Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುನ್ನೀ ಜಂಇಯ್ಯತುಲ್ ಉಲಮಾ ಕುಪ್ಪೆಟ್ಟಿ...

ಸುನ್ನೀ ಜಂಇಯ್ಯತುಲ್ ಉಲಮಾ ಕುಪ್ಪೆಟ್ಟಿ ಝೋನಲ್ ನೂತನ ಸಮಿತಿ ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ20 July 2020 1:59 PM IST
share

ಉಪ್ಪಿನಂಗಡಿ, ಜು.20: ಸುನ್ನೀ ಜಂಇಯ್ಯತುಲ್ ಉಲಮಾ ಕರ್ನಾಟಕ ರಾಜ್ಯ ಸಮಿತಿಯ ನಿರ್ದೇಶನದಂತೆ ಕುಪ್ಪೆಟ್ಟಿ ಹಾಗೂ ಮೂರುಗೋಳಿ ರೇಂಜ್ ಗಳ ವ್ಯಾಪ್ತಿಯಲ್ಲಿ ಕಾರ್ಯಾಚರಿಸುವ ವಿದ್ವಾಂಸರನ್ನೊಳಗೊಂಡ ಸುನ್ನೀ ಜಂಇಯ್ಯತುಲ್ ಉಲಮಾ (ಎಸ್.ಜೆ.ಯು) ಕುಪ್ಪೆಟ್ಟಿ ಝೋನಲ್ ಸಮಿತಿ ಅಸ್ತಿತ್ವಕ್ಕೆ ತರಲಾಯಿತು.

ರವಿವಾರ ರಾತ್ರಿ ಎಸ್.ಜೆ.ಯು ಕೇಂದ್ರ ಸಮಿತಿ ನಾಯಕರಾದ ಖಾಸಿಂ ಉಸ್ತಾದ್ ಕರಾಯ ಹಾಗೂ ಪಿ.ಕೆ ಮದನಿ ಉಸ್ತಾದರ ನೇತೃತ್ವದಲ್ಲಿ ನಡೆದ ಆನ್ ಲೈನ್ ಮೀಟ್ ನಲ್ಲಿ ಪ್ರಸ್ತುತ ಸಮಿತಿಯನ್ನು ನೇಮಿಸಲಾಯಿತು.

ಕೇಂದ್ರ ಸಮಿತಿಯ ಹಿರಿಯ ವಿದ್ವಾಂಸ ಹೈದರ್ ಉಸ್ತಾದ್ ಕರಾಯ ಪಾರ್ಥನೆ ನಡೆಸಿದರು. ಆದಂ ಅಹ್ಸನಿ ಉಸ್ತಾದರು ಉದ್ಘಾಟನಾ ಭಾಷಣ ಮಾಡಿದರು. ಅಬ್ಬಾಸ್ ಮದನಿ ಬಂಡಾಡಿ ಸಮಿತಿ ರಚನೆಯ ಹಿನ್ನಲೆಯನ್ನು ವಿವರಿಸಿದರು. ಬಳಿಕ ಖಾಸಿಂ ಉಸ್ತಾದ್ ರವರು ನೂತನ ಸಮಿತಿಯನ್ನು ಘೋಷಣೆ ಮಾಡಿದರು.

ಎಸ್.ಜೆ.ಯು ನೂತನ ಸಮಿತಿ

ಅಧ್ಯಕ್ಷರಾಗಿ ಹಬೀಬುರ್ರಹ್ಮಾನ್ ಅಹ್ಸನಿ ಬೇಂಗಿಲ, ಉಪಾಧ್ಯಕ್ಷರಾಗಿ ಸಯ್ಯಿದ್ ಕರ್ಪಾಡಿ ತಂಙಳ್, ಇಸ್ಮಾಯಿಲ್ ಸಅದಿ ಕುದ್ರಡ್ಕ, ಪ್ರ.ಕಾರ್ಯದರ್ಶಿಯಾಗಿ ಇಬ್ರಾಹಿಂ ಮದನಿ ಉರುವಾಲು ಪದವು ಅವರನ್ನು ಆಯ್ಕೆ ಮಾಡಲಾಯಿತು. ಜೊ.ಕಾರ್ಯದರ್ಶಿಗಳಾಗಿ ಮಸ್ಹೂದ್ ಸಅದಿ ಉಜಿರೆಬೆಟ್ಟು, ನೌಷಾದ್ ಸಅದಿ ನೆಕ್ಕಿಲು, ಅತಾವುಲ್ಲ ಹಿಮಮಿ ಸಖಾಫಿ ಕುಪ್ಪೆಟ್ಟಿ, ಸಂ.ಕಾರ್ಯದರ್ಶಿಯಾಗಿ ಅಬ್ದುರ್ರಹ್ಮಾನ್ ಸಖಾಫಿ ಅಳಕ್ಕೆ, ಕೋಶಾಧಿಕಾರಿಯಾಗಿ ಪಿ.ಎಸ್ ಇಬ್ರಾಹಿಂ ಮದನಿ ತುರ್ಕಳಿಕೆ ಅವರನ್ನು ಹಾಗೂ ಎರಡು ರೇಂಜ್ ಮೊಹಲ್ಲಾ ಗಳ ಖತೀಬರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಯಿತು.

ಬಳಿಕ ಇಬ್ರಾಹಿಂ ಪೈಝಿ ಕಲ್ಪನೆ ಅರಬಿ ಭಾಷಣ ಮಾಡಿದರು. ನೂತನ ಅಧ್ಯಕ್ಷರು ಶುಭ ಹಾರೈಸಿ, ಪ್ರ.ಕಾರ್ಯದರ್ಶಿ ಧನ್ಯವಾದ ಸಮರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X