Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 15 ಶಾಸಕರು ಒಟ್ಟಿಗೆ ಕುಳಿತಿರುವ ವೀಡಿಯೊ...

15 ಶಾಸಕರು ಒಟ್ಟಿಗೆ ಕುಳಿತಿರುವ ವೀಡಿಯೊ ಬಿಡುಗಡೆ ಮಾಡಿದ ಪೈಲಟ್ ಬಣ

ವಾರ್ತಾಭಾರತಿವಾರ್ತಾಭಾರತಿ14 July 2020 10:28 AM IST
share
15 ಶಾಸಕರು ಒಟ್ಟಿಗೆ ಕುಳಿತಿರುವ ವೀಡಿಯೊ ಬಿಡುಗಡೆ ಮಾಡಿದ ಪೈಲಟ್ ಬಣ

ಹೊಸದಿಲ್ಲಿ, ಜು.14: ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿರುವ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಬಣದೊಂದಿಗೆ ಗುರುತಿಸಿಕೊಂಡಿರುವ ಸುಮಾರು 15 ಶಾಸಕರು ಒಟ್ಟಿಗೆ ಕುಳಿತುಕೊಂಡಿರುವ ವೀಡಿಯೊವೊಂದನ್ನು ಬಿಡುಗಡೆ ಮಾಡಿದ್ದಾರೆ.

ಕಾಂಗ್ರೆಸ್ ವಿರುದ್ಧ ಬಹಿರಂಗವಾಗಿಯೇ ಬಂಡಾಯ ಸಾರಿರುವ ಪೈಲಟ್ ರವಿವಾರ ತನಗೆ 30 ಶಾಸಕರ ಬೆಂಬಲವಿದೆ. ಅಶೋಕ್ ಗೆಹ್ಲೋಟ್ ಸರಕಾರ ಅಲ್ಪ ಮತಕ್ಕೆ ಕುಸಿದಿದೆ ಎಂದು ಹೇಳಿದ್ದರು. ಈಗ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ ಸಚಿನ್ ಪೈಲಟ್ ಕಾಣುತ್ತಿಲ್ಲ. ಕೆಲವು ಶಾಸಕರು ಕ್ಯಾಮರಾದ ಮುಂದೆ ಕಾಣಿಸಿಕೊಂಡಿದ್ದಾರೆ. ತಾವು ಎಲ್ಲಿದ್ದೇವೆಂದು ಪೈಲಟ್ ಬಣ ಬಹಿರಂಗಪಡಿಸಿಲ್ಲ.

42 ಹರೆಯದ ಪೈಲಟ್ ಅವರು ಗೆಹ್ಲೋಟ್ ವಿರುದ್ಧದ ತನ್ನ ತೀವ್ರ ಅಸಮಾಧಾನವನ್ನು ಹೊರಹಾಕಿದ್ದು, ಶನಿವಾರದಿಂದ ದಿಲ್ಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಇಂದು ಬೆಳಗ್ಗೆ ಪೈಲಟ್ ಅವರು ಹರ್ಯಾಣದ ಮನೆಸರ್‌ಗೆ ಭೇಟಿ ನೀಡಲಿದ್ದಾರೆ ಎಂದು ಖಚಿತವಲ್ಲದ ಮೂಲಗಳು ತಿಳಿಸಿವೆ.

ಪೈಲಟ್‌ಗೆ 16 ಶಾಸಕರ ಬೆಂಬಲವಿದೆ ಎಂದು ಕಾಂಗ್ರೆಸ್ ಆರಂಭದಲ್ಲಿ ಹೇಳಿತ್ತು. ಪೈಲಟ್‌ಗೆ 10ರಿಂದ 12 ಶಾಸಕರ ಬೆಂಬಲವಿದೆ ಎಂದು ಸೋಮವಾರ ಸಂಜೆ ಕಾಂಗ್ರೆಸ್ ತನ್ನ ಹೇಳಿಕೆಯನ್ನು ಬದಲಾಯಿಸಿತ್ತು. ಜೈಪುರದಲ್ಲಿ ಸೋಮವಾರ ಬೆಳಗ್ಗೆ ಗೆಹ್ಲೋಟ್ ನೇತೃತ್ವದಲ್ಲಿ ನಡೆದಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ 12 ಕಾಂಗ್ರೆಸ್ ಶಾಸಕರು ಗೈರು ಹಾಜರಾಗಿದ್ದರು.

ಸಭೆಯ ಬಳಿಕ ಗೆಹ್ಲೋಟ್ ಸರಕಾರಕ್ಕೆ 106 ಶಾಸಕರ ಬೆಂಬಲವಿದೆ ಎಂದು ಕಾಂಗ್ರೆಸ್ ಅಂದಾಜಿಸಿತ್ತು. ಶಾಸಕಾಂಗ ಪಕ್ಷದ ಸಭೆಯ ಬಳಿಕ ಕಾಂಗ್ರೆಸ್ ಶಾಸಕರನ್ನು ಬಿಜೆಪಿಯಿಂದ ಬಚಾವ್ ಮಾಡಲು ರೆಸಾರ್ಟ್‌ಗೆ ಕರೆದೊಯ್ಯಲಾಗಿತ್ತು. ಬಿಜೆಪಿಯು ತನ್ನ ಶಾಸಕರಿಗೆ ಹಣ ನೀಡಿ ತನ್ನತ್ತ ಸೆಳೆಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X