Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಪು: ಇಬ್ಬರು ಪೊಲೀಸ್ ಸಹಿತ 10 ಮಂದಿಗೆ...

ಕಾಪು: ಇಬ್ಬರು ಪೊಲೀಸ್ ಸಹಿತ 10 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ17 July 2020 9:23 PM IST
share

ಉಡುಪಿ/ಪಡುಬಿದ್ರಿ, ಜು.17: ಇಬ್ಬರು ಪೊಲೀಸರ ಸಹಿತ ಶುಕ್ರವಾರ ಕಾಪು ಕಾಪು ತಾಲೂಕಿನಲ್ಲಿ ವಿವಿಧೆಡೆ ಹತ್ತು ಮಂದಿಯಲ್ಲಿ ಕೊರೊನಾ ಸೋಂಕು ಧೃಡವಾಗಿದೆ. ಕಾಪು ಪೊಲೀಸ್ ಠಾಣೆಯ 49 ಮತ್ತು 46 ವರ್ಷ ಪ್ರಾಯದ ಪುರುಷ ಸಿಬಂದಿಗಳಲ್ಲಿ ಕೊರೋನ ಪಾಸಿಟಿವ್ ಕಂಡುಬಂದಿದೆ.

ಇನ್ನುಳಿದಂತೆ ಕುರ್ಕಾಲು ಗಿರಿನಗರದ 40, 35 ವರ್ಷದ ಇಬ್ಬರು ಪುರುಷರು, 3 ವರ್ಷ ಪ್ರಾಯದ ಹುಡುಗ, ಮೂಳೂರಿನ 64 ವರ್ಷದ ಮಹಿಳೆ, ಕಟಪಾಡಿಯ 83 ವರ್ಷದ ಮಹಿಳೆ, ಕಾಪು ಪಡುಗ್ರಾಮದ 47 ವರ್ಷದ ಪುರುಷ, ಎಲ್ಲೂರು ಬೆಳ್ಳಿಬೆಟ್ಟಿನ 60 ವರ್ಷದ ಪುರುಷ ಮತ್ತು ಪಡುಬಿದ್ರಿ ನಡ್ಸಾಲಿನ 50 ವರ್ಷದ ಪುರುಷಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಕೊರೋನ ಪಾಸಿಟಿವ್ ಪ್ರಕರಣಗಳ ಸೋಂಕಿತರನ್ನು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಪಾಸಿಟಿವ್ ಕೇಸ್‌ಗಳು ಕಂಡು ಬಂದಿದ್ದವರ ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಈ ಪ್ರಕರಣಗಳೆಲ್ಲವೂ ಸ್ಥಳೀಯ ಸಂಪರ್ಕದ ಪ್ರಕರಣಗಳಾಗಿವೆ. ಸುತ್ತಲಿನ ಮುಂಜಾಗ್ರತೆ ವಹಿಸುವಂತೆ ಆರೋಗ್ಯ ಇಲಾಖೆ ಮತ್ತು ತಾಲೂಕು ಆಳಿತವು ಸಾರ್ವಜನಿಕರಲ್ಲಿ ವಿನಂತಿಸಿದೆ.

ಕುಂದಾಪುರದಲ್ಲಿ 21: ಕುಂದಾಪುರ ತಾಲೂಕಿನಲ್ಲಿ ಇಂದು ಒಟ್ಟು 21 ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಯಡಾಡಿ ಮತ್ಯಾಡಿಯಲ್ಲಿ 4, ಕಾವ್ರಾಡಿಯಲ್ಲಿ 3, ಗಂಗೊಳ್ಳಿಯಲ್ಲಿ 3, ಮೊಳಹಳ್ಳಿಯಲ್ಲಿ 2, ಕರ್ಕುಂಜೆಯಲ್ಲಿ 2, ಬಳ್ಕೂರಿನಲ್ಲಿ 2, ವಂಡ್ಸೆಯಲ್ಲಿ 2, ಶಂಕರನಾರಾಯಣ, ತ್ರಾಸಿ ಹಾಗೂ ಗಂಗೊಳ್ಳಿಯಲ್ಲಿ ತಲಾ ಒಬ್ಬರಲ್ಲಿ ಕೊರೋನ ಪಾಸಿಟಿವ್ ಕಂಡುಬಂದಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ಬೈಂದೂರು 4: ಬೈಂದೂರು ತಾಲೂಕಿನಲ್ಲಿ ಒಟ್ಟು ನಾಲ್ವರಲ್ಲಿ ಕೊರೋನ ಪಾಸಿಟಿವ್ ಕಂಡುಬಂದಿದೆ. ಪಡುವರಿಯ ಒಬ್ಬರಲ್ಲಿ ಹಾಗೂ ಉಪ್ಪುಂದದ ಒಂದೇ ಕುಟುಂಬದ ಮೂವರು ಕೋವಿಡ್‌ಗೆ ಪಾಸಿಟಿವ್ ಆಗಿದ್ದು, ಎಲ್ಲರೂ ಮುಂಬಿಯಿಯಿಂದ ಬಂದು ಪಾಸಿಟಿವ್ ಆದವರ ಪ್ರಾಥಮಿಕ ಸಂಪರ್ಕಿತರು ಎಂದು ಬೈಂದೂರು ತಹಶೀಲ್ದಾರ್ ತಿಳಿಸಿದ್ದಾರೆ.

ಬ್ರಹ್ಮಾವರದಲ್ಲಿ ಐವರು: ತಾಲೂಕಿನ ಚಾಂತಾರು ಗ್ರಾಮದ 33ರ ಹರೆಯದ ಪುರುಷ, ಆರೂರು ಅರ್ಜೆಯ 45ರ ಪುರುಷ, ಮಣೂರು ಕಂಬಳಗದ್ದೆಯ 26ರ ವ್ಯಕ್ತಿ, ಕೋಟತಟ್ಟು ಪಡುಕೆರೆಯ 38ರ ವ್ಯಕ್ತಿ ಹಾಗೂ ಹಂದಟ್ಟುವಿನ 32ರ ಹರೆಯದ ವ್ಯಕ್ತಿಯಲ್ಲಿ ಪಾಸಿಟಿವ್ ಕಂಡುಬಂದಿದೆ.

ಕೋಟ ಹೋಬಳಿಯ ಸಾಲಿಗ್ರಾಮ ಕಾರ್ಕಡದ 48ರ ಹರೆಯದ ಜವುಳಿ ಅಂಗಡಿಯ ವ್ಯಕ್ತಿ ಕೊರೋನಕ್ಕೆ ಪಾಸಿಟಿವ್ ಆಗಿದ್ದು, ಅವರು ಮಣಿಪಾಲ ಆಸ್ಪತ್ರೆಗೆ ಭೇಟಿದಾಗ ಸೋಂಕು ತಗಲಿರಬೇಕೆಂದು ಸಂಶಯಿಸಲಾಗಿದೆ. ಅಲ್ಲದೇ ಬಾರಕೂರು ಹೊಸಾಳದ ಬಾಲಕನೋರ್ವನಲ್ಲೂ ಪಾಸಿಟಿವ್ ಕಂಡುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X