Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾರಣಾಸಿಯ ವ್ಯಕ್ತಿಗೆ 1,000 ರೂ. ನೀಡಿ...

ವಾರಣಾಸಿಯ ವ್ಯಕ್ತಿಗೆ 1,000 ರೂ. ನೀಡಿ ತಲೆ ಬೋಳಿಸಿ, ನೇಪಾಳಿಯಂತೆ ನಟಿಸಲು ಹೇಳಿದ್ದ ವಿಶ್ವಹಿಂದೂ ಸೇನಾ

ಬಹಿರಂಗಪಡಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ19 July 2020 2:42 PM IST
share
ವಾರಣಾಸಿಯ ವ್ಯಕ್ತಿಗೆ 1,000 ರೂ. ನೀಡಿ ತಲೆ ಬೋಳಿಸಿ, ನೇಪಾಳಿಯಂತೆ ನಟಿಸಲು ಹೇಳಿದ್ದ ವಿಶ್ವಹಿಂದೂ ಸೇನಾ

ವಾರಣಾಸಿ: ನೇಪಾಳಿ ಎನ್ನಲಾದ ವ್ಯಕ್ತಿಯ ತಲೆ ಬೋಳಿಸಿ ಹಲ್ಲೆ ನಡೆಸಿದ ಪ್ರಕರಣದ ಹಿಂದಿನ ರಹಸ್ಯವನ್ನು ಇದೀಗ ಉತ್ತರ ಪ್ರದೇಶ ಪೊಲೀಸರು ಭೇದಿಸಿದ್ದಾರೆ. ಉಭಯ ದೇಶಗಳ ನಡುವಿನ ಉದ್ವಿಗ್ನತೆಗೆ ಕಾರಣವಾದ ಈ ಪ್ರಕರಣದಲ್ಲಿ ಕೇಸರಿ ಸಂಘಟನೆಯೊಂದು, ವಾರಣಾಸಿಯ ಸ್ಥಳೀಯ ವ್ಯಕ್ತಿಗೆ 1000 ರೂಪಾಯಿ ನೀಡಿ ತಾವು ಹೇಳಿದ ರೀತಿಯಲ್ಲಿ ನಟಿಸುವಂತೆ ಕೇಳಿಕೊಂಡಿದ್ದಾಗಿ ಪೊಲೀಸರು ಬಹಿರಂಗಪಡಿಸಿದ್ದಾರೆ.

ಶುಕ್ರವಾರ ವೈರಲ್‍ ಆದ ವಿಡಿಯೊವೊಂದರಲ್ಲಿ ಕಂಡುಬಂದಂತೆ, ಆರಂಭದಲ್ಲಿ ನೇಪಾಳಿ ಎನ್ನಲಾದ ವ್ಯಕ್ತಿಯೊಬ್ಬನ ವೇಳೆ ಗುಂಪು ಹಲ್ಲೆ ನಡೆಸಿ “ಜೈಶ್ರೀರಾಂ”ಘೋಷಣೆ ಕೂಗುವಂತೆ ಬಲವಂತಪಡಿಸಿತ್ತು.  ವಿಡಿಯೊದಲ್ಲಿ ಕಂಡುಬರುವಂತೆ ಅರೆಬೆತ್ತಲಾದ ವ್ಯಕ್ತಿಯೊಬ್ಬ ಘಾಟ್‍ ನಲ್ಲಿ ಕೈ ಮುಗಿದು ಕುಳಿತಿದ್ದ. ಆತನತಲೆ ಬೋಳಿಸಿ ಕಪ್ಪು ಮಾರ್ಕರ್‍ ನಲ್ಲಿ ಜೈ ಶ್ರೀರಾಮ್ ಎಂದು ಬರೆಯಲಾಗಿತ್ತು. ಕೆಲವರು ಜೈ ಶ್ರೀರಾಂ ಘೋಷಣೆ ಕೂಗುವಂತೆಯೂ ಒತ್ತಾಯಿಸುತ್ತಿದ್ದರು.

ಆದರೆ ವಾಸ್ತವವಾಗಿ ಈತ ನೇಪಾಳದ ಪ್ರಜೆಯಲ್ಲ. ಮೂಲತಃ ವಾರಣಾಸಿಯವ ಎನ್ನುವುದು ಪೊಲೀಸರು ಆತನ ಆಧಾರ್ ಹಾಗೂ ಐಡಿ ಕಾರ್ಡ್ ನೋಡಿದಾಗ ತಿಳಿದುಬಂದಿದೆ. ನೇಪಾಳಿಯಂತೆ ನಟಿಸಲು ವಿಶ್ವ ಹಿಂದೂ ಸೇನಾ ಎಂಬ ಸಂಘಟನೆ 1000 ರೂಪಾಯಿ ನೀಡಿತ್ತು ಎಂದು ಪೊಲೀಸರು ವಿವರಿಸಿದ್ದಾರೆ.

ಈ ಸಂಘಟನೆಯ ಸಂಚಾಲಕ ಅರುಣ್ ಪಾಠಕ್ ಈ ವಿಡಿಯೊವನ್ನು ಫೇಸ್‍ ಬುಕ್ ಪೇಜ್‍ ನಲ್ಲಿ ಜುಲೈ 16ರಂದು ಸಂಜೆ ಪೋಸ್ಟ್ ಮಾಡಿದ್ದ. ಈ ವ್ಯಕ್ತಿಯನ್ನು ವಾರಣಾಸಿಯ ಭೇಲುಪುರಠಾಣೆ ವ್ಯಾಪ್ತಿಯ ಗಂಗಾನದಿ ದಂಡೆಗೆ ಕರೆದೊಯ್ಯಲಾಗಿತ್ತು. ನೇಪಾಳಿ ಪ್ರಧಾನಿ ಕೆ.ಪಿ.ಶರ್ಮಾ ಓಲಿಯವರ ವಿರುದ್ಧ ಪ್ರತಿಭಟನಾರ್ಥವಾಗಿ ಹೀಗೆ ಮಾಡಲಾಗಿದೆ ಎಂದು ತನ್ನ ಪೋಸ್ಟ್‍ ನಲ್ಲಿ ಹೇಳಿಕೊಂಡಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X