Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಮಾದಕದ್ರವ್ಯ ಜಾಲದ ಮುಖ್ಯಸ್ಥನ...

‘ಮಾದಕದ್ರವ್ಯ ಜಾಲದ ಮುಖ್ಯಸ್ಥನ ಬಿಡುಗಡೆಗೆ ಮಣಿಪುರ ಸಿಎಂ, ಬಿಜೆಪಿ ಉಪಾಧ್ಯಕ್ಷರಿಂದ ಒತ್ತಡ’

ಮಹಿಳಾ ಐಪಿಎಸ್ ಅಧಿಕಾರಿಯಿಂದ ಹೈಕೋರ್ಟ್ ನಲ್ಲಿ ಅಫಿದಾವಿತ್

ವಾರ್ತಾಭಾರತಿವಾರ್ತಾಭಾರತಿ17 July 2020 6:05 PM IST
share
‘ಮಾದಕದ್ರವ್ಯ ಜಾಲದ ಮುಖ್ಯಸ್ಥನ ಬಿಡುಗಡೆಗೆ ಮಣಿಪುರ ಸಿಎಂ, ಬಿಜೆಪಿ ಉಪಾಧ್ಯಕ್ಷರಿಂದ ಒತ್ತಡ’

ಇಂಫಾಲ್: ಬಂಧಿತ ಡ್ರಗ್ಸ್ ದೊರೆ ಲ್ಹುಖೊಸೇಯ್ ಝೌ ಎಂಬಾತನನ್ನು ಬಿಡುಗಡೆಗೊಳಿಸುವಂತೆ ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್ ಹಾಗೂ ಕೆಲ ಉನ್ನತ ಪೊಲೀಸ್ ಅಧಿಕಾರಿಗಳು ತನ್ನ ಮೇಲೆ ಒತ್ತಡ ಹೇರಿದ್ದಾರೆಂದು ಐಪಿಎಸ್ ಅಧಿಕಾರಿ ತೌನೌಜಮ್ ಬೃಂದಾ ಅವರು ಗುವಹಾತಿ ಹೈಕೋರ್ಟಿಗೆ ಸಲ್ಲಿಸಿರುವ ಅಫಿದಾವಿತ್ ನಲ್ಲಿ ಹೇಳಿದ್ದಾರೆ.

ಝೌಗೆ ಜಾಮೀನು ಲಭಿಸಿದ ನಂತರ ಫೇಸ್ ಬುಕ್‍ ನಲ್ಲಿ ನಿಂದನಾತ್ಮಕ ಹೇಳಿಕೆಗಳನ್ನು ನೀಡಿದ ಆರೋಪ ಹೊತ್ತು ಬೃಂದಾ ಅವರು  ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿದ್ದಾರೆ. ಝೌ ಬಂಧನಕ್ಕೀಡಾದ ಸಂದರ್ಭ ಚಂದೇಲ್‍ ನ ಅಟೊನೊಮಸ್ ಡಿಸ್ಟ್ರಿಕ್ಟ್ ಕೌನ್ಸಿಲ್‍ ನ ಅಧ್ಯಕ್ಷನಾಗಿದ್ದ.

ಝೌ ಹಾಗೂ ಆತನ ಏಳು ಮಂದಿ ಸಹವರ್ತಿಗಳನ್ನು ಜೂನ್ 18ರ ರಾತ್ರಿ  ತನ್ನ ನೇತೃತ್ವದಲ್ಲಿ ನಾರ್ಕೋಟಿಕ್ಸ್ ಇಲಾಖೆಯ  ಅಧಿಕಾರಿಗಳು ಬಂಧಿಸಿ ಡ್ರಗ್ಸ್, ನಗದು, ಹಳೆ ಕರೆನ್ಸಿ ನೋಟುಗಳ ಸಹಿತ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಆದರೆ ಆತನನ್ನು ಬಂಧಿಸಿದ ಬೆನ್ನಲ್ಲೇ ತನಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಿಂದ ಕರೆ ಬಂದು ಅವರ ಮುಖಾಂತರ ಸಿಎಂ ಜತೆ ಮಾತನಾಡುವಂತೆ ಮಾಡಲಾಯಿತು ಎಂದು ಆಕೆ ತನ್ನ ಅಫಿದಾವಿತ್ ನಲ್ಲಿ ಆರೋಪಿಸಿದ್ದಾರೆ.

ಆಗ ಸಿಎಂ ತನ್ನನ್ನು ಶ್ಲಾಘಿಸಿ ಎಡಿಸಿ ಸದಸ್ಯನ ಮನೆಯಲ್ಲಿ ಡ್ರಗ್ಸ್ ಪತ್ತೆಯಾದರೆ ಬಂಧಿಸಬೇಕು ಎಂದಿದ್ದರು. ಈತನ್ಮಧ್ಯೆ ಝೌ ಹಲವು ಬಾರಿ ಮಾತುಕತೆ ನಡೆಸಬೇಕೆಂದು ಒತ್ತಾಯಿಸಿದ್ದರೂ ತಾನು ನಿರಾಕರಿಸಿದ್ದಾಗಿ ಹಾಗೂ ತನಗೆ ಈ ಹಿಂದೆ ಕರೆ ಮಾಡಿದ್ದ  ಬಿಜೆಪಿ ನಾಯಕ ಮೊಯಿರಂಗ್ತೆಮ್ ಅಸ್ನಿಕುಮಾರ್ ತನ್ನ ನಿವಾಸಕ್ಕೆ ಬಂದು ಝೌ ಚಂದೇಲ್‍ನಲ್ಲಿ ಮುಖ್ಯಮಂತ್ರಿಯ ಪತ್ನಿಯ ಬಲಗೈ ಬಂಟನಾಗಿದ್ದಾನೆಂದು ತಿಳಿಸಿದ್ದರು. ನಂತರ ಇನ್ನೊಂದು ಬಾರಿ ಮನೆಗೆ ಬಂದು ಝೌನನ್ನು ಬಿಟ್ಟು ಬಿಡಲು ನಿರಾಕರಿಸಿದ್ದಕ್ಕಾಗಿ ಸಿಎಂ ಮತ್ತವರ ಪತ್ನಿ ಆಕ್ರೋಶದಿಂದಿದ್ದಾರೆಂದು ಹೇಳಿದರು. ಮುಂದೆ ಡಿಜಿಪಿ ಕೂಡ ತನಗೆ ಈ ಪ್ರಕರಣದ ಚಾರ್ಜ್ ಶೀಟ್ ಅನ್ನು ವಾಪಸ್ ಪಡೆಯುವಂತೆಯೂ  ಹೇಳಿದ್ದರು ಎಂದು ಬೃಂದಾ ತಮ್ಮ ಅಫಿಡವಿಟ್‍ನಲ್ಲಿ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X