Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು: ಸೋಮವಾರ 28 ಮಂದಿಗೆ ಕೊರೋನ...

ಕಾಸರಗೋಡು: ಸೋಮವಾರ 28 ಮಂದಿಗೆ ಕೊರೋನ ಸೋಂಕು ದೃಢ

ವಾರ್ತಾಭಾರತಿವಾರ್ತಾಭಾರತಿ20 July 2020 8:05 PM IST
share

ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 28 ಮಂದಿಗೆ ಕೊರೋನ ಪಾಸಿಟಿವ್ ಆಗಿದೆ. ಇವರಲ್ಲಿ 11 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. (5 ಮಂದಿಯ ಸಂಪರ್ಕ ಮೂಲ ಪತ್ತೆಯಾಗಿಲ್ಲ) 8 ಮಂದಿ ವಿದೇಶದಿಂದ, 9 ಮಂದಿ ಇತರ ರಾಜ್ಯಗಳಿಂದ ಬಂದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.

ಸಂಪರ್ಕದಿಂದ ಸೋಂಕು: ಮೀಂಜ ಪಂಚಾಯತ್ ನ 40, ಕಾರಡ್ಕ ಪಂಚಾಯತ್ ನ 34, ಮಂಗಲ್ಪಾಡಿ ಪಂಚಾಯತ್ ನ 31 ವರ್ಷದ ಪುರುಷರು, ಕಾಸರಗೋಡು ನಗರಸಭೆಯ 48 ವರ್ಷದ ಮಹಿಳೆ (ಇವರಲ್ಲಿ ಯಾರದ್ದೂ ಸಂಪರ್ಕ ಮೂಲ ಪತ್ತೆಯಾಗಿಲ್ಲ.), 47 ವರ್ಷದ ಪುರುಷ, ಇವರ ಪತ್ನಿ 38 ವರ್ಷದಾಕೆ, ತ್ರಿಕರಿಪುರ ಪಂಚಾಯತ್ ನ 47 ವರ್ಷದ ಪುರುಷ, ಕುಂಬಳೆ ಪಂಚಾಯತ್ ನ 4 ವರ್ಷದ ಬಾಲಕ, ಮೊಗ್ರಾಲ್ ಪುತ್ತೂರು ಪಂಚಾಯತ್ ನ ಒಂದು ವರ್ಷದ ಬಾಲಕ(ಬಾಲಕರಿಬ್ಬರಿಗೆ ಪ್ರಾಥಮಿಕ ಸಂಪರ್ಕ) ಸೋಂಕು ತಗುಲಿದವರು.

ವಿದೇಶದಿಂದ ಬಂದವರು: ಕತರ್ ನಿಂದ ಬಂದಿದ್ದ ನೀಲೇಶ್ವರ ನಗರಸಭೆಯ 34, ವರ್ಕಾಡಿ ಪಂಚಾಯತ್ ನ 36, ಸೌದಿಯಿಂದ ಆಗಮಿಸಿದ್ದ ಮಂಜೇಶ್ವರ ಪಂಚಾಯತ್ ನ 37, ಎಣ್ಮಕಜೆ ಪಂಚಾಯತ್ ನ 52, ದುಬಾಯಿಯಿಂದ ಬಂದಿದ್ದ ಬಳಾಲ್ ಪಂಚಾಯತ್ ನ 22 ವರ್ಷದ ಪುರುಷರು, 28 ವರ್ಷದ ಮಹಿಳೆ. ಚೆಮ್ನಾಡಿನ 43, ಅಬುದಾಭಿಯಿಂದ ಆಗಮಿಸಿದ್ದ ಪಳ್ಳಿಕ್ಕರೆ ಪಂಚಾಯತ್ ನ 45 ವರ್ಷದ ಪುರುಷ ರೋಗ ಖಚಿತಗೊಂಡವರು.

ಇತರ ರಾಜ್ಯಗಳಿಂದ ಆಗಮಿಸಿದವರು: ಹಾಸನದಿಂದ ಬಂದಿದ್ದ ಮಡಿಕೈ ಪಂಚಾಯತ್ ನ 50, ಜಮ್ಮುವಿನಿಂದ ಆಗಮಿಸಿದ್ದ ಬಳಾಲ್ ಪಂಚಾಯತ್ ನ 29 ವರ್ಷದ ಪುರುಷರು, ಮೈಸೂರಿನಿಂದ ಬಂದಿದ್ದ 27 ವರ್ಷದ ಮಹಿಳೆ, ಮಂಜೇಶ್ವರ ಪಂಚಾಯತ್ ನ 26 ವರ್ಷದ ಪುರುಷ(ತರಕಾರಿ ವಾಹನದ ಚಾಲಕ), ಚೆನೈಯಿಂದ ಆಗಮಿಸಿದ್ದ ಪುಲ್ಲೂರು-ಪೆರಿಯ ಪಂಚಾಯತ್ ನ 21, ಮಂಗಳೂರಿನ ಹೋಟೆಲೊಂದರ ಸಿಬ್ಬಂದಿ ವರ್ಕಾಡಿ ಪಂಚಾಯತ್ ನ 42, ಕುಂಬಳೆ ಪಂಚಾಯತ್ ನ 26, ಬೆಂಗಳೂರಿನ ಹೋಟೆಲೊಂದರ ಸಿಬ್ಬಂದಿ ಕಾಸರಗೋಡು ನಗರಸಭೆಯ 26, ಮಂಗಳೂರಿನ ಸಂಸ್ಥೆಯೊಂದರ ಸೇಲ್ಸ್ ಮ್ಯಾನ್ ಮೊಗ್ರಾಲ್ ಪುತ್ತೂರು ಪಂಚಾಯತ್ ನ 34 ವರ್ಷದ ಪುರುಷರಿಗೆ ಸೋಂಕು ಖಚಿತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X