Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 18...

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 18 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ16 July 2020 7:45 PM IST
share

ಕಾಸರಗೋಡು: ಜಿಲ್ಲೆಯಲ್ಲಿ ಗುರುವಾರ 18 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇವರಲ್ಲಿ 11 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗಲಿದೆ. ನಾಲ್ಕು ಮಂದಿ ವಿದೇಶಗಳಿಂದ, ಮೂವರು ಇತರ ರಾಜ್ಯಗಳಿಂದ ಆಗಮಿಸಿದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿ ದ್ದಾರೆ .

ಸಂಪರ್ಕದಿಂದ ಸೋಂಕು: ಮಂಗಲ್ಪಾಡಿ ಪಂಚಾಯತ್ ನ 30 ವರ್ಷದ ಮಹಿಳೆ, 46, 30, 36 ವರ್ಷದ ಪುರುಷರು, 14, 3 ವರ್ಷ ಮತ್ತು 40 ದಿನಗಳ ವಯೋಮಾನದ ಮಕ್ಕಳು, ಮಧೂರು ಪಂಚಾಯತ್ ನ 21 ವರ್ಷದ ಪುರುಷ, ಚೆಮ್ನಾಡ್ ಪಂಚಾಯತ್ ನ 46 ವರ್ಷದ ಮಹಿಳೆ, ಪನತ್ತಡಿ ಪಂಚಾಯತ್ ನ 65 ವರ್ಷದ ಪುರುಷನಿಗೆ ಸಂಪರ್ಕದಿಂದ ಸೋಂಕು ಖಚಿತಗೊಂಡವರು.

ಇತರ ರಾಜ್ಯಗಳಿಂದ ಬಂದವರು: ಮಂಗಳೂರಿನಿಂದ ಆಗಮಿಸಿದ್ದ ಕುಂಬಳೆ ಪಂಚಾಯತ್ ನ 26,55 ವರ್ಷದ ಪುರುಷರು, ಬೆಂಗಳೂರಿನಿಂದ ಬಂದಿದ್ದ ಕಳ್ಳಾರ್ ಪಂಚಾಯತ್ ನ 27 ವರ್ಷದ ಪುರುಷ ಸೋಂಕು ತಗುಲಿದವರು.

ವಿದೇಶಗಳಿಂದ ಆಗಮಿಸಿದವರು: ಶಾರ್ಜಾದಿಂದ ಬಂದಿದ್ದ ಚೆಂಗಳ ಪಂಚಾಯತ್ ನ 30 ವರ್ಷದ ಮಹಿಳೆ, ಅಜ್ ಮಾನ್ ನಿಂದ ಆಗಮಿಸಿದ್ದ ಪಳ್ಳಿಕ್ಕರೆ ಪಂಚಾಯತ್ ನ 20 ವರ್ಷದ ಪುರುಷ, ದುಬೈಯಿಂದ ಬಂದಿದ್ದ ಅಜಾನೂರು ಪಂಚಾಯತ್ ನ 27 ವರ್ಷದ ಪುರುಷ, ಕುವೈತ್ ನಿಂದ ಆಗಮಿಸಿದ್ದ ಮಂಗಲ್ಪಾಡಿ ಪಂಚಾಯತ್ ನ 32 ವರ್ಷದ ಪುರುಷನಿಗೆ ಕೋವಿಡ್ ದೃಢಪಟ್ಟಿದೆ.      

23 ಮಂದಿ ಗುಣಮುಖ: ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 23 ಮಂದಿ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.

ಉಕ್ಕಿನಡ್ಕ ಕಾಸರಗೋಡು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬದಿಯಡ್ಕ ಪಂಚಾಯತ್ ನ 40 ವರ್ಷದ ಪುರುಷ, ಮಂಗಲ್ಪಾಡಿ ಪಂಚಾಯತ್ ನ 40 ವರ್ಷದ ಪುರುಷ, ಮಧೂರು ಪಂಚಾಯತ್ ನ 40 ವರ್ಷದ ಪುರುಷ, ಮೀಂಜ ಪಂಚಾಯತ್ ನ 26 ವರ್ಷದ ಪುರುಷ, ಕುಂಬಳೆ ಪಂಚಾಯತ್ ನ 34,33,24 ವರ್ಷದ ಪುರುಷರು, ಪಳ್ಳಿಕ್ಕರೆ ಪಂಚಾಯತ್ ನ 64 ವರ್ಷದ ಪುರುಷ, ಮಂಗಲ್ಪಾಡಿ ಪಂಚಾಯತ್ ಪಂಚಾಯತ್ ನ 23,43 ವರ್ಷದ ಪುರುಷರು, ಮಂಜೇಶ್ವರ ಪಂಚಾಯತ್ನ 27 ವರ್ಷದ ಪುರುಷ.

ಉದಯಗಿರಿ ಸಿ.ಎಫ್.ಎಲ್.ಟಿ.ಸಿ.ಯಲ್ಲಿ  ದಾಖಲಾಗಿದ್ದ ಪುಲ್ಲೂರು-ಪೆರಿಯ ಪಂಚಾಯತ್ ನ 27 ವರ್ಷದ ಪುರುಷ, ಮಂಜೇಶ್ವರ ಪಂಚಾಯತ್ ನ 47,21 ವರ್ಷದ ಪುರುಷರು, ವರ್ಕಾಡಿ ಪಂಚಾಯತ್ ನ 21 ವರ್ಷದ, ಪೈವಳಿಕೆ ಪಂಚಾಯತ್ ನ 26 ವರ್ಷದ ಮಹಿಳೆಯರು, ಮೊಗ್ರಾಲ್ ಪುತ್ತೂರು ಪಂಚಾಯತ್ ನ 47,34 ವರ್ಷದ ಪುರುಷರು, ಎಣ್ಮಕಜೆ ಪಂಚಾಯತ್ ನ 36 ವರ್ಷದ ಮಹಿಳೆ.

ಪಡನ್ನಕ್ಕಾಡ್ ಕೋವಿಡ್ ಚಿಕಿತ್ಸಾ ಕೇಂದ್ರದಲ್ಲಿ ದಾಖಲಾಗಿದ್ದ ಮಂಗಲ್ಪಾಡಿ ಪಂಚಾಯತ್ ನ 27 ವರ್ಷದ ಪುರುಷ, ಮಧೂರು ಪಂಚಾಯತ್ ನ 50 ವರ್ಷದ, ದೇಲಂಪಾಡಿ ಪಂಚಾಯತ್ ನ 28 ವರ್ಷದ, ಪನತ್ತಡಿ ಪಂಚಾಯತ್ ನ 30 ವರ್ಷದ ಪುರುಷರು ಸೋಂಕಿನಿಂದ ಮುಕ್ತರಾದವರು.
       
ಜಿಲ್ಲೆಯಲ್ಲಿ ಕೋವಿಡ್ 6246 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ ಮನೆಗಳಲ್ಲಿ 5432 ಮಂದಿ, ಸಾಂಸ್ಥಿಕವಾಗಿ 814 ಮಂದಿ ನಿಗಾದಲ್ಲಿದ್ದಾರೆ. 441 ಮಂದಿ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. 523 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 1568 ಮಂದಿಯ ಫಲಿತಾಂಶ ಲಭಿಸಿಲ್ಲ. 

  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X