Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಒಮ್ಮೆ ಕೊರೋನದಿಂದ ಚೇತರಿಸಿದರೆ ಮತ್ತೆ...

ಒಮ್ಮೆ ಕೊರೋನದಿಂದ ಚೇತರಿಸಿದರೆ ಮತ್ತೆ ಕೊರೋನ ಸೋಂಕಿಗೆ ಒಳಗಾಗುವುದಿಲ್ಲ ಎಂದು ಹೇಳಲಾಗದು: ಸಂಶೋಧನಾ ವರದಿ

ವಾರ್ತಾಭಾರತಿವಾರ್ತಾಭಾರತಿ22 July 2020 10:49 PM IST
share
ಒಮ್ಮೆ ಕೊರೋನದಿಂದ ಚೇತರಿಸಿದರೆ ಮತ್ತೆ ಕೊರೋನ ಸೋಂಕಿಗೆ ಒಳಗಾಗುವುದಿಲ್ಲ ಎಂದು ಹೇಳಲಾಗದು: ಸಂಶೋಧನಾ ವರದಿ

ನ್ಯೂಯಾರ್ಕ್, ಜು. 22: ಸೌಮ್ಯ ಕೊರೋನ ವೈರಸ್‌ನ ಲಕ್ಷಣಗಳಿಂದ ಒಮ್ಮೆ ಚೇತರಿಸಿಕೊಂಡರೆ, ಮುಂದೆಂದೂ ಕೊರೋನ ವೈರಸ್ ಸೋಂಕಿಗೆ ಒಳಗಾಗದಂತೆ ಅದು ರಕ್ಷಣೆ ನೀಡಲಾರದು ಎಂದು ವರದಿಯೊಂದು ಎಚ್ಚರಿಸಿದೆ. ಹಾಗಾಗಿ, ಸಮುದಾಯ ರೋಗನಿರೋಧಕ ಶಕ್ತಿ ಮತ್ತು ಲಸಿಕೆಗಳ ಬಾಳಿಕೆ ಬಗ್ಗೆ ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ ಎಂದು ಅದು ಹೇಳಿದೆ.

ಆಸ್ಪತ್ರೆಗಳ ತುರ್ತು ನಿಗಾ ವಿಭಾಗದಲ್ಲಿ ಚಿಕಿತ್ಸೆಯ ಅಗತ್ಯವಿರದ, ಸೌಮ್ಯ ಲಕ್ಷಣಗಳನ್ನು ಹೊಂದಿದ್ದ 34 ಕೊರೋನ ವೈರಸ್ ರೋಗಿಗಳಿಂದ ಪಡೆದ ರಕ್ತದಲ್ಲಿರುವ ಪ್ರತಿಕಾಯಗಳ ಬಗ್ಗೆ ನಡೆದ ಸಂಶೋಧನೆಯ ವಿವರಗಳನ್ನು ‘ನ್ಯೂ ಇಂಗ್ಲೆಂಡ್ ಜರ್ನಲ್ ಆಫ್ ಮೆಡಿಸಿನ್’ ಪ್ರಕಟಿಸಿದೆ. ಈ 34 ಮಂದಿಯ ಪೈಕಿ ಕೇವಲ ಇಬ್ಬರಿಗೆ ಕೃತಕ ಆಮ್ಲಜನಕ ನೀಡಲಾಗಿತ್ತು ಹಾಗೂ ಅವರಿಗೆ ಎಚ್‌ಐವಿ ಔಷಧ ನೀಡಲಾಗಿತ್ತು. ಅವರ ಪೈಕಿ ಯಾರನ್ನೂ ಕೃತಕ ಶ್ವಾಸದ ಯಂತ್ರದಲ್ಲಿ ಇರಿಸಲಾಗಿಲ್ಲ ಹಾಗೂ ಅವರಿಗೆ ರೆಮ್‌ಡೆಸಿವಿರ್ ಔಷಧಿಯನ್ನು ನೀಡಲಾಗಿಲ್ಲ.

ಮೊದಲ ವಿಶ್ಲೇಷಣೆಯನ್ನು ಕೊರೋನ ವೈರಸ್ ಲಕ್ಷಣಗಳು ಕಾಣಿಸಿಕೊಂಡ ಸರಾಸರಿ 37 ದಿನಗಳ ಬಳಿಕ ಪಡೆಯಲಾದ ಪ್ರತಿಕಾಯಗಳ ಬಗ್ಗೆ ನಡೆಸಲಾಯಿತು ಹಾಗೂ ಎರಡನೇ ವಿಶ್ಲೇಷಣೆಯನ್ನು ಸುಮಾರು 86 ದಿನಗಳ ಬಳಿಕ ಪಡೆಯಲಾದ ಪ್ರತಿಕಾಯಗಳ ಬಗ್ಗೆ ನಡೆಸಲಾಯಿತು. ಈ ಅವಧಿಯಲ್ಲಿ ಪ್ರತಿಕಾಯಗಳ ಮಟ್ಟದಲ್ಲಿ ಇಳಿಕೆಯಾಗಿರುವುದನ್ನು ಸಂಶೋಧಕರು ಪತ್ತೆಹಚ್ಚಿದರು. ಆರಂಭಿಕ ಮಾದರಿಯ ಕೊರೋನ ವೈರಸ್‌ನಿಂದಾಗಿ ಉಂಟಾಗುವ ಸಾರ್ಸ್‌ಗೆ ಹೋಲಿಸಿದರೆ, ಕೋವಿಡ್-19ರಲ್ಲಿ ರಕ್ತದಲ್ಲಿರುವ ಪ್ರತಿಕಾಯಗಳು ಬೇಗನೇ ನಾಶವಾಗುತ್ತವೆ ಎನ್ನುವುದೂ ಪ್ರಯೋಗದಿಂದ ಬಹಿರಂಗಗೊಂಡಿತು.

‘‘ಕೊರೋನ ವೈರಸ್ ರೋಗ ನಿರೋಧಕ ಶಕ್ತಿಯು ಎಷ್ಟು ದಿನ ಇರುತ್ತದೆ ಹಾಗೂ 90 ದಿನಗಳ ಬಳಿಕ ಪ್ರತಿಕಾಯಗಳು ನಾಶವಾಗುವ ದರವನ್ನು ನಿಗದಿಪಡಿಸಲು ಹೆಚ್ಚಿನ ಅಧ್ಯಯನಗಳ ಅಗತ್ಯವಿದೆ’’ ಎಂದು ಲಾಸ್ ಏಂಜಲಿಸ್‌ನಲ್ಲಿರುವ ಕ್ಯಾಲಿಫೋರ್ನಿಯ ವಿಶ್ವವಿದ್ಯಾನಿಲಯ ಡೇವಿಡ್ ಜೆಫನ್ ಸ್ಕೂಲ್ ಆಫ್ ಮೆಡಿಸಿನ್‌ನ ಎಫ್. ಜೇವಿಯರ್ ಇಬರೊಂಡೊ ನೇತೃತ್ವದ ಸಂಶೋಧಕರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X