನಾರೋಗ್ಯದಿಂದ ಮೃತಪಟ್ಟ ಯೋಧನ ತಾಯಿಯ ಶವ ಸಂಸ್ಕಾರಕ್ಕೆ ಸ್ಥಳೀಯರ ವಿರೋಧ

ಕೊರೋನ ಇಲ್ಲ ಎಂದರೂ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡದ ಜನತೆ

ವಾರ್ತಾಭಾರತಿವಾರ್ತಾಭಾರತಿ8 July 2020 10:15 PM IST
share
ಕಾರವಾರ: ಅನಾರೋಗ್ಯದಿಂದ ಮೃತಪಟ್ಟ ಯೋಧನ ತಾಯಿಯ ಶವ ಸಂಸ್ಕಾರಕ್ಕೆ ಸ್ಥಳೀಯರ ವಿರೋಧ

ಕಾರವಾರ,ಜು.8: ದೂರದ ಜಾರ್ಖಂಡ್ ದಿಂದ ಕಾರವಾರದ ನೌಕಾನೆಲೆಗೆ ಬಂದು ಸೇವೆ ಸಲ್ಲಿಸುತ್ತಿರುವ ಯೋಧರೊಬ್ಬರ ತಾಯಿ ಅನಾರೋಗ್ಯದಿಂದ ಮೃತಪಟ್ಟಿದ್ದು, ಅಂತ್ಯ ಸಂಸ್ಕಾರಕ್ಕೆ ಪರದಾಡುವಂತಾಯಿತು. 

ಸುಮೀತ್ ಕುಮಾರ್ ಕಾರವಾರದ ನೌಕಾನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧ. ಅವರ ತಾಯಿ ಅನಿತಾದೇವಿ ಕಿಡ್ನಿ ವೈಫಲ್ಯಕ್ಕೆ ಸಂಬಂಧಿಸಿದಂತೆ ನೌಕಾನೆಲೆಯ ಐಎನ್ಎಸ್ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ. ಆದರೆ ಲಾಕ್ ಡೌನ್ ಸಮಸ್ಯೆಯಿಂದ ಜಾರ್ಖಂಡ್ ಗೆ ತೆರಳಲಾಗದೆ, ಕಾರವಾರದಲ್ಲೇ ಅಂತ್ಯಕ್ರಿಯೆ ಮಾಡಲು ಮುಂದಾಗಿದ್ದಾಗ ಚೆಂಡಿಯಾ ಹಾಗೂ ಅರ್ಗಾದ ಜನರು ವಿರೋಧ ಮಾಡಿದ್ದಾರೆ. ಯಾವುದೇ ಕಾರಣಕ್ಕೆ ಸ್ಥಳೀಯ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಮಹಿಳೆಯ ಮೃತದೇಹ ಜಾರ್ಖಂಡ್ ಗೆ ಒಯ್ಯಲು ಸಾಧ್ಯವಾಗಿಲ್ಲ. ಕಾರವಾರದಲ್ಲಿ ಅಂತ್ಯಸಂಸ್ಕಾರ ಮಾಡಲು ಯೋಧ ಅಧಿಕಾರಿಗಳಲ್ಲಿ ಕೇಳಿಕೊಂಡ ಬಳಿಕ ಚೆಂಡಿಯಾ ಗ್ರಾಮ ಪಂಚಾಯತ್ ಸ್ಮಶಾನದಲ್ಲಿ ಅಂತ್ಯಸಂಸ್ಕಾರಕ್ಕಾಗಿ ಅನುಮತಿ ಪಡೆದುಕೊಂಡಿದ್ದರು. ಆದರೆ ಕೊರೋನ ಆತಂಕವಿರುವ ಕಾರಣ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದಾರೆ.

ಮೃತ ತಾಯಿಗೆ ಕೊರೋನ ಟೆಸ್ಟ್ ಸಹ ಮಾಡಲಾಗಿದೆ ಎಂದು ಯೋಧ ತಿಳಿಸಿದ್ದರು. ಆದರೆ ಅಂತ್ಯ ಸಂಸ್ಕಾರಕ್ಕೆ ಜನ ಒಪ್ಪಿಲ್ಲ. ಅಧಿಕಾರಿಗಳು, ಪೊಲೀಸರು ಸ್ಥಳೀಯರ ಮನವೊಲಿಸಲು ಪ್ರಯತ್ನಿದ್ದು, ಆದರೂ ಪ್ರಯೋಜನವಾಗಿಲ್ಲ ಎಂದು ತಿಳಿದುಬಂದಿದೆ.

ಅಧಿಕಾರಿಗಳು ಜನರ ಮನವೊಲಿಸಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗದೆ ಇದ್ದರಿಂದ ಯೋಧ ಸುಮೀತ್ ಕುಮಾರ್ ಇಕ್ಕಟ್ಟಿಗೆ ಸಿಲುಕಿದ್ದರು. ಕೊನೆಗೆ ವಿಷಯ ತಿಳಿದ ವಿವಿಧ ಸಂಘಟನೆಯ ಸಹಾಯದಿಂದ ಕಾರವಾರ ನಗರದ ಸರ್ವೋದಯ ನಗರದ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ವ್ಯವಸ್ಥೆ ಮಾಡಿದ್ದಾರೆ. ಸ್ಥಳೀಯರ ಮನವೊಲಿಸಿದ ಸಂಘಟನೆ ಕಾರ್ಯಕರ್ತರು ಹಾಗೂ ಅಧಿಕಾರಿಗಳು ಶವ ಸಂಸ್ಕಾರಕ್ಕೆ ಮುಂದಾದರು. ಬಳಿಕ ನೌಕಾನೆಲೆ ಆಸ್ಪತ್ರೆಯಿಂದ ಮೃತದೇಹವನ್ನು ಕಾರವಾರದ ಸರ್ವೋದಯ ಸ್ಮಶಾನಕ್ಕೆ ತಂದು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ.

ಜನ ಶಕ್ತಿ ವೇದಿಕೆಯ ಮಾಧವ ನಾಯಕ, ರಾಮಾ ನಾಯ್ಕ, ಬಾಬು ಶೇಖ್ ಹಾಗೂ ಇನ್ನಿತರರು ಸಹಾಯದಿಂದ ಅಂತ್ಯ ಸಂಸ್ಕಾರ ನೆರವೇರಿತು.

ಮಾನವಿಯತೆ ಮರೆತ ಜನ
ದೇಶ ಸೇವೆಗೆಂದು ಕಾರವಾರದ ನೌಕಾನೆಲೆಗೆ ಬಂದ ಜಾರ್ಖಂಡ್ ನ ಯೋಧನ ತಾಯಿಯ ಅಂತ್ಯಸಂಸ್ಕಾರಕ್ಕೆ ಚೆಂಡಿಯಾ- ಅರ್ಗಾದ ಜನರು ತಡೆಯೊಡ್ಡಿದ್ದು ಅಮಾನವಿಯ ಕೃತ್ಯ ಎಂದು ವಿವಿಧ ಸಂಘಟನೆಯ ಜನರು ಆರೋಪಿಸಿದ್ದಾರೆ. ಕೊರೋನ ಸೋಂಕು ಇಲ್ಲ ಎಂದು ದೃಢಪಟ್ಟರೂ ಸಹ ಅಂತ್ಯ ಸಂಸ್ಕಾರಕ್ಕೆ ಅಡ್ಡಿ ಪಡಿಸಿದ್ದು ಸರಿಯಲ್ಲ ಎನ್ನುವ ಮಾತು ನಗರದ ಜನರಿಂದ ಕೇಳಿಬಂದವು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X