Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ವಿಕಾಸ್ ದುಬೆಯದ್ದು ನಕಲಿ ಎನ್ ಕೌಂಟರ್...

​ವಿಕಾಸ್ ದುಬೆಯದ್ದು ನಕಲಿ ಎನ್ ಕೌಂಟರ್ ಅಲ್ಲ: ಸುಪ್ರೀಂ ಕೋರ್ಟ್ ಗೆ ತಿಳಿಸಿದ ಉತ್ತರಪ್ರದೇಶ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ17 July 2020 11:07 PM IST
share
​ವಿಕಾಸ್ ದುಬೆಯದ್ದು ನಕಲಿ ಎನ್ ಕೌಂಟರ್ ಅಲ್ಲ: ಸುಪ್ರೀಂ ಕೋರ್ಟ್ ಗೆ ತಿಳಿಸಿದ ಉತ್ತರಪ್ರದೇಶ ಪೊಲೀಸರು

ಹೊಸದಿಲ್ಲಿ, ಜು. 17: ರಾಜ್ಯ ಪೊಲೀಸರ ವಶದಲ್ಲಿದ್ದಾಗ ನಡೆದ ಉತ್ತರಪ್ರದೇಶದ ಭೂಗತ ಪಾತಕಿ ವಿಕಾಸ್ ದುಬೆಯ ಎನ್ ಕೌಂಟರ್  ನಕಲಿ ಎನ್ ಕೌಂಟರ್ ಅಲ್ಲ ಎಂದು ಉತ್ತರಪ್ರದೇಶ ಪೊಲೀಸರು ಶುಕ್ರವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ.

ಮಧ್ಯಪ್ರದೇಶದಿಂದ ವಿಕಾಸ್ ದುಬೆಯನ್ನು ನಾಟಕೀಯವಾಗಿ ಬಂಧಿಸಿದ ಒಂದು ದಿನದ ಬಳಿಕ ಅಂದರೆ ಜುಲೈ 10ರಂದು ಉತ್ತರಪ್ರದೇಶ ಪೊಲೀಸರು, ‘‘ಕಾರು ಅಪಘಾತದ ಬಳಿಕ ಪರಾರಿಯಾಗಲು ಪ್ರಯತ್ನಿಸಿದ ವಿಕಾಸ್ ದುಬೆ ಪೊಲೀಸರು ಹಾರಿಸಿದ ಗುಂಡಿನಿಂದ ಮೃತಪಟ್ಟಿದ್ದಾನೆ’’ ಎಂದು ಘೋಷಿಸಿದ್ದರು.
ವಿಕಾಸ್ ದುಬೆ ಪೊಲೀಸರಿಂದ ಬಂದೂಕು ಕಿತ್ತುಕೊಂಡಿದ್ದಾನೆ ಹಾಗೂ ಗುಂಡು ಹಾರಿಸಿದ್ದಾನೆ. ನಾವು ಆತನನ್ನು ಜೀವಂತವಾಗಿ ಹಿಡಿಯಲು ಪ್ರಯತ್ನಿಸಿದೆವು ಎಂದು ಪೊಲೀಸರು ಪ್ರತಿಪಾದಿಸಿದ್ದರು. ‘‘ವಿಕಾಸ್ ದುಬೆಯ ಸಾವು ನಕಲಿ ಎನ್ ಕೌಂಟರ್ ಅಲ್ಲ. ಆತನ ಪ್ರಕರಣವನ್ನು ತೆಲಂಗಾಣ ಎನ್ ಕೌಂಟರ್ ನೊಂದಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ತೆಲಂಗಾಣ ಸರಕಾರ ವಿಚಾರಣಾ ಆಯೋಗಕ್ಕೆ ಆದೇಶ ನೀಡಿಲ್ಲ. ಅದೇ ರೀತಿ ಉತ್ತರ ಪ್ರದೇಶ ಸರಕಾರ ಕೂಡ ವಿಚಾರಣಾ ಆಯೋಗಕ್ಕೆ ಆದೇಶ ನೀಡಿಲ್ಲ’’ ಎಂದು ಉತ್ತರಪ್ರದೇಶ ಪೊಲೀಸ್ ಡಿ.ಜಿ. ಅಫಿದಾವಿತ್ ನಲ್ಲಿ ತಿಳಿಸಿದ್ದಾರೆ. 
‘‘ಪೊಲೀಸರು ಕಾನೂನು ಹಾಗೂ ಸುಪ್ರೀಂ ಕೋರ್ಟ್ ನ ಮಾರ್ಗಸೂಚಿಯ ಪ್ರಕಾರ ಕಾರ್ಯ ನಿರ್ವಹಿಸಿದ್ದಾರೆ. ಕಾಲಾವಕಾಶ ನೀಡಿದರೆ ಇನ್ನಷ್ಟು ಸತ್ಯಾಂಶಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’’ ಎಂದು ಅವರು ತಿಳಿಸಿದ್ದಾರೆ. ವಿಕಾಸ್ ದುಬೆ ಪ್ರಕರಣ ತೆಲಂಗಾಣ ಎನ್ ಕೌಂಟರ್ ಗಿಂತ ಭಿನ್ನವಾಗಿದೆ. ತೆಲಂಗಾಣ ಎನ್ ಕೌಂಟರ್ ನ ಆರೋಪಿ ಕಠಿಣ ಕ್ರಿಮಿನಲ್ ಅಲ್ಲ. ಆದರೆ, ವಿಕಾಸ್ ದುಬೆ ವಿರುದ್ಧ 64 ಪ್ರಕರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದರು. ವಿಕಾಸ್ ದುಬೆ ಪ್ರಕರಣದ ವಿಚಾರಣಾ ಆಯೋಗದ ನೇತೃತ್ವದವನ್ನು ನಿವೃತ್ತ ನ್ಯಾಯಮೂರ್ತಿಗಳು ವಹಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X