Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹರೇಕಳ‌ ಸ್ವಯಂ ಲಾಕ್ ಡೌನ್ ಯಶಸ್ವಿ:...

ಹರೇಕಳ‌ ಸ್ವಯಂ ಲಾಕ್ ಡೌನ್ ಯಶಸ್ವಿ: ಕಾರ್ಯಕರ್ತರಿಗೆ ಅಭಿನಂದನಾ ಸಭೆ

ವಾರ್ತಾಭಾರತಿವಾರ್ತಾಭಾರತಿ14 July 2020 4:32 PM IST
share
ಹರೇಕಳ‌ ಸ್ವಯಂ ಲಾಕ್ ಡೌನ್ ಯಶಸ್ವಿ: ಕಾರ್ಯಕರ್ತರಿಗೆ ಅಭಿನಂದನಾ ಸಭೆ

ಕೊಣಾಜೆ: ಹರೇಕಳ ಗ್ರಾಮದಲ್ಲಿ ಕೋವಿಡ್ -19 ಹೆಚ್ಚುತ್ತಿದ್ದಂತೆ‌ ಗ್ರಾಮಸ್ಥರು ಒಟ್ಟಾಗಿ ಒಂದು ವಾರಗಳ ಕಾಲ ಸ್ವಯಂ ಲಾಕ್ ಡೌನ್ ಮಾಡಲು ಒಪ್ಪಿಕೊಳ್ಳುವುದರೊಂದಿಗೆ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿ‌ ಸಹಕಾರ ನೀಡಿದ್ದಾರೆ. ಗ್ರಾಮದ ಪ್ರತಿಯೊಬ್ಬರೂ ಸಂಪೂರ್ಣ ಸಹಕಾರ, ಮಾರ್ಗದರ್ಶನ ನೀಡಿದ್ದಾರೆ. ಬಸ್ಸು, ದೋಣಿಯವರು, ಇತರ ವಾಹನಗಳ ಮಾಲಕರು ಸಹಕಾರ ನೀಡಿದ್ದಾರೆ. ಈ ತೀರ್ಮಾನದಲ್ಲಿ ಸ್ವಾರ್ಥ, ರಾಜಕೀಯ ಮೇಲೈಕೆ ಇಲ್ಲದ ಕಾರಣ ಯಶಸ್ವಿಯಾಗಿದೆ ಎಂದು ತಾಲ್ಲೂಕು ಮಾಜಿ‌ ಸದಸ್ಯ ಮುಸ್ತಫಾ ಮಲಾರ್ ಅವರು ಅಭಿಪ್ರಾಯಪಟ್ಟರು.

ಹರೇಕಳ ಗ್ರಾಮದಲ್ಲಿ ಲಾಕ್ ಡೌನ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳವಾರ ಗ್ರಾಮಸ್ಥರಿಗೆ ನಡೆದ ಅಭಿನಂದನಾ ಸಭೆಯಲ್ಲಿ ಅವರು ಮಾತನಾಡಿದರು.

ಪಂಚಾಯಿತಿ ಉಪಾಧ್ಯಕ್ಷ ದೆಬ್ಬೇಲಿಗುತ್ತು ಮಹಾಬಲ ಹೆಗ್ಡೆ ಮಾತನಾಡಿ, ಲಾಕ್ ಡೌನ್ ತೀರ್ಮಾನ ಕೈಗೊಂಡಾಗ ಯುವಕರ ತಂಡ ನಿಸ್ವಾರ್ಥವಾಗಿ ಕೈಜೋಡಿಸಿ ಗ್ರಾಮದ ಹಿತಕ್ಕಾಗಿ ತಮ್ಮ ಬದ್ದತೆ ಪ್ರದರ್ಶಿಸಿದ್ದಾರೆ. ಇದಕ್ಕಾಗಿ ಪಂಚಾಯಿತಿಯ ನಯಾಪೈಸೆ ಬಳಸಿಲ್ಲ, ಅಗತ್ಯ ಸಹಾಯ ದಾನಿಗಳು ನೀಡಿದ್ದಾರೆ ಎಂದು ತಿಳಿಸಿದರು.

ಮುಖಂಡ ರವೀಂದ್ರ ಶೆಟ್ಟಿ ಉಳಿದೊಟ್ಟು,  ಹರೇಕಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಡಿಸೋಜ, ಸದಸ್ಯರಾದ ಮೋಹನ್ ದಾಸ್ ಶೆಟ್ಟಿ ಉಳಿದೊಟ್ಟು, ಬಶೀರ್ ಉಂಬುದ, ಅಶ್ರಫ್ ಹರೇಕಳ, ಎಚ್.ಶಾಲಿಹ್, ಸತ್ತಾರ್ ಬಾವಲಿಗುಲಿ, ಗುಲಾಬಿ, ದೇವಕಿ, ಪ್ರಮುಖರಾದ ಬಶೀರ್, ಮುಸ್ತಫಾ, ಖಾದರ್, ಸಿದ್ದೀಕ್, ಇಮ್ತಿಯಾಝ್, ಅಕ್ಬರ್ ಮುನೀರ್‌ ಇನ್ನಿತರರು ಉಪಸ್ಥಿತರಿದ್ದರು.
ವಾಮನ್ ರಾಜ್ ಪಾವೂರು ಸ್ವಾಗತಿಸಿದರು.

'ಗ್ರಾಮದಲ್ಲಿ ಕೊರೊನ ನಿಯಂತ್ರಣ ಮತ್ತು ಬಗ್ಗೆ ಜಾಗೃತಿಗಾಗಿ ಸಭೆ ನಡೆಸಿದಾಗ ಪಂಚಾಯಿತಿ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಲಾಕ್ ಡೌನ್ ಬಗ್ಗೆ ಒಮ್ಮತದ ಅಭಿಪ್ರಾಯ ನೀಡಿ, ಗ್ರಾಮದ ಮೂರು ಗಡಿಗಳನ್ನು ಬಂದ್ ಮಾಡಿ ಜಿಲ್ಲೆ ಮತ್ತು ರಾಜ್ಯಕ್ಕೆ ಮಾದರಿ ನಡೆ ಅನುಸರಿಸಿದ್ದಾರೆ'
ರವೀಂದ್ರ ಶೆಟ್ಟಿ ಉಳಿದೊಟ್ಟು, ರಾಜಕೀಯ ಮುಖಂಡ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X