Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ರಹ್ಮಾವರ: ಬೆಂಗಳೂರಿನಿಂದ ಬಂದವರಲ್ಲಿ...

ಬ್ರಹ್ಮಾವರ: ಬೆಂಗಳೂರಿನಿಂದ ಬಂದವರಲ್ಲಿ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ18 July 2020 7:29 PM IST
share

ಉಡುಪಿ, ಜು.18: ಬ್ರಹ್ಮಾವರ ಹೋಬಳಿ ವ್ಯಾಪ್ತಿಯಲ್ಲಿ ಶನಿವಾರ ಒಟ್ಟು ಐವರಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, ಇವರಲ್ಲಿ ಮೂವರು ಬೆಂಗಳೂರಿನಿಂದ ಬಂದವರಾಗಿದ್ದು, ಅವರೆಲ್ಲರನ್ನು ಆಸ್ಪತ್ರೆಗೆ ದಾಖಲಿಸಿ ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ ತಿಳಿಸಿದ್ದಾರೆ.

ಚಾಂತಾರಿನ 57 ವರ್ಷ ಪ್ರಾಯದ ವ್ಯಕ್ತಿ, ಶಿರಿಯಾರದ 30ರ ಹರೆಯದ ವ್ಯಕ್ತಿಯಲ್ಲಿ ಸಾಸಿಟಿವ್ ಕಂಡುಬಂದಿದ್ದು, ಇಬ್ಬರೂ ಬೆಂಗಳೂರಿನಿಂದ ಬಂದವರಾಗಿದ್ದಾರೆ. ಇನ್ನು ನಾಲ್ಕೂರಿನ 49ರ ಹರೆಯದ ಮಹಿಳೆಯಲ್ಲಿ ಪಾಸಿಟಿವ್ ಕಂಡುಬಂದಿದ್ದು, ಇವರ ಪತಿ ಬೆಂಗಳೂರಿನಿಂದ ಆಗಮಿಸಿದವರಾಗಿದ್ದಾರೆ ಎಂದರು.

ಇನ್ನುಳಿದಂತೆ ಶಿರಿಯಾದ 12ರ ಹರೆಯದ ಬಾಲಕನಲ್ಲಿ ಪಾಸಿಟಿವ್ ಪತ್ತೆಯಾಗಿದ್ದು, ಈತನ ಅಜ್ಜಿಯಲ್ಲಿ 10 ದಿನಗಳ ಹಿಂದೆ ಪಾಸಿಟಿವ್ ಕಾಣಿಸಿಕೊಂಡಿತ್ತು. ಅಲ್ಲದೇ ನೀಲಾವರ ಜೀವನ ನಗರದ 29ರ ಹರೆಯದ ಯುವಕನಲ್ಲಿ ಪಾಸಿಟಿವ್ ಕಂಡಿದ್ದು, ಈತ ಮಂಗಳೂರಿನಲ್ಲಿ ಕೆಲಸ ಮಾಡುತಿದ್ದಾನೆ. ಅದೇ ರೀತಿಯ ಹಂದಾಡಿಯ 34ರ ಹರೆಯದ ಪೊಲೀಸ್ ಸಿಬ್ಬಂದಿಯಲ್ಲೂ ಕೊರೋನ ಪಾಸಿಟಿವ್ ಕಾಣಿಸಿದೆ ಎಂದವರು ತಿಳಿಸಿದರು.

ಕೋಟ ಹೋಬಳಿಯ ಸಾಲಿಗ್ರಾಮದ ಒಬ್ಬನಲ್ಲಿ, ಹೇರಾಡಿಯಲ್ಲಿ ಒಬ್ಬನಲ್ಲಿ, ಹಕ್ಲಾಡಿಯಲ್ಲಿ ಒಬ್ಬನಲ್ಲಿ ಕೊರೋನ ಸೋಂಕು ಕಾಣಿಸಿಕೊಂಡಿದೆ. ಇವರೆಲ್ಲರನ್ನು ಆಸ್ಪತ್ರೆಗೆ ದಾಖಲಿಸಿ, ಅವರ ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ಕೋಟದ ಆರ್‌ಐ ರಾಜು ತಿಳಿಸಿದರು.

ಬೈಂದೂರು-18: ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಇಂದು 18 ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ.ಯಡ್ತರೆಯಲ್ಲಿ 3, ಕಾಲ್ತೋಡಿನಲ್ಲಿ 1, ನಾಡ ಮತ್ತು ನಾವುಂದಗಳಲ್ಲಿ ತಲಾ ಒಂದು, ಉಪ್ಪುಂದದಲ್ಲಿ 3, ಕಿರಿಮಂಜೇಶ್ವರದಲ್ಲಿ 5, ಕೆರ್ಗಾಲಿನಲ್ಲಿ 2, ಶಿರೂರಿನಲ್ಲಿ 2ಕೇಸುಗಳು ಪತ್ತೆಯಾಗಿವೆ ಎಂದು ಬೈಂದೂರು ತಹಶೀಲ್ದಾರ್ ಬಸಪ್ಪ ತಿಳಿಸಿದರು.

ಕುಂದಾಪುರ: ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಇಂದು ಕಾಳಾವರ-2, ಬೇಳೂರು-1, ವಂಡ್ಸೆ-1, ಕೋಟೇಶ್ವರ-1, ಕಂಡ್ಲೂರು-2, ಕುಂಭಾಶಿ-1, ಗಂಗೊಳ್ಳಿ-1, ತ್ರಾಸಿ-1 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಎಲ್ಲರನ್ನು ಆಸ್ಪತ್ರೆಗೆ ಸೇರಿಸಿ ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ತಹಶೀಲ್ದಾರ್ ಆನಂದಪ್ಪ ತಿಳಿಸಿದರು.

ಉಡುಪಿ-24: ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಇಂದು 24 ಕಡೆಗಳಲ್ಲಿ ಸೀಲ್‌ಡೌನ್ ಮಾಡಲಾಗಿದೆ ಎಂದು ಕಂದಾಯ ಅಧಿಕಾರಿ ತಿಳಿಸಿದ್ದಾರೆ. ಇವುಗಳಲ್ಲಿ ಅಂಜಾರು-3, ಬಡಾನಿಡಿಯೂರು, ಮೂಡುಬೆಟ್ಟು, ಪಡುತೋನ್ಸೆ, ಮೂಡನಿಡಂಬೂರು, ಕೊಡವೂರು, ಪುತ್ತೂರು, ಶಿವಳ್ಳಿ, ಮಣಿಪಾಲ ಪ್ರದೇಶಗಳು ಸೇರಿವೆ ಎಂದವರು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X