Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಿಯೋದಲ್ಲಿ 33,737 ಕೋಟಿ ರೂ. ಹೂಡಿಕೆಗೆ...

ಜಿಯೋದಲ್ಲಿ 33,737 ಕೋಟಿ ರೂ. ಹೂಡಿಕೆಗೆ ಗೂಗಲ್ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ15 July 2020 11:13 PM IST
share
ಜಿಯೋದಲ್ಲಿ 33,737 ಕೋಟಿ ರೂ. ಹೂಡಿಕೆಗೆ ಗೂಗಲ್ ನಿರ್ಧಾರ

ನ್ಯೂಯಾರ್ಕ್,ಜು.15: ರಿಲಯನ್ಸ್ ಇಂಡಸ್ಟ್ರೀಸ್ ನ ಡಿಜಿಟಲ್ ಉದ್ಯಮವಾದ ರಿಲಯನ್ಸ್ ಜಿಯೋ ಲಿಮಿಟೆಡ್ ನಲ್ಲಿ 33,737 ಕೋಟಿ ರೂ. (4.5 ಬಿಲಿಯನ್ ಡಾಲರ್) ಹೂಡಿಕೆ ಮಾಡಲು ಜಾಗತಿಕ ಮಾಹಿತಿ ತಂತ್ರಜ್ಞಾನ ಸಂಸ್ಥೆ ಗೂಗಲ್ ಒಪ್ಪಂದ ಮಾಡಿಕೊಂಡಿದೆ.

33,737 ಕೋಟಿ ರೂ.ಹೂಡಿಕೆಯೊಂದಿಗೆ ಗೂಗಲ್ ಜಿಯೋ ಫ್ಲಾಟ್ಫಾರ್ಮ್ ಶೇ.7.73ರಷ್ಟು ಶೇರುಗಳನ್ನು ಖರೀದಿಸಿದಂತಾಗಿದೆ. ಎಂದು ರಿಲಾಯನ್ಸ್ ಸಮೂಹದ ವರಿಷ್ಠ ಮುಖೇಶ್ ಅಂಬಾನಿ ಬುಧವಾರ ತಿಳಿಸಿದ್ದಾರೆ.

ದೇಶದ 135 ಕೋಟಿ ಜನಸಂಖ್ಯೆಗೆ ಅತ್ಯಂತ ಸುಲಭವಾಗಿ ಇಂಟರ್ನೆಟ್ ಹಾಗೂ ಮೊಬೈಲ್ ಫೋನ್ ಗಳು ಲಭ್ಯವಾಗುವಂತೆ ಮಾಡುವುದೇ ಈ ಒಪ್ಪಂದದ ಉದ್ದೇಶವೆಂದು ಗೂಗಲ್ ಸಂಸ್ಥೆಯು ಹೇಳಿಕೆಯೊಂದರಲ್ಲಿ ತಿಳಿಸಿದೆ.

 ಗೂಗಲ್ ಪಾಲುದಾರಿಕೆಯಿಂದಾಗಿ, ಜಿಯೋ ಸಂಸ್ಥೆಗೆ ಕೈಗೆಟಕುವ ದರದಲ್ಲಿ ಉತ್ಕೃಷ್ಟ ಮಟ್ಟದ ಮೊಬೈಲ್ ಸಾಧನಗಳನ್ನು ಸೃಷ್ಟಿಸಲು ಸಾಧ್ಯವಾಗಲಿದೆ ಎಂದು ಗೂಗಲ್ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

 ವಿಶ್ವದ ಅತ್ಯಂತ ಜನಪ್ರಿಯ ಸಾಮಾಜಿಕ ಜಾಲತಾಣ ಫೇಸ್ಬುಕ್ ಕೂಡಾ ಜಿಯೋ ಸಂಸ್ಥೆಯಲ್ಲಿ 500.70 ಕೋಟಿ ಡಾಲರ್ ಹೂಡಿಕೆ ಮಾಡಿದ್ದು, ಶೇ.10ಷ್ಟು ಶೇರುಗಳನ್ನು ಖರೀದಿಸಿದೆ.

ಸೋಮವಾರ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ರಿಲಯನ್ಸ್ ಮುಖ್ಯಸ್ಥ ಅನಿಲ್ ಅಂಬಾನಿ ಅವರು, “ಮನುಕುಲದ ಇತಿಹಾಸದಲ್ಲೇ ಡಿಜಿಟಲ್ ಕ್ರಾಂತಿ, ಅತ್ಯಂತ ಮಹಾನ್ ಪರಿವರ್ತನೆಯಾಗಿದೆ. ಉತ್ತಮವಾದ ಜಗತ್ತಿನ ಸೃಷ್ಟಿಗೆ ಭಾರತವು ನೇತೃತ್ವ ವಹಿಸಬೇಕೆಂಬುದೇ ಜಿಯೋದ ಉದ್ದೇಶವಾಗಿದೆ ’’ ಎಂದು ಹೇಳಿದ್ದರು.

ಗೂಗಲ್ ನ ಹೂಡಿಕೆಯೊಂದಿಗೆ ಜಿಯೋ 20.2 ಶತಕೋಟಿ ಡಾಲರ್ (1,5,056 ಕೋಟಿ ರೂ.) ಹೂಡಿಕೆಯನ್ನು ಹೊಂದಿದಂತಾಗಿದೆ. ಹಾಲಿ ಶೇರುದಾರರಿಗೆ ದರಕಡಿತದೊಂದಿಗೆ ಶೇರುಗಳನ್ನು ಮಾರಾಟ ಮಾಡುವ ಮೂಲಕ ಇನ್ನೂ 8.1 ಶತಕೋಟಿ ಡಾಲರ್ (60,753 ಕೋಟಿ ರೂ.)ಗಳನ್ನು ಸಂಗ್ರಹಿಸುವ ನಿರೀಕ್ಷೆಯನ್ನು ಜಿಯೋ ಹೊಂದಿದೆ. ಆ ಮೂಲಕ ಜಿಯೋ ಒಟ್ಟು 2,12,809 ಕೋಟ ರೂ. ಸಂಚಿತ ಬಂಡವಾಳ (ಕ್ಯುಮುಲೇಟಿವ್ ಕ್ಯಾಪಿಟಲ್)ವನ್ನು ಜಿಯೋ ಹೊಂದುವ ನಿರೀಕ್ಷಯಿದೆ.

 ಸ್ಮಾರ್ಟ್ ಫೋನ್ ಅಭಿವೃದ್ಧಿಪಡಿಸುವ ಜೊತೆಗೆ ಜಿಯೋ ಸಂಸ್ಥೆಯು  ಸಾಫ್ಟ್ ವೇರ್ ಸೊಲ್ಯೂಶನ್ ಗಳನ್ನು ಅಭಿವೃದ್ಧಿಪಡಿಸಲು ಗೂಗಲ್ ಪರಿಣತಿಯನ್ನು ಬಳಸಿಕೊಳ್ಳಲಿದೆ.

  ಈ ಮಧ್ಯೆ ಗೂಗಲ್ ಜೊತೆಗೆ ಖ್ಯಾತ ಚಿಪ್ ಮೇಕರ್ ಸಂಸ್ಥೆ ಕ್ವಾಲ್ಕಾಮ್ ಕೂಡಾ ರಿಲಾಯನ್ಸ್ ಜಿಯೋದಲ್ಲಿ 97.2 ದಶಲಕ್ಷ ಡಾಲರ್ (730 ಕೋಟಿ ರೂ.) ಹೂಡಿಕೆ ಮಾಡಲು ನಿರ್ಧರಿಸಲಿದೆ. ಭಾರತದಲ್ಲಿ 5 ಜಿ ಮೂಲಸೌಕರ್ಯವನ್ನು ಸ್ಥಾಪಿಸಲು ಈ ಹೂಡಿಕೆಯನ್ನು ಬಳಸಿಕೊಳ್ಳಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X