Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ರಾಜಸ್ಥಾನ ಬಿಕ್ಕಟ್ಟು: ಅಶೋಕ್ ಗೆಹ್ಲೋಟ್...

​ರಾಜಸ್ಥಾನ ಬಿಕ್ಕಟ್ಟು: ಅಶೋಕ್ ಗೆಹ್ಲೋಟ್ ಗೆ ಪ್ರಾದೇಶಿಕ ಪಕ್ಷ ಬಿಟಿಪಿಯ ಶಾಸಕರ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ18 July 2020 8:53 PM IST
share
​ರಾಜಸ್ಥಾನ ಬಿಕ್ಕಟ್ಟು: ಅಶೋಕ್ ಗೆಹ್ಲೋಟ್ ಗೆ ಪ್ರಾದೇಶಿಕ ಪಕ್ಷ ಬಿಟಿಪಿಯ ಶಾಸಕರ ಬೆಂಬಲ

ಜೈಪುರ, ಜು. 18: ರಾಜಸ್ಥಾನದ ಕಾಂಗ್ರೆಸ್ ಸರಕಾರಕ್ಕೆ ನೀಡಿದ್ದ ಬೆಂಬಲ ಹಿಂದೆಗೆದುಕೊಂಡಿದ್ದ ಪ್ರಾದೇಶಿಕ ಪಕ್ಷ ಭಾರತೀಯ ಟ್ರೈಬಲ್ ಪಾರ್ಟಿ ಆಫ್ ಇಂಡಿಯಾ(ಬಿಟಿಪಿ)ದ ಇಬ್ಬರು ಶಾಸಕರು ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಮತ್ತೆ ಬೆಂಬಲ ಸೂಚಿಸಿದ್ದಾರೆ. 

ಭಾರತೀಯ ಟ್ರೈಬಲ್ ಪಾರ್ಟಿ ಆಫ್ ಇಂಡಿಯಾ ಬೆಂಬಲ ವ್ಯಕ್ತಪಡಿಸಿದ ಪತ್ರವನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶನಿವಾರ ಸ್ವೀಕರಿಸಿದ್ದಾರೆ. ತಮ್ಮ ರಾಜ್ಯ ಘಟಕದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಹಾಗೂ ತಮ್ಮ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿ ಬಿಟಿಪಿಯ ಇಬ್ಬರೂ ಶಾಸಕರು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಈ ಹಿಂದೆ ಪಕ್ಷ ಕಾಂಗ್ರೆಸ್ ಗೆ ವಿಷಯಾಧಾರಿತ ಬೆಂಬಲ ನೀಡಿತ್ತು. ಕಾಂಗ್ರೆಸ್ ನಮ್ಮ ಬೇಡಿಕೆಯನ್ನು ಈಡೇರಿಸುವುದಾಗಿ ಭರವಸೆ ನೀಡಿದರೆ, ವಿಶ್ವಾಸಮತ ಸಾಬೀತುಪಡಿಸುವ ಸಂದರ್ಭ ಅವರು ಕಾಂಗ್ರೆಸ್ ಅನ್ನು ಬೆಂಬಲಿಸಲಿದ್ದಾರೆ ಎಂದು ಬಿಟಿಪಿಯ ರಾಜಸ್ಥಾನದ ವರಿಷ್ಠ ವೇಲಾರಾಮ್ ಗೋಘ್ರಾ ತಿಳಿಸಿದ್ದಾರೆ. 

ತಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಸರಕಾರ ಭರವಸೆ ನೀಡಿದ ಬಳಿಕ ಕಳೆದ ತಿಂಗಳ ರಾಜ್ಯಸಭೆ ಚುನಾವಣೆಯಲ್ಲಿ ಬಿಟಿಪಿ ಕಾಂಗ್ರೆಸ್ ಗೆ ಮತ ಚಲಾಯಿಸಿತ್ತು ಎಂದು ಅವರು ಹೇಳಿದರು. ಜೈಪುರದ ಹೊಟೇಲ್ ನಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡ 101 ಶಾಸಕರಲ್ಲಿ ಇಬ್ಬರು ಬಿಟಿಪಿ ಶಾಸಕರು ಕೂಡ ಸೇರಿದ್ದರು. ಅವರು ಬಳಿಕ, ತಾವು ಕಾಂಗ್ರೆಸ್ ಅನ್ನು ಬೆಂಬಲಿಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿ ತೆರಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X