Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಪತ್ತು ನಿರ್ವಹಣಾ ಕಾಯ್ದೆ...

ವಿಪತ್ತು ನಿರ್ವಹಣಾ ಕಾಯ್ದೆ ಅನುಷ್ಠಾನಕ್ಕೆ ಉಪ ಸಮಿತಿ ರಚಿಸಿ: ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ25 July 2020 10:12 PM IST
share
ವಿಪತ್ತು ನಿರ್ವಹಣಾ ಕಾಯ್ದೆ ಅನುಷ್ಠಾನಕ್ಕೆ ಉಪ ಸಮಿತಿ ರಚಿಸಿ: ಹೈಕೋರ್ಟ್ ಸೂಚನೆ

ಬೆಂಗಳೂರು, ಜು.25: ರಾಜ್ಯದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯನ್ನು ಸಮರ್ಥವಾಗಿ ಅನುಷ್ಠಾನಗೊಳಿಸಲು ಉಪ ಸಮಿತಿ ರಚಿಸಿ ಯೋಜನೆಗಳನ್ನು ರೂಪಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ವಿಪತ್ತು ನಿರ್ವಹಣಾ ಕಾಯ್ದೆ ಅನುಷ್ಠಾನಗೊಳಿಸವಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ವಿಫಲವಾಗಿದೆ. ಯೋಜನೆಗಳನ್ನು ಪರಿಷ್ಕರಿಸುವಲ್ಲಿಯೂ ಹಿಂದುಳಿದಿದೆ. ಹೀಗಾಗಿ ಕೊರೋನ ನಿಯಂತ್ರಿಸಲು ದೀರ್ಘಕಾಲೀನ ಯೋಜನೆಗಳನ್ನು ರೂಪಿಸುವಂತೆ ನಿರ್ದೇಶಿಸಬೇಕು ಎಂದು ಕೋರಿ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ನಿವಾಸಿ ಎ. ಮಲ್ಲಿಕಾರ್ಜುನ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರ ಮಲ್ಲಿಕಾರ್ಜುನ್ ಖುದ್ದು ವಾದಿಸಿ, ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 23, 31ರ ಪ್ರಕಾರ ರಾಜ್ಯ ಮತ್ತು ಜಿಲ್ಲಾ ಪ್ರಾಧಿಕಾರಗಳು ಕಾಲಕ್ಕೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಿ ಪರಿಷ್ಕರಿಸಬೇಕು. ಆದರೆ ರಾಜ್ಯದ ಬಳಿ ಯೋಜನೆಗಳ ರೂಪುರೇಷೆಯೇ ಇಲ್ಲ, ದೂರದೃಷ್ಟಿಯೂ ಇಲ್ಲ. ಕೆಲ ದೇಶಗಳಲ್ಲಿ ನವೆಂಬರ್, ಡಿಸೆಂಬರ್ ತಿಂಗಳಲ್ಲೇ ಯೋಜನೆ ರೂಪಿಸಲಾಗಿದೆ. ನಮ್ಮವರು ಮಾತ್ರ ಜುಲೈ ಕಳೆಯುತ್ತಾ ಬಂದಿದ್ದರೂ ಯೋಜನೆಯನ್ನೇ ರೂಪಿಸಿಲ್ಲ. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಸೂಕ್ತ ಯೋಜನೆ ರೂಪಿಸಲು ನಿರ್ದೇಶಿಸಬೇಕು ಎಂದು ಕೋರಿದರು.

ಅರ್ಜಿದಾರರ ಕೋರಿಕೆ ಪರಿಗಣಿಸಿದ ಪೀಠ, ಸರಕಾರ ಕಾಯ್ದೆ ನಿಯಮಗಳ ಅನುಸಾರ ಯೋಜನೆ ರೂಪಿಸಲು ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ಮುಂದಿನ ಮೂರು ವಾರಗಳಲ್ಲಿ ಉಪ ಸಮಿತಿಯನ್ನು ರಚಿಸಬೇಕು. ಈ ಸಮಿತಿ ಯೋಜನೆಗಳನ್ನು ರೂಪಿಸಿ ಪರಿಷ್ಕರಿಸಬೇಕು. ಹಾಗೆಯೇ ಜಿಲ್ಲಾ ಸಮಿತಿಗಳು ಕೂಡ ಯೋಜನೆಗಳನ್ನು ರೂಪಿಸಬೇಕು ಎಂದು ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X