Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಳೆ, ಚಳಿಗಾಲದಲ್ಲಿ ಕೊರೋನ ಸೋಂಕು ಉಲ್ಬಣ...

ಮಳೆ, ಚಳಿಗಾಲದಲ್ಲಿ ಕೊರೋನ ಸೋಂಕು ಉಲ್ಬಣ ಸಾಧ್ಯತೆ: ಐಐಟಿ-ಎಐಐಎಂಎಸ್ ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ19 July 2020 11:40 PM IST
share
ಮಳೆ, ಚಳಿಗಾಲದಲ್ಲಿ ಕೊರೋನ ಸೋಂಕು ಉಲ್ಬಣ ಸಾಧ್ಯತೆ: ಐಐಟಿ-ಎಐಐಎಂಎಸ್ ಅಧ್ಯಯನ ವರದಿ

ಭುವನೇಶ್ವರ, ಜು.19: ಮಳೆ ಬಿರುಸಾಗಿರುವ ಅವಧಿ ಮತ್ತು ಚಳಿಗಾಲದಲ್ಲಿ ತಾಪಮಾನ ಕುಸಿಯುವುದರಿಂದ ಕೊರೋನ ಸೋಂಕು ಹರಡುವ ವೇಗ ಹೆಚ್ಚಬಹುದು ಎಂದು ಐಐಟಿ ಭುವನೇಶ್ವರ ಹಾಗೂ ಎಐಐಎಂಎಸ್ ಜಂಟಿಯಾಗಿ ನಡೆಸಿರುವ ಅಧ್ಯಯನದ ವರದಿಯಲ್ಲಿ ಹೇಳಲಾಗಿದೆ.

ಸುರಿಯುತ್ತಿರುವ ಮಳೆ, ತಾಪಮಾನದಲ್ಲಿ ಇಳಿಕೆ ಮತ್ತು ಪರಿಸರ ತಂಪಾಗಿರುವುದು ಮತ್ತು ಚಳಿಗಾಲದ ಆಗಮನ ಕೊರೋನ ವೈರಸ್ ಸೊಂಕು ಉಲ್ಬಣಕ್ಕೆ ಅನುಕೂಲವಾದ ಪರಿಸ್ಥಿತಿಯಾಗಿದೆ ಎಂದು ಐಐಟಿ ಭುವನೇಶ್ವರದ ಅಸಿಸ್ಟೆಂಟ್ ಪ್ರೊಫೆಸರ್ ವಿ ವಿನೋಜ್ ನೇತೃತ್ವದಲ್ಲಿ ನಡೆಸಿದ ಅಧ್ಯಯನ ತಿಳಿಸಿದೆ.

‘ಭಾರತದಲ್ಲಿ ಕೋವಿಡ್-19 ಹರಡುವಿಕೆ ಮತ್ತು ತಾಪಮಾನ ಹಾಗೂ ಅದಕ್ಕೆ ಸಂಬಂಧಿಸಿದ ತೇವಾಂಶದ ಮೇಲೆ ಅದರ ಅವಲಂಬನೆ’ ಎಂಬ ಶಿರೋನಾಮೆಯ ವರದಿಯನ್ನು , ಕೊರೋನ ವೈರಸ್ ಉಲ್ಬಣದ ಮಾದರಿ ಮತ್ತು ಎಪ್ರಿಲ್ ನಿಂದ ಜೂನ್ ಅವಧಿಯಲ್ಲಿ 28 ರಾಜ್ಯಗಳಲ್ಲಿ ಕೊರೋನ ಸೋಂಕಿತರ ಪ್ರಮಾಣವನ್ನು ಆಧರಿಸಿ ರೂಪಿಸಲಾಗಿದೆ. ತಾಪಮಾನ ಏರಿಕೆಯಾದರೆ ಕೊರೋನ ಸೋಂಕು ಪ್ರಸರಣ ಪ್ರಮಾಣ ಕಡಿಮೆಯಾಗುತ್ತದೆ ಎಂಬುದು ಅಧ್ಯಯನದಿಂದ ತಿಳಿದುಬಂದಿದೆ ಎಂದು ವಿನೋಜ್ ಹೇಳಿದ್ದಾರೆ.

ತಾಪಮಾನ ಮತ್ತು ಅದಕ್ಕೆ ಸಂಬಂಧಿಸಿದ ಆರ್ದ್ರತೆ (ತೇವಾಂಶ) ಸೋಂಕಿನ ಅಭಿವೃದ್ಧಿ ದರ ಹಾಗೂ ದ್ವಿಗುಣಗೊಳ್ಳುವ ಸಮಯದ ಮೇಲೆ ಗಮನಾರ್ಹ ಪ್ರಭಾವ ಬೀರುತ್ತದೆ. ತಾಪಮಾನದಲ್ಲಿ 1 ಡಿಗ್ರಿ ಸೆಲ್ಶಿಯಸ್ನಷ್ಟು ಏರಿಕೆಯಾದರೆ ಸೋಂಕಿನ ಪ್ರಮಾಣದಲ್ಲಿ 0.99%ದಷ್ಟು ಕಡಿಮೆಯಾಗುತ್ತದೆ ಮತ್ತು ದ್ವಿಗುಣಗೊಳ್ಳುವ ಅವಧಿಯನ್ನು 1.13 ದಿನದಷ್ಟು ಹೆಚ್ಚಿಸುತ್ತದೆ. ಸಾಪೇಕ್ಷ ಆರ್ದ್ರತೆಯ ಹೆಚ್ಚಳವು ಸೋಂಕಿನ ಅಭಿವೃದ್ಧಿ ದರವನ್ನು ಕಡಿಮೆಗೊಳಿಸುತ್ತದೆ ಮತ್ತು ಕೊರೋನವೈರಸ್ ದ್ವಿಗುಣವಾಗುವ ಅವಧಿಯನ್ನು 1.18 ದಿನದಷ್ಟು ಹೆಚ್ಚಿಸುತ್ತದೆ ಎಂದು ವರದಿ ಹೇಳಿದೆ. ಕೊರೋನ ಸೋಂಕಿನ ಪ್ರಸರಣದ ಮೇಲೆ ಸೌರ ವಿಕಿರಣದ ಪ್ರಭಾವದ ಬಗ್ಗೆಯೂ ವಿಶ್ಲೇಷಣೆ ನಡೆಸಲಾಗಿದೆ. ಮುಂಗಾರು ಆರಂಭಕ್ಕೂ ಮುನ್ನ ಈ ಅಧ್ಯಯನ ನಡೆಸಿರುವುದರಿಂದ ಕೊರೋನ ಸೋಂಕಿನ ನಿಖರವಾದ ಪ್ರಭಾವವನ್ನು ದೃಢಪಡಿಸಲು ಹೆಚ್ಚಿನ ಸಂಶೋಧನೆ ಅಗತ್ಯ ಎಂದು ಅಧ್ಯಯನ ತಂಡದಲ್ಲಿದ್ದ ಎಐಐಎಂಎಸ್ ಭುವನೇಶ್ವರದ ಡಾ ಬಿಜಯಿನಿ ಬೆಹರಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X