Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಒಟಿ ಫಿಶ್‌ಮಿಲ್‌ನ ವಲಸೆ ಕಾರ್ಮಿಕರಿಗೆ...

ಎಒಟಿ ಫಿಶ್‌ಮಿಲ್‌ನ ವಲಸೆ ಕಾರ್ಮಿಕರಿಗೆ ಅನ್ಯಾಯ ಪ್ರಕರಣ ಸುಖಾಂತ್ಯ

ಡಿವೈಎಫ್‌ಐ-ಕಂಪೆನಿ ನಡುವಿನ ಮಾತುಕತೆ ಫಲಫ್ರದ

ವಾರ್ತಾಭಾರತಿವಾರ್ತಾಭಾರತಿ23 July 2020 6:10 PM IST
share
ಎಒಟಿ ಫಿಶ್‌ಮಿಲ್‌ನ ವಲಸೆ ಕಾರ್ಮಿಕರಿಗೆ ಅನ್ಯಾಯ ಪ್ರಕರಣ ಸುಖಾಂತ್ಯ

ಮಂಗಳೂರು, ಜು.23: ಎಸ್‌ಇಝೆಡ್ ವ್ಯಾಪ್ತಿಯ ಎಒಟಿ ಫಿಶ್‌ಮಿಲ್ ನಲ್ಲಿ ಅಸ್ಸಾಂ ಮೂಲದ ವಲಸೆ ಕಾರ್ಮಿಕರಿಗೆ ಸಂಬಳ ನೀಡದೆ ಗುತ್ತಿಗೆದಾರ ವಂಚಿಸಿದ ಪ್ರಕರಣವು ಒಂದು ಹಂತದ ಸುಖಾಂತ್ಯ ಕಂಡಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗುತ್ತಿಗೆದಾರನಿಂದ ಸಂಬಳ ನೀಡದಿರುವುದು, ಕನಿಷ್ಟ ಕೂಲಿ, ಪಿಎಫ್, ಇಎಸ್‌ಐ ಇಲ್ಲದಿರುವುದನ್ನು ಬಲವಾಗಿ ವಿರೋಧಿಸಿ ಮತ್ತು ನಿಯಮಗಳನ್ನು ಪಾಲಿಸುವಂತೆ ಒತ್ತಾಯಿಸಲಾಗಿತ್ತು ಮತ್ತು ಸ್ಥಳೀಯರಿಗೆ ಆದ್ಯತೆಯಲ್ಲಿ ಉದ್ಯೋಗ ನೀಡುವಂತೆ ಆಗ್ರಹಿಸಿದ್ದೆವು. ಅದರಂತೆ ಎಸ್‌ಇಝೆಡ್ ಜನರಲ್ ಮ್ಯಾನೇಜರ್ ಹಿಟಾ ಶ್ರೀನಿವಾಸ ರಾಜು ಮಧ್ಯಸ್ಥಿಕೆಯಲ್ಲಿ ಮೂರು ದಿನಗಳ ಹಿಂದೆ ನಡೆದ ಮಾತುಕತೆಯಲ್ಲಿ ಎಒಟಿ ಸ್ಥಳೀಯ ಪಾಲುದಾರರು ಕಾರ್ಮಿಕರಿಗಾಗಿ ಆಗುತ್ತಿರುವ ಸಮಸ್ಯೆಗಳನ್ನು ಆಲಿಸಿದರು.

ಮಾತುಕತೆಯ ಫಲವಾಗಿ 15 ಕಾರ್ಮಿಕರಿಗೆ ಗುತ್ತಿಗೆದಾರ ವಂಚಿಸಿರುವ 2 ತಿಂಗಳ ಬಾಕಿ ವೇತನ 16 ಸಾವಿರ ರೂ. ಪಾವತಿಸಲು ಕಂಪೆನಿಯ ಪಾಲುದಾರರು ಒಪ್ಪಿಕೊಂಡರು. ಅಲ್ಲದೆ ಸಂಬಳದಲ್ಲಿ ಹೆಚ್ಚಳ, ಪಿಎಫ್, ಇಎಸ್‌ಐ ಸೌಲಭ್ಯಗಳನ್ನು ಗುತ್ತಿಗೆದಾರರು ಕಡ್ಡಾಯವಾಗಿ ನೀಡುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು. ಈಗ ಉದ್ಯೋಗವಿಲ್ಲದೆ ಕಂಪೆನಿಯ ವಸತಿಯಲ್ಲಿ ಬಾಕಿಯಾಗಿರುವ 15 ವಲಸೆ ಕಾರ್ಮಿಕರನ್ನು ಮೀನುಗಾರಿಕೆ ಆರಂಭಗೊಳ್ಳುತ್ತಲೆ, ಗುತ್ತಿಗೆದಾರರ ಮೂಲಕ ಕೆಲಸಕ್ಕೆ ಮರು ನೇಮಕ ಮಾಡಿಸಿಕೊಳ್ಳುವುದಾಗಿ ಭರವಸೆ ನೀಡಿದರು.

ಮಾತುಕತೆಯಲ್ಲಿ ನೀಡಿದ ಭರವಸೆಯಂತೆ ಗುರುವಾರ 15 ಕಾರ್ಮಿಕರನ್ನು ಕಂಪೆನಿಗೆ ಕರೆಯಿಸಿ ತಲಾ 16 ಸಾವಿರ ರೂ.ನಂತೆ ಎರಡು ತಿಂಗಳ ಬಾಕಿ ವೇತನವನ್ನು ಕಂಪೆನಿಯ ಆಡಳಿತ ಪಾವತಿ ಮಾಡಿತು.

ಮಾತುಕತೆ ಸಂದರ್ಭ ಕಂಪೆನಿಯ ಸ್ಥಳೀಯ ಪಾಲುದಾರರಾದ ಅಶ್ರಫ್, ಆನಂದ ಸುವರ್ಣ, ಇರ್ಫಾನ್ ಹಾಗೂ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿದ ಎಸ್‌ಇಝೆಡ್ ಜನರಲ್ ಮ್ಯಾನೇಜರ್ ಹಿಟಾ ಶ್ರೀನಿವಾಸ ರಾಜು, ಸಿಇಒ ಸೂರ್ಯನಾರಾಯಣ ಹಾಗೂ ಸಂಬಳ ಸಿಗದೆ ಕಂಗೆಟ್ಟಿದ್ದ ವಲಸೆ ಕಾರ್ಮಿಕರಿಗೆ ಆಹಾರದ ವ್ಯವಸ್ಥೆ ಕಲ್ಪಿಸಿ ನ್ಯಾಯಕೊಡಿಸಲು ನಿರಂತರ ಹೋರಾಟ ನಡೆಸಿದ್ದ ಜೋಕಟ್ಟೆ ನಾಗರಿಕ ಹೋರಾಟ ಸಮಿತಿಯ ಮುಖಂಡರಾದ ಅಬೂಬಕ್ಕರ್ ಬಾವ, ಇಕ್ಬಾಲ್, ರಾಜು ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X