Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು: ಬುಧವಾರ 101 ಮಂದಿಗೆ ಕೊರೋನ...

ಕಾಸರಗೋಡು: ಬುಧವಾರ 101 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ22 July 2020 11:00 PM IST
share
ಕಾಸರಗೋಡು: ಬುಧವಾರ 101 ಮಂದಿಗೆ ಕೊರೋನ ಪಾಸಿಟಿವ್

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 101 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. 43 ಮಂದಿ ಗುಣಮುಖರಾಗಿದ್ದಾರೆ.  ಪಾಸಿಟಿವ್ ಆದವರಲ್ಲಿ ಮೂವರು ವಿದೇಶದಿಂದ, 8 ಮಂದಿ ಇತರ ರಾಜ್ಯಗಳಿಂದ ಬಂದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ

ಸಂಪರ್ಕ ಮೂಲಕ ಸೋಂಕು: ನೀಲೇಶ್ವರ ನಗರಸಭೆಯ 56 ವರ್ಷದ ಮಹಿಳೆ, 19 ವರ್ಷದ ಯುವಕ, ಚೆಂಗಳ ಪಂಚಾಯತ್ ನ 10 ವರ್ಷದ ಬಾಲಕಿ, 34,51 ವರ್ಷದ ಪುರುಷರು, 35 ವರ್ಷದ ಮಹಿಳೆ, ಪಡನ್ನ ಪಂಚಾಯತ್ ನ 50 ವರ್ಷದ ಮಹಿಳೆ, 3 ವರ್ಷದ ಬಾಲಕ, 60 ವರ್ಷದ ಪುರುಷ, ಉದುಮಾ ಪಂಚಾಯತ್ ನ 36 ವರ್ಷದ ಪುರುಷ, ಬದಿಯಡ್ಕ ಪಂಚಾಯತ್ ನ 29, 30, 38, 60,29,21 ವರ್ಷದ ಪುರುಷರು, 32,52,30 ವರ್ಷದ ಮಹಿಳೆಯರು, 12,5,1 ವರ್ಷದ ಮಕ್ಕಳು, ಕಾರಡ್ಕ ಪಂಚಾಯತ್ ನ 37,26 ವರ್ಷದ ಪುರುಷರು, ಕುಂಬಡಾಜೆ ಪಂಚಾಯತ್ ನ 70,17,38,22,33 ವರ್ಷದ ಮಹಿಳೆಯರು, 45,40,21 ವರ್ಷದ ಪುರುಷರು, 3,9,16,12 ವರ್ಷದ ಮಕ್ಕಳು, ಬೆಳ್ಳೂರು ಪಂಚಾಯತ್ ನ 34,16,12 ವರ್ಷದ ಮಹಿಳೆಯರು, ಪುತ್ತಿಗೆ ಪಂಚಾಯತ್ ನ 30 ವರ್ಷದ ಪುರುಷ, ಕಾಞಂಗಾಡ್ ನಗರಸಭೆಯ 37 ವರ್ಷದ ಮಹಿಳೆ, ಕುಂಬಳೆ ಪಂಚಾಯತ್ ನ 40,49,42,21,18,45,62,40,69,65 ವರ್ಷದ ಮಹಿಳೆಯರು, 16,9 ವರ್ಷದ ಮಕ್ಕಳು, 25, 21, 25, 22, 32, 27, 19, 29, 49, 27, 23, 56, 35, 21, 57, 55, 60, 45, 20, 36, 78, 70, 42, 20, 18, 26, 28 ವರ್ಷದ ಪುರುಷರು, ಮಧೂರು ಪಂಚಾಯತ್ ನ 19 ವರ್ಷದ ಯುವತಿ, 21 ವರ್ಷದ ಯುವಕ, ಕಳ್ಳಾರ್ ಪಂಚಾಯತ್ ನ 36,31,50 ವರ್ಷದ ಪುರುಷರು, ಪನತ್ತಡಿ ಪಂಚಾಯತ್ ನ 35 ವರ್ಷದ ಪುರುಷ, ಚೆಮ್ನಾಡ್ ಪಂಚಾಯತ್ ನ 52 ವರ್ಷದ ಮಹಿಳೆ, ದೇಲಂಪಾಡಿ ಪಂಚಾಯತ್ ನ 60, ಮಂಜೇಶ್ವರ ಪಂಚಾಯತ್ ನ 27 ವರ್ಷದ ಪುರುಷರು, ಮಂಗಲ್ಪಾಡಿ ಪಂಚಾಯತ್ ನ 36 ವರ್ಷದ ಮಹಿಳೆ(ಆರೋಗ್ಯ ಕಾರ್ಯಕರ್ತೆ) ಸೋಂಕು ಬಾಧಿತರು.

ವಿದೇಶದಿಂದ ಆಗಮಿಸಿದವರು: ದುಬೈಯಿಂದ ಆಗಮಿಸಿದ ಈಸ್ಟ್ ಏಳೇರಿ ಪಂಚಾಯತ್ ನ 39 ವರ್ಷದ ಪುರುಷ, ಪನತ್ತಡಿ ಪಂಚಾಯತ್ ನ 53 ವರ್ಷದ ಪುರುಷ, ಕಾಸರಗೋಡು ನಗರಸಭೆಯ 18 ವರ್ಷದ ಯುವಕನಿಗೆ ಸೋಂಕು ದೃಢಪಟ್ಟಿದೆ.    

ಇತರ ರಾಜ್ಯಗಳಿಂದ ಬಂದವರು: ಕರ್ನಾಟಕದ ವಿವಿಧೆಡೆಗಳಿಂದ ಬಂದಿದ್ದ ಈಸ್ಟ್ ಏಳೇರಿ ಪಂಚಾಯತ್ ನ 30 ವರ್ಷದ, ಪನತ್ತಡಿ ಪಂಚಾಯತ್ ನ 33,20 ವರ್ಷದ, ಕುಂಬಡಾಜೆ ಪಂಚಾಯತ್ ನ 27,28,30 ವರ್ಷದ, ಮೊಗ್ರಾಲ್ ಪುತ್ತೂರಿನ 29 ವರ್ಷದ ಪುರುಷರು ಸೋಂಕು ದೃಢಪಟ್ಟಿದೆ.

43 ಮಂದಿ ಗುಣಮುಖ: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 43 ಮಂದಿ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X