Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಳೆಯಿಂದ 20 ದಿನಗಳ ಕಾಲ ಭಾರತದ...

ನಾಳೆಯಿಂದ 20 ದಿನಗಳ ಕಾಲ ಭಾರತದ ಆಗಸದಲ್ಲಿ ‘ನಿಯೊವೈಸ್’ ಧೂಮಕೇತು!

ಬರಿಗಣ್ಣಿನಲ್ಲಿ ನೋಡುವ ಅವಕಾಶ

ವಾರ್ತಾಭಾರತಿವಾರ್ತಾಭಾರತಿ14 July 2020 10:14 PM IST
share
ನಾಳೆಯಿಂದ 20 ದಿನಗಳ ಕಾಲ ಭಾರತದ ಆಗಸದಲ್ಲಿ ‘ನಿಯೊವೈಸ್’ ಧೂಮಕೇತು!

ಹೊಸದಿಲ್ಲಿ, ಜು.14: ಸಿ/2020 ಎಫ್3 ನಿಯೊವೈಸ್ ಎಂಬ ಅಪರೂಪದ ಧೂಮಕೇತು ಜುಲೈ 14ರಿಂದ ಭಾರತದಲ್ಲಿ ಬಾನಂಗಳದಲ್ಲಿ ಗೋಚರವಾಗಲಿದೆ. ಬರಿಗಣ್ಣಿನಲ್ಲೂ ಇದನ್ನು ಮುಂದಿನ 20 ದಿನ ವೀಕ್ಷಿಸಬಹುದಾಗಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸ ಹೇಳಿದೆ.

ಭಾರತದ ವಾಯುವ್ಯ ಆಗಸದಲ್ಲಿ ಸೂರ್ಯಾಸ್ತಮಾನದ ಬಳಿಕದ 15ರಿಂದ 20 ನಿಮಿಷ ಧೂಮಕೇತು ಗೋಚರಿಸುತ್ತದೆ. 20 ದಿನದ ಬಳಿಕ ಈ ಅಸ್ಪಷ್ಟ ಧೂಮಕೇತು ಮಸುಕಾಗುವ ನಿರೀಕ್ಷೆಯಿದೆ. ಆದ್ದರಿಂದ ಬೈನಾಕ್ಯುಲರ್ ಅಥವಾ ಸಣ್ಣ ದೂರದರ್ಶಕಗಳ ಮೂಲಕ ವೀಕ್ಷಿಸಬಹುದು. ಈ ಅವಕಾಶ ತಪ್ಪಿಸಿಕೊಂಡರೆ ಮುಂದೆ 6,800 ವರ್ಷಗಳ ಬಳಿಕ ಮತ್ತೊಮ್ಮೆ ಭೂಮಿಯನ್ನು ಸಮೀಪಿಸಲಿದೆ ಎಂದು ನಾಸದ ವಿಜ್ಞಾನಿಗಳು ಹೇಳಿದ್ದಾರೆ.

   ಧೂಮಕೇತುವಿನ ವಯಸ್ಸಿನಿಂದಾಗಿ ಇದರ ವೀಕ್ಷಣೆಗೆ ಹೆಚ್ಚಿನ ಆಕರ್ಷಣೆಯಿದೆ. ನಿಯೊವೈಸ್ ಧೂಮಕೇತು 4 ಬಿಲಿಯನ್ ವರ್ಷಕ್ಕೂ ಅಧಿಕ ಸಮಯದಿಂದ ವಿಶ್ವದಾದ್ಯಂತ ಸಂಚರಿಸುವಾಗ ಸಂಗ್ರಹವಾದ ಅಂತರ್ ತಾರಾಗಣದ ಕಣಗಳನ್ನು ಹೊಂದಿದೆ ಎಂದು ನಂಬಲಾಗಿದ್ದು 6,800 ವರ್ಷಕ್ಕೆ ಒಮ್ಮೆ ಭೂಮಿಯನ್ನು ಸಮೀಪಿಸುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ನಾಸಾದ ಅಂತರ್ ತಾರಾ ವಸ್ತು ವೀಕ್ಷಣೆ ಯೋಜನೆಯಿಂದ ಧೂಮಕೇತುವಿಗೆ ನಿಯೊವೈಸ್ ಎಂಬ ಹೆಸರು ಬಂದಿದೆ. ಸೂರ್ಯನ ಸಾಮೀಪ್ಯವು ಧೂಮಕೇತುವಿನ ಹೊರ ಪದರವನ್ನು ಸುಟ್ಟು ಹಾಕಿದೆ. ಈ ಕಾರಣದಿಂದ ಧೂಳು, ಅನಿಲ ಮತ್ತು ಭಗ್ನಾವಶೇಷಗಳು ಅದರ ಹಿಮಾವೃತ ದ್ರವ್ಯರಾಶಿ(ಸುಮಾರು 3 ಮೈಲಿ ಅಗಲವಿದೆ)ಯಿಂದ ಹೊರಹೊಮ್ಮಲು ಆರಂಭಿಸಿತು. ಧೂಮಕೇತು ಇನ್ನೂ ಉರಿಯುತ್ತಿರುವ ದ್ರವ್ಯರಾಶಿಯನ್ನು ಉಳಿಸಿಕೊಂಡಿರುವುದರಿಂದ ಆಕರ್ಷಕ ನೋಟವನ್ನು ಹೊಂದಿದೆ ಎಂದು ನಾಸಾ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X