Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಯುವಕರಿಂದ ಶ್ರಮದಾನದ ಮೂಲಕ...

ಮಂಗಳೂರು: ಯುವಕರಿಂದ ಶ್ರಮದಾನದ ಮೂಲಕ ಝೀನತ್ ಬಕ್ಷ್ ಮಸೀದಿಯ ದಫನ ಭೂಮಿ ಸ್ವಚ್ಛತೆ

ವಾರ್ತಾಭಾರತಿವಾರ್ತಾಭಾರತಿ26 July 2020 12:38 PM IST
share
ಮಂಗಳೂರು: ಯುವಕರಿಂದ ಶ್ರಮದಾನದ ಮೂಲಕ ಝೀನತ್ ಬಕ್ಷ್ ಮಸೀದಿಯ ದಫನ ಭೂಮಿ ಸ್ವಚ್ಛತೆ

ಮಂಗಳೂರು, ಜು.26: ನಗರದ ಬಂದರ್ ಝೀನತ್ ಬಕ್ಷ್ ಜುಮಾ ಮಸೀದಿಯ ಆವರಣದ ದಫನ ಭೂಮಿಯನ್ನು ಯುವಕರ ತಂಡವೊಂದು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿ ಸ್ಥಳೀಯರ ಶ್ಲಾಘನೆಗೆ ಪಾತ್ರವಾಗಿದೆ.

ಟೀಮ್ ಅಲ್-ಹಕ್ ಫೌಂಡೇಶನ್, ಕಸಾಯಿಗಲ್ಲಿಯ ಎಸ್‌ಎಂಎನ್‌ಎ ಗ್ರೂಪ್, ಅಶ್ರಫ್ (ಭಯ್ಯ) ಮತ್ತು ಝಾಕಿರ್ ಹುಸೈನ್(ಜಾಕಿ) ಹಾಗೂ ಝಾಕಿರ್ ಭಾಯ್ ಅವರನ್ನೊಳಗೊಂಡ ತಂಡಗಳ ಸುಮಾರು 50ಕ್ಕೂ ಅಧಿಕ ಯುವಕರು ಕಳೆದ ಐದು ದಿನಗಳಿಂದ ಶ್ರಮದಾನ ಮಾಡಿದೆ.

ಕೇಂದ್ರ ಜುಮಾ ಮಸೀದಿ ಆಡಳಿತ ಕಮಿಟಿಯ ಸಹಕಾರದಿಂದ ಅಲ್-ಹಕ್ ಫೌಂಡೇಶನ್‌ನ ಸದಸ್ಯ ಇರ್ಫಾನ್ ನೇತೃತ್ವದಲ್ಲಿ ಯುವಕರು ಸತತ ಐದು ದಿನಗಳಿಂದ ದಫನ ಭೂಮಿಯಲ್ಲಿ ಬೆಳೆದಿರುವ ಬೃಹತ್ ಮರಗಳು ಮತ್ತು ಗಿಡಗಂಟಿಗಳನ್ನು ಕಡಿದು ತೆರವುಗೊಳಿಸಿದರಲ್ಲದೆ ನೆಲವನ್ನು ಸಮತಟ್ಟುಗೊಳಿಸಿದರು. ರಸ್ತೆ ಇಲ್ಲದ ಕಾರಣ ಈ ದಫನ ಭೂಮಿಯೊಳಗೆ ಯಾವುದೇ ವಾಹನ, ಜೆಸಿಬಿ ಪ್ರವೇಶಿಸಲು ಸಾಧ್ಯವಿಲ್ಲವಾದರೂ ಕಡಿದ ಬೃಹತ್ ಮರಗಳನ್ನು ಹೊತ್ತು ಹೊರಗೆ ಸಾಗಿಸಿದರು.

ಈಗಾಗಲೆ ಕೊರೋನ ಸೋಂಕಿತ ಮೂವರ ಮೃತದೇಹಗಳನ್ನು ದಫನ ಕಾರ್ಯ ನೆರವೇರಿಸಿರುವ ಈ ತಂಡ ಇದೀಗ ಪೂರ್ವಭಾವಿಯಾಗಿ ದಫನ ಗುಂಡಿ ತೋಡುವ ಕಾರ್ಯವನ್ನು ಕೂಡ ಮಾಡುತ್ತಿವೆ. ಇದು ಹಳೆ ಕಾಲದ ದಫನ ಭೂಮಿಯಾಗಿದ್ದು, ಇಲ್ಲಿ ಬೃಹತ್ ಮರಗಳು ಮತ್ತು ಗಿಡಗಂಟಿಗಳು ಬೆಳೆದು ನಿಂತಿತ್ತು. ಇಲ್ಲಿನ ಉತ್ಸಾಹಿ ಯುವಕರು ಕಳೆದ ಐದು ದಿನದಿಂದ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಶ್ರಮಕ್ಕೆ ಸ್ಥಳೀಯ ಕಾರ್ಪೊರೇಟರ್ಗಳಾದ ಸಂಶುದ್ದೀನ್ ಕುದ್ರೋಳಿ ಮತ್ತು ಲತೀಫ್ ಕಂದುಕ ಸಹಕರಿಸಿದ್ದಾರೆ ಎಂದು ಅಲ್ ಹಕ್ ಫೌಂಡೇಶನ್ ಅಧ್ಯಕ್ಷ ಇಮ್ತಿಯಾಝ್ ಬಿ.ಎಸ್. ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X