Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಕಾಡಾನೆ ನಿಯಂತ್ರಿಸಲು ‘ಕಾವಲು...

ಮಡಿಕೇರಿ: ಕಾಡಾನೆ ನಿಯಂತ್ರಿಸಲು ‘ಕಾವಲು ಮನೆ’; ಆರ್.ಆರ್.ಟಿ ತಂಡದಿಂದ ನಿತ್ಯ ಕಾವಲು

ವಾರ್ತಾಭಾರತಿವಾರ್ತಾಭಾರತಿ19 July 2020 7:37 PM IST
share
ಮಡಿಕೇರಿ: ಕಾಡಾನೆ ನಿಯಂತ್ರಿಸಲು ‘ಕಾವಲು ಮನೆ’; ಆರ್.ಆರ್.ಟಿ ತಂಡದಿಂದ ನಿತ್ಯ ಕಾವಲು

ಮಡಿಕೇರಿ, ಜು.19 : ಚೆಟ್ಟಳ್ಳಿ ಸಮೀಪದ ಮೀನುಕೊಲ್ಲಿ ಮೀಸಲು ಅರಣ್ಯದಿಂದ ರಾತ್ರಿಯಾದಂತೆ ಕಾಡಾನೆಗಳ ಹಿಂಡು ಅರಣ್ಯದಾಟಿ ಬರುತ್ತಿವೆ. ಇದನ್ನು ನಿಯಂತ್ರಿಸಲು ‘ಕಾವಲು ಮನೆ’ಯನ್ನು ನಿರ್ಮಿಸಲಾಗಿದೆ.

ಆರ್ ಆರ್ ಟಿಟಿ ತಂಡ ಹಾಗು ಅರಣ್ಯ ಸಿಬ್ಬಂದಿಗಳು ಹಲವು ವರ್ಷಗಳ ಹಿಂದೆ ಎತ್ತರದ ಮರವೊಂದರ ಮೇಲೆ ಅಟ್ಟಣಿಗೆಯನ್ನು ಕಟ್ಟಿ ಕಾವಲು ಕಾದು ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯವನ್ನು ಮಾಡುತ್ತಾ ಬರುತ್ತಿದ್ದರು. ಜೊತೆಗೆ ಅರಣ್ಯ ಇಲಾಖೆ ಆನೆ ಗೇಟನ್ನು ನಿರ್ಮಿಸಿ ಆನೆಗೆ ತಡೆ ಒಡ್ಡಲಾಯಿತು. ನಡು ರಾತ್ರಿಯಲ್ಲಿ ಕಾಡಾನೆ ಸದ್ದು ಕೇಳಲೆಂದು ಆನೆದಾಟುವ ಜಾಗದಲ್ಲಿ ತಂತಿಕಟ್ಟಿ ಬಾಟಲಿಗಳನ್ನು ನೇತುಹಾಕಲಾಗಿದೆ. 

ಕಳೆದ ಕೆಲ ತಿಂಗಳ ಅವಧಿಯಲ್ಲಿ ಅಟ್ಟಣಿಗೆ ಕಟ್ಟಲಾಗಿದ್ದ ಮರವು ಒಣಗತೊಡಗಿದ ಪರಿಣಾಮ ಅಟ್ಟಣಿಗೆ ಮೇಲೇರಲಾರದೆ ಅರಣ್ಯ ಸಿಬ್ಬಂದಿಗಳು ಅರಣ್ಯ ಮೂಲೆಯಲ್ಲೋ, ಮರದ ಕೆಳಗೋ ಕಾಡಾನೆಗಳನ್ನು ಕಾವಲು ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದ 5-6 ತಿಂಗಳ ಹಿಂದೆ ಅರಣ್ಯ ಇಲಾಖೆಯ ಪ್ರಸ್ತಾವನೆಯಂತೆ ಕಾಡಾನೆ ದಾಟುವ ಜಾಗದಲ್ಲಿ ಆನೆ ಕಾವಲು ಮನೆ ಹಾಗು ಕಂಡಕರೆ ಕಳ್ಳಬೇಟೆ ತಡೆ ಶಿಬಿರವನ್ನು ನಿರ್ಮಾಣ ಮಾಡಲಾಯಿತು.

ಕಳೆದ ಜುಲೈ3 ರಂದು ಕುಶಾಲನಗರ ವಲಯದ ದುಬಾರೆ ಆನೆ ಶಿಬಿರದಲ್ಲಿ ನವೀಕರಣಗೊಂಡ ಆನೆಮಹಲ್ ವಿಶ್ರಾಂತಿ ಗೃಹ, ವನ್ಯಜೀವಿ ಚಿಕಿತ್ಸಾ ಕೇಂದ್ರ, ಆನೆ ಮಾವುತರ ಹಾಗೂ ಕಾವಾಡಿಗಳ ವಸತಿ ಗೃಹ, ಕಾವೇರಿ ನಿಸರ್ಗ ಧಾಮದದಲ್ಲಿ ನಿರ್ಮಾಣವಾದ ನೂತನ ಕುಟಿರ, ಮೆಟ್ನಲ್ಲಿ ಕಳ್ಳಬೇಟೆ ಶಿಬಿರವನ್ನು ಶಾಸಕರಾದ ಅಪ್ಪಚ್ಚುರಂಜನ್ ಹಾಗು ಅರಣ್ಯ ಇಲಾಖೆಯ ಮೇಲಧಿಕಾರಿಗಳು ಉದ್ಘಾಟಿಸಿದರೆ, ಚೆಟ್ಟಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಕಂಡಕರೆ ವ್ಯಾಪ್ತಿಯಲ್ಲಿ ಕಾಡಾನೆ ಕಾವಲು ಮನೆ ಹಾಗು ಕಂಡಕರೆ ಕಳ್ಳಬೇಟೆ ಶಿಬಿರವನ್ನು ಅರಣ್ಯ ಇಲಾಖಾ ಮೇಲಧಿಕಾರಿಗಳು ಉದ್ಘಾಟಿಸಿದರು.

ಈ ಕಟ್ಟಡದಲ್ಲಿ ನೇಮಕ ಮಾಡಲಾದ ಆರ್ ಆರ್ ಟಿ ತಂಡ ನಿತ್ಯವೂ ಕಾವಲು ಕಾಯುತ್ತಿದೆ. ಈ ಕಟ್ಟಡ ಉದ್ಘಾಟನೆಗೊಂಡರು ವಿದ್ಯುತ್‍ ಸಂಪರ್ಕ ಇಲ್ಲದೆ ಸಿಬ್ಬಂದಿಗಳು ಮೇಣದಬತ್ತಿ ಉರಿಸಿಕೊಂಡಿರಬೇಕಾದ ಪರಿಸ್ಥಿತಿ ಒಂದೆಡೆಯಾಗಿದೆ. ನಿತ್ಯವೂ ಓಡಾಡುವ ಕಾಡಾನೆಗಳನ್ನು ಓಡಿಸಲು ಪ್ಲಾಸ್ಟಿಕ್ ಪೈಪಿನಲ್ಲಿ ತಯಾರಿಸಿದ ಯಂತ್ರದ ಮೂಲಕ ಸಿಡಿಯುವ ಸದ್ದುಮಾಡಿ ಕಾಡಾನೆಗಳನ್ನು ಕಾಡಿಗೆ ಓಡಿಸುತ್ತಿದ್ದಾರೆ. ನಡುರಾತ್ರಿ ಕಾಡಾನೆಗಳು ನೂತನ ಕಟ್ಟಡದ ಸುತ್ತಲೂ ಸುಳಿದಾಡುತ್ತಿದ್ದು, ಕಾಡಾನೆಗಳಿಂದ ಕಟ್ಟಡಕ್ಕೆ ಅಪಾಯವಾಗುವ ಸಂಭವವಿದೆ. ಕಟ್ಟಡದ ಸುತ್ತಲೂ ಆನೆಕಂದಕ ನಿರ್ಮಿಸಿ ಕಟ್ಟಡವನ್ನು ಮೊದಲು ರಕ್ಷಿಸಬೇಕಿದೆ ಎಂದು ಸಿಬ್ಬಂದಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X