Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 44...

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 44 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ14 July 2020 7:46 PM IST
share

ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ 44 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇವರಲ್ಲಿ 20 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. 15 ಮಂದಿ ವಿದೇಶಗಳಿಂದ, 9 ಮಂದಿ ಇತರ ರಾಜ್ಯಗಳಿಂದ ಬಂದವರಿಗೆ ಸೋಂಕು ಖಚಿತಗೊಂಡಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ . 

ಮಂಜೇಶ್ವರ ಪಂಚಾಯತ್ ನ 42, 62 ವರ್ಷದ ವ್ಯಕ್ತಿಗಳು, ಮೀಂಜ ಪಂಚಾಯತ್ ನ 62 ವರ್ಷದ ಮಹಿಳೆ, 32 ವರ್ಷದ ವ್ಯಕ್ತಿ, ಚೆಂಗಳ ಪಂಚಾಯತ್ ನ 26, 62,29 ವರ್ಷದ ಮಹಿಳೆಯರು, 32,16,34,37,75 ವರ್ಷದ ವ್ಯಕ್ತಿಗಳು, ಚೆಮ್ನಾಡ್ ಪಂಚಾಯತ್ ನ 26 ವರ್ಷದ ಮಹಿಳೆ, 54 ವರ್ಷದ ವ್ಯಕ್ತಿ, ಮಧೂರು ಪಂಚಾಯತ್ನ 26 ವರ್ಷದ ಮಹಿಳೆ, 26,35 ವರ್ಷದ ವ್ಯಕ್ತಿಗಳು, ಕಾಸರಗೋಡು ನಗರಸಭೆ ವ್ಯಾಪ್ತಿಯ 48 ವರ್ಷದ ಇಬ್ಬರು ವ್ಯಕ್ತಿಗಳು (ಇವರಲ್ಲಿ ಒಬ್ಬರ ಸಂಪರ್ಕ ಮಾಹಿತಿ ಲಭಿಸಿಲ್ಲ.), ಮೊಗ್ರಾಲ್ ಪುತ್ತೂರು ಪಂಚಾಯತ್ ನ 23 ವರ್ಷದ ಮಹಿಳೆಗೆ ಸಂಪರ್ಕದಿಂದ ಸೋಂಕು ತಗುಲಿದೆ.

ಶಾರ್ಜಾದಿಂದ ಬಂದಿದ್ದ ಚೆಮ್ನಾಡ್ ಪಂಚಾಯತ್ ನ 45 ವರ್ಷದ ವ್ಯಕ್ತಿ, ಪಳ್ಳಿಕ್ಕರೆ ಪಂಚಾಯತ್ ನ 33 ವರ್ಷದ ವ್ಯಕ್ತಿ, ಕಾರಡ್ಕ ಪಂಚಾಯತ್ ನ 58 ವರ್ಷದ ವ್ಯಕ್ತಿ, ಖತಾರ್ ನಿಂದ ಆಗಮಿಸಿದ್ದ ಮಡಿಕೈ ಪಂಚಾಯತ್ ನ 35 ವರ್ಷದ ನಿವಾಸಿ, ಕಾಸರಗೋಡು ನಗರಸಭೆ ವ್ಯಾಪ್ತಿಯ 48 ವರ್ಷದ ವ್ಯಕ್ತಿ, ದುಬಾಯಿಯಿಂದ ಬಂದಿದ್ದ ಚೆಮ್ನಾಡ್ ಪಂಚಾಯತ್ ನ 32 ವರ್ಷದ ವ್ಯಕ್ತಿ, ಬದಿಯಡ್ಕ ಪಂಚಾಯತ್ ನ 29 ವರ್ಷದ ವ್ಯಕ್ತಿ, ಕಾಞಂಗಾಡ್ ನಗರಸಭೆಯ  28 ವರ್ಷದ ನಿವಾಸಿ ವ್ಯಕ್ತಿ, ಪಳ್ಳಿಕ್ಕರೆ ಪಂಚಾಯತ್ ನ 29 ವರ್ಷದ ನಿವಾಸಿ, ಅಜಾನೂರು ಪಂಚಾಯತ್ ನ 35 ವರ್ಷದ ನಿವಾಸಿ, ಕಾರಡ್ಕ ಪಂಚಾಯತ್ ನ 40 ವರ್ಷದ ನಿವಾಸಿ, ಕಾಸರಗೋಡು ನಗರಸಭೆ ವ್ಯಾಪ್ತಿಯ 33,26 ವರ್ಷದ ವ್ಯಕ್ತಿಗಳು, ಕುವೈತ್ ನಿಂದ ಬಂದಿದ್ದ ಪಡನ್ನ ಪಂಚಾಯತ್ ನ 40 ವರ್ಷದ ನಿವಾಸಿ, ಸೌದಿಯಿಂದ ಆಗಮಿಸಿದ್ದ ವಲಿಯಪರಂಬ ಪಂಚಾಯತ್ ನಿವಾಸಿ 52 ವರ್ಷದ ವ್ಯಕ್ತಿ ಕೋವಿಡ್ ಪಾಸಿಟಿವ್ ಆದವರು.

ಮಂಗಳೂರಿನಿಂದ ಆಗಮಿಸಿದ್ದ ಚೆಂಗಳ ಪಂಚಾಯತ್ ನ 27 ವರ್ಷದ ನಿವಾಸಿ, ಮಂಜೇಶ್ವರ ಪಂಚಾಯತ್ ನ 35 ವರ್ಷದ ನಿವಾಸಿ, ಉದುಮಾ ಪಂಚಾಯತ್ ನ ಒಂದೇ ಕುಟುಂಬದ ಸದಸ್ಯರಾದ 3,6 ವರ್ಷದ ಹೆಣ್ಣು ಮಕ್ಕಳು, 31 ವರ್ಷದ ವ್ಯಕ್ತಿ, ಚೆಮ್ನಾಡ್ ಪಂಚಾಯತ್ ನ 38 ವರ್ಷದ ವ್ಯಕ್ತಿ, ಕರ್ನಾಟಕದಿಂದ ಬಂದಿದ್ದ ಕುಂಬಳೆ ಪಂಚಾಯತ್ನ 55 ವರ್ಷದ ನಿವಾಸಿ, ಮೊಗ್ರಾಲ್ ಪಂಚಾಯತ್ ನಿವಾಸಿ 36 ವರ್ಷದ ನಿವಾಸಿ, ಹೈದರಾಬಾದ್ ನಿಂದ ಆಗಮಿಸಿದ್ದ ಕಾಸರಗೋಡು ನಗರಸಭೆ ವ್ಯಾಪ್ತಿಯ 30 ವರ್ಷದ ನಿವಾಸಿಗಳು ಸೋಂಕು ಬಾಧಿತರು.

ಕಾಸರಗೋಡು ಜಿಲ್ಲೆಯಲ್ಲಿ 6317 ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 5535 ಮಂದಿ, ಸಾಂಸ್ಥಿಕ ನಿಗಾದಲ್ಲಿ388 ಮಂದಿ ಇದ್ದಾರೆ.  559 ಮಂದಿ ಬುಧವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. 313 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 753 ಮಂದಿಯ ತಪಾಸಣೆ ಫಲಿತಾಂಶ ಲಭಿಸಿಲ್ಲ.      

5 ಮಂದಿಗೆ ಕೋವಿಡ್ ನೆಗೆಟಿವ್
ಜಿಲ್ಲೆಯಲ್ಲಿ ಬುಧವಾರ 5 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಉಕ್ಕಿನಡ್ಕ ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ದಾಖಲಾಗಿದ್ದ, ಕುಂಬಳೆ ಪಂಚಾಯತ್ ನ 21 ವರ್ಷದ ವ್ಯಕ್ತಿ, ಉದುಮಾ ಪಂಚಾಯತ್ ನ 30, 27, 26 ವರ್ಷದ ವ್ಯಕ್ತಿಗಳು, ಮುಳಿಯಾರು ಪಂಚಾಯತ್ ನ 38 ವರ್ಷದ ವ್ಯಕ್ತಿಗೆ ಕೋವಿಡ್ ನೆಗೆಟಿವ್ ಆಗಿದೆ.    

share
ವಾರ್ತಾಭಾರತಿ
ವಾರ್ತಾಭಾರತಿ
Next Story
X