Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 30 ವರ್ಷಗಳಿಂದ ದಟ್ಟಾರಣ್ಯದ ನಡುವೆ 15...

30 ವರ್ಷಗಳಿಂದ ದಟ್ಟಾರಣ್ಯದ ನಡುವೆ 15 ಕಿ.ಮೀ. ನಡೆದು ಅಂಚೆ ತಲುಪಿಸುತ್ತಿದ್ದ ಪೋಸ್ಟ್ ಮ್ಯಾನ್ ಗೆ ಭಾರೀ ಮೆಚ್ಚುಗೆ

ವಾರ್ತಾಭಾರತಿವಾರ್ತಾಭಾರತಿ9 July 2020 1:23 PM IST
share
30 ವರ್ಷಗಳಿಂದ ದಟ್ಟಾರಣ್ಯದ ನಡುವೆ 15 ಕಿ.ಮೀ. ನಡೆದು ಅಂಚೆ ತಲುಪಿಸುತ್ತಿದ್ದ ಪೋಸ್ಟ್ ಮ್ಯಾನ್ ಗೆ ಭಾರೀ ಮೆಚ್ಚುಗೆ

ಚೆನ್ನೈ : ತಮಿಳುನಾಡಿನ ಪೋಸ್ಟ್ ಮ್ಯಾನ್ ಒಬ್ಬರನ್ನು ಅವರ ನಿಷ್ಠಾವಂತ ಸೇವೆಗಾಗಿ ‘ಹೀರೋ’ ಎಂದು ಜನರು ಕೊಂಡಾಡುತ್ತಿದ್ದಾರೆ. ಕಳೆದ ವಾರ ಸೇವೆಯಿಂದ ನಿವೃತ್ತರಾದ ಡಿ ಶಿವನ್ ಅಂಚೆಗಳನ್ನು ಜನರಿಗೆ ತಲುಪಿಸಲು ದಟ್ಟಾರಣ್ಯಗಳ ನಡುವೆ ಸುಮಾರು 30 ವರ್ಷಗಳಿಂದ 15 ಕಿ.ಮೀ. ಸಂಚರಿಸುತ್ತಿದ್ದರೆಂಬ ಅಂಶವೇ ಅವರಿಗೆ ದೊರೆತಿರುವ ಈ ಶ್ಲಾಘನೆಗೆ ಕಾರಣ.

ಸಿಂಗಾರ ಹಾಗೂ ಮರಪಲ್ಲಂ ಸಮೀಪದ ಅರಣ್ಯಗಳಲ್ಲಿ  ನೆಲೆಸಿರುವ ಜನರಿಗೆ ಅಂಚೆ ಹಾಗೂ ಪಿಂಚಣಿ ತಲುಪಿಸಲು ಅವರು  ಕೂನೂರ್ ಸಮೀಪದ ಹಿಲ್‍ ಗ್ರೋವ್ ಅಂಚೆ ಕಚೇರಿಯಿಂದ 15 ಕಿ.ಮೀ. ದೂರ ನಡೆದುಕೊಂಡು ಹೋಗುತ್ತಿದ್ದರು. ಹೀಗೆ ದಟ್ಟಾರಣ್ಯಗಳ ನಡುವೆ ಹಾದು ಹೋಗುವಾಗ ಅವರು ಆನೆಗಳು, ಕರಡಿಗಳ ಸಹಿತ ಅನೇಕ ಕಾಡು ಪ್ರಾಣಗಳನ್ನು ಎದುರಿಸಬೇಕಾಗಿ ಬಂದಿದ್ದರೂ ಆ ಭಯ ಅವರ ಕರ್ತವ್ಯಕ್ಕೆ ಯಾವುದೇ ಅಡ್ಡಿಯುಂಟು ಮಾಡಿರಲಿಲ್ಲ.

ಶಿವನ್ ಅವರ ನಿವೃತ್ತಿಯ ನಂತರ ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಅವರು ಶಿವನ್ ದಟ್ಟಾರಣ್ಯಗಳ ನಡುವೆ ನಡೆದುಕೊಂಡು ಹೋಗುತ್ತಿರುವ ಚಿತ್ರ ಪೋಸ್ಟ್ ಮಾಡಿ ಹೀಗೆ ಬರೆದಿದ್ದಾರೆ- ``ಪೋಸ್ಟ್ ಮ್ಯಾನ್ ಡಿ ಶಿವನ್ ಅವರು ಪ್ರತಿ ದಿನ ದಟ್ಟಾರಣ್ಯಗಳ ನಡುವೆ 15 ಕಿಮೀ  ನಡೆದು ಕೂನೂರಿನ  ಹಲವು ದೂರದ ಪ್ರದೇಶಗಳಿಗೆ ಅಂಚೆ ಬಟವಾಡೆ ಮಾಡಿದ್ದಾರೆ. ಆನೆಗಳು, ಕರಡಿಗಳು, ಕಾಡೆಮ್ಮೆಗಳು ಅಟ್ಟಾಡಿಸಿದರೂ  ನದಿ ತೊರೆ, ಝರಿಗಳ ಪ್ರದೇಶಗಳನ್ನು ದಾಟಿ ಅವರು 30 ವರ್ಷಗಳ ಕಳೆದ ವಾರ ನಿವೃತ್ತರಾಗುವ ತನಕ ಕಾಲ ಅತ್ಯಂತ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ್ದಾರೆ”.

Postman D. Sivan walked 15 kms everyday through thick forests to deliver mail in inaccessible areas in Coonoor.Chased by wild elephants,bears, gaurs,crossing slippery streams&waterfalls he did his duty with utmost dedication for 30 years till he retired last week-Dinamalar,Hindu pic.twitter.com/YY1fIoB2jj

— Supriya Sahu IAS (@supriyasahuias) July 8, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X