Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಜಾಬಿ, ಜಾಟರು ಹೆಚ್ಚು ಬುದ್ದಿವಂತರಲ್ಲ,...

ಪಂಜಾಬಿ, ಜಾಟರು ಹೆಚ್ಚು ಬುದ್ದಿವಂತರಲ್ಲ, ಅವರನ್ನು ಬಂಗಾಳಿಗಳಿಗೆ ಹೋಲಿಸಲು ಸಾಧ್ಯವಿಲ್ಲ ಎಂದ ತ್ರಿಪುರಾ ಮುಖ್ಯಮಂತ್ರಿ

ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೋರಿದ ಬಿಪ್ಲಬ್ ದೇಬ್

ವಾರ್ತಾಭಾರತಿವಾರ್ತಾಭಾರತಿ21 July 2020 11:55 AM IST
share
ಪಂಜಾಬಿ, ಜಾಟರು ಹೆಚ್ಚು ಬುದ್ದಿವಂತರಲ್ಲ, ಅವರನ್ನು ಬಂಗಾಳಿಗಳಿಗೆ ಹೋಲಿಸಲು ಸಾಧ್ಯವಿಲ್ಲ ಎಂದ ತ್ರಿಪುರಾ ಮುಖ್ಯಮಂತ್ರಿ

ಹೊಸದಿಲ್ಲಿ,ಜು.21: ಪಂಜಾಬಿಗಳು ಹಾಗೂ ಹರ್ಯಾಣದ ಜಾಟರು ದೈಹಿಕವಾಗಿ ಬಲಿಷರಾಗಿದ್ದರೂ ಬಂಗಾಳಿಗಳಷ್ಟು ಬುದ್ದಿವಂತರಲ್ಲ ಎಂದಿರುವ ತ್ರಿಪುರಾದ ಮುಖ್ಯಮಂತ್ರಿ ಬಿಪ್ಲಬ್ ದೇಬ್ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತನ್ನ ಮಾತು ವಿವಾದದ ಸ್ವರೂಪ ಪಡೆಯುತ್ತಲೇ ಎಚ್ಚೆತ್ತುಕೊಂಡ ದೇಬ್ ಕ್ಷಮೆಯಾಚಿಸಿದರು.
ರವಿವಾರ ಅಗರ್ತಲದ ಪತ್ರಿಕಾಭವನದಲ್ಲಿ ಮಾತನಾಡುತ್ತಿದ್ದ ದೇಬ್, "ಭಾರತದ ಪ್ರತಿಯೊಂದು ಸಮುದಾಯ ನಿರ್ದಿಷ್ಟ ಗುಣಸ್ವಭಾವದಿಂದ  ಪ್ರಸಿದ್ಧರಾಗಿದ್ದಾರೆ. ಬುದ್ದಿವಂತಿಕೆಯ ವಿಚಾರದಲ್ಲಿ ಬಂಗಾಳಿಗಳಿಗೆ ಸವಾಲು ಒಡ್ಡಲು ಸಾಧ್ಯವಿಲ್ಲ. ಬುದ್ದಿವಂತಿಕೆಯು ಅವರ ಗುರುತು. ಪಂಜಾಬ್‍ನಲ್ಲಿ ಸಿಖ್ಖರು  ಹಾಗೂ ಹರ್ಯಾಣದಲ್ಲಿ ಜಾಟರು ಜಾಸ್ತಿ ಇದ್ದಾರೆ. ಇವರು ಹೆಚ್ಚು ಬುದ್ದಿವಂತರಲ್ಲ. ಆದರೆ ಪಂಜಾಬಿಗಳು ಶಕ್ತಿಶಾಲಿಗಳು, ಧೈರ್ಯವಂತರು ಹಾಗೂ ಜಾಟರು ಆರೋಗ್ಯವಂತರಾಗಿರುತ್ತಾರೆ.  ಅವರನ್ನು ಬಂಗಾಳಿಗಳ ಬುದ್ದಿವಂತಿಕೆಗೆ  ಹೋಲಿಸಲು ಸಾಧ್ಯವಿಲ್ಲ. ಬುದ್ಧಿವಂತಿಕೆಯ ಮೂಲಕ ಇಡೀ ಭಾರತದಲ್ಲಿ ಬಂಗಾಳಿಗಳು ಪ್ರಸಿದ್ದರಾಗಿದ್ದಾರೆ'' ಎಂದು ದೇಬ್ ಹೇಳಿದ್ದರು.
ಮುಖ್ಯಮಂತ್ರಿ ದೇವ್ ಅವರ 50 ಸೆಕೆಂಡ್‍ಗಳ ವೀಡಿಯೊವನ್ನು ಅನ್‍ಲೈನ್‍ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, ಈ ಹೇಳಿಕೆಯು ಬಿಜೆಪಿ ಮನಸ್ಥಿತಿಯ ಸೂಚಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
"ಅವಮಾನಕಾರಿ ಹಾಗೂ ದುರದೃಷ್ಟಕರ. ತ್ರಿಪುರಾದ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಪಂಜಾಬ್‍ನ ಸಿಖ್ ಸಹೋದರರು ಹಾಗೂ ಹರ್ಯಾಣದ  ಜಾಟ್ ಸಮುದಾಯವನ್ನು ಅವಮಾನಿಸಿದ್ದಾರೆ. ಅವರಿಗೆ ಬುದ್ದಿ ಕಡಿಮೆಯಿದೆ'' ಎಂದು ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.
"ಇದು ಬಿಜೆಪಿಯ ನಿಜವಾದ ಮನಸ್ಥಿತಿ. ಮನೋಹರ್ ಖಟ್ಟರ್‍ಜೀ ಹಾಗೂ ದುಷ್ಯಂತ್ ಚೌಟಾಲ ಏಕೆ ಮೌನ ತಾಳಿದ್ದಾರೆ ಎಂದು ಹರ್ಯಾಣ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯನ್ನು ಸುರ್ಜೆವಾಲಾ ಪ್ರಶ್ನಿಸಿದರು.
ಪ್ರಧಾನಿ ಮೋದಿಜಿ ಹಾಗೂ ನಡ್ಡಾಜಿ(ಬಿಜೆಪಿ ಅಧ್ಯಕ್ಷ) ಎಲ್ಲಿದ್ದಾರೆ?ಇವರು ಕ್ಷಮೆಯಾಚಿಸಿ, ದೇಬ್ ವಿರುದ್ಧ ಕ್ರಮಕೈಗೊಳ್ಳಬೇಕೆಂದರು.

ದೇಬ್ ಕ್ಷಮೆಯಾಚನೆ

ತ್ರಿಪುರಾ ಸಿಎಂ ದೇಬ್ ತನ್ನ ಆಘಾತಕಾರಿ ಹೇಳಿಕೆಗೆ  ಪಂಜಾಬಿ ಹಾಗೂ ಜಾಟ್ ಸಮುದಾಯವನ್ನು ಟ್ವೀಟ್‍ ಮೂಲಕ ಕ್ಷಮೆಯಾಚಿಸಿದರು.
"ನನ್ನ ಮಿತ್ರರೆಲ್ಲರೂ ಈ ಎರಡು ಸಮುದಾಯಕ್ಕೆ ಸೇರಿದವರು. ಒಂದು ವೇಳೆ ನನ್ನಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ, ಈ ಕುರಿತು ನಾನು ಕ್ಷಮೆಕೋರುತ್ತೇನೆ'' ಎಂದು ಸರಣಿ ಟ್ವೀಟ್‍ನಲ್ಲಿ ದೇಬ್ ಬರೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X